Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂತರ್‌ರಾಷ್ಟ್ರೀಯ ಸ್ಪರ್ಧೆಯಲ್ಲಿ...

ಅಂತರ್‌ರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸದ ಪ್ರಮುಖ ಕುಸ್ತಿಪಟುಗಳು: ಕ್ರೀಡಾ ಸಚಿವಾಲಯ ಅಸಮಾಧಾನ

24 Feb 2023 5:46 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಹೊಸದಿಲ್ಲಿ, ಫೆ.24: ಭಾರತದ ಕುಸ್ತಿ ಒಕ್ಕೂಟ ಹಾಗೂ ಅದರ ಅಧ್ಯಕ್ಷರೊಂದಿಗೆ ಈಗ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಕುಸ್ತಿಪಟುಗಳು ಅಂತರ್‌ರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸದ್ಯಕ್ಕೆ ಭಾಗವಹಿಸುತ್ತಿಲ್ಲ. ಇದರಿಂದಾಗಿ ಕ್ರೀಡಾ ಸಚಿವಾಲಯವು ಕ್ರೀಡಾಪಟುಗಳ ಬಗ್ಗೆ ಅಸಮಾಧಾನಗೊಂಡಿದೆ. ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ತನಿಖೆ ನಡೆಸಲು ಕ್ರೀಡಾ ಸಚಿವಾಲಯವು ಮೇಲುಸ್ತುವಾರಿ ಸಮಿತಿಯನ್ನು ರಚಿಸಿದೆ. ಇದೇ ವೇಳೆ ದೇಶದ ಅಗ್ರ ಕುಸ್ತಿಪಟುಗಳು ಅಂತರ್‌ರಾಷ್ಟ್ರೀಯ ಕ್ರೀಡಾಕೂಟಗಳಿಂದ ಹೊರಗುಳಿದಿದ್ದಾರೆ.

ಡಬ್ಲುಎಫ್‌ಐ ಅಧ್ಯಕ್ಷ ಬ್ರಿಜ್‌ಭೂಷಣ್ ಅಧ್ಯಕ್ಷ ಸ್ಥಾನದಿಂದ ದೂರವುಳಿದು, ತನಿಖೆಯನ್ನು ಕಾಯ್ದಿರಿಸಿದ್ದರೂ ಕೂಡ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ರವಿ ದಹಿಯಾ, ದೀಪಕ್ ಪುನಿಯಾ, ಅನ್ಶು ಮಲಿಕ್ ಹಾಗೂ ಸಂಗೀತಾ ಮೊರ್ ಅವರಂತಹ ಪ್ರಮುಖ ಕುಸ್ತಿಪಟುಗಳು ಝಾಗ್ರೆಬ್‌ನಲ್ಲಿ ನಡೆಯುತ್ತಿರುವ ಯುಡಬ್ಲುಡಬ್ಲು ರ್ಯಾಂಕಿಂಗ್ ಸಿರೀಸ್ ಸ್ಪರ್ಧೆಗಳಿಂದ ಹೊರಗುಳಿದಿದ್ದಾರೆ.

ಟಾರ್ಗೆಟ್ ಒಲಿಂಪಿಕ್ಸ್ ಪೋಡಿಯಮ್ ಸ್ಕೀಮ್(ಟಾಪ್ಸ್)ಅಡಿ ಕುಸ್ತಿಪಟುಗಳಿಗೆ ತಯಾರಿ ಹಾಗೂ ತರಬೇತಿಗೆ ಆರ್ಥಿಕ ನೆರವು ನೀಡುತ್ತಿರುವ ಸರಕಾರವು ಕುಸ್ತಿಪಟುಗಳ ವರ್ತನೆಗೆ ಬೇಸರಗೊಂಡಿದೆ.

‘‘ಕುಸ್ತಿಪಟುಗಳ ಬೇಡಿಕೆ ಈಡೇರಿಸಿದ ಬಳಿಕವೂ ಅವರು ಸ್ಪರ್ಧೆಗಳಲ್ಲಿ ಭಾಗವಹಿಸದೇ ಇರುವುದು ಏಕೆಂದು ನಮಗೆ ಗೊತ್ತಿಲ್ಲ. ತನ್ನ ತನಿಖೆಯನ್ನು ಪೂರ್ಣಗೊಳಿಸಲು ಸಮಿತಿಗೆ ಸಮಯ ನೀಡಬೇಕಾದ ಅಗತ್ಯ ನಮಗಿದೆ. ಇದು ಕುಸ್ತಿಪಟುಗಳ ನಿರ್ಧಾರ. ನಾವು ಯಾರನ್ನೂ ಬಲವಂತಪಡಿಸಲಾರೆವು. ಆದರೆ ಅವರು ಸ್ಪರ್ಧೆಗಳನ್ನು ತಪ್ಪಿಸಿಕೊಳ್ಳಬಾರದು’’ಎಂದು ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸದ್ಯ ರಾಷ್ಟ್ರೀಯ ಕುಸ್ತಿ ಒಕ್ಕೂಟದ ದೈನಂದಿನ ವ್ಯವಹಾರವನ್ನು ಲೆಜೆಂಡರಿ ಬಾಕ್ಸರ್ ಮೇರಿ ಕೋಮ್ ನೇತೃತ್ವದ ಆರು ಸದಸ್ಯರ ಮೇಲುಸ್ತುವಾರಿ ಸಮಿತಿ ನೋಡಿಕೊಳ್ಳುತ್ತಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X