Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಳಪೆ ಫೀಲ್ಡಿಂಗ್: ಆಟಗಾರ್ತಿಯರನ್ನು...

ಕಳಪೆ ಫೀಲ್ಡಿಂಗ್: ಆಟಗಾರ್ತಿಯರನ್ನು ಟೀಕಿಸಿದ ಎಡುಲ್ಜಿ

ಮಹಿಳಾ ವಿಶ್ವಕಪ್ ಸೆಮಿ ಫೆನಲ್‌ನಲ್ಲಿ ಭಾರತಕ್ಕೆ ಸೋಲು

24 Feb 2023 11:22 PM IST
share
ಕಳಪೆ ಫೀಲ್ಡಿಂಗ್: ಆಟಗಾರ್ತಿಯರನ್ನು ಟೀಕಿಸಿದ ಎಡುಲ್ಜಿ
ಮಹಿಳಾ ವಿಶ್ವಕಪ್ ಸೆಮಿ ಫೆನಲ್‌ನಲ್ಲಿ ಭಾರತಕ್ಕೆ ಸೋಲು

ಹೊಸದಿಲ್ಲಿ, ಫೆ.24: ಆಸ್ಟ್ರೇಲಿಯ ವಿರುದ್ಧ ಗುರುವಾರ ನಡೆದ ಟ್ವೆಂಟಿ-20 ವಿಶ್ವಕಪ್‌ನ ಮೊದಲ ಸೆಮಿ ಫೈನಲ್‌ನಲ್ಲಿ ಭಾರತದ ಮಹಿಳಾ ತಂಡದ ಸೋಲಿಗೆ ಕಳಪೆ ಫೀಲ್ಡಿಂಗ್ ಕಾರಣವಾಗಿದೆ. ಮೂರು ಬಾರಿ ಕ್ಯಾಚ್ ಕೈಚೆಲ್ಲಿದ್ದಲ್ಲದೆ, ಕನಿಷ್ಠ ಆರು ಬಾರಿ ಫೀಲ್ಡಿಂಗ್‌ನಲ್ಲಿ ತಪ್ಪೆಸಗಿದ ಹಿನ್ನೆಲೆಯಲ್ಲಿ 10-12 ಹೆಚ್ಚುವರಿ ರನ್ ನೀಡಿತ್ತು. ಹರ್ಮನ್‌ಪ್ರೀತ್ ಕೌರ್ ಬಳಗ ಗುರುವಾರ ಫೀಲ್ಡಿಂಗ್‌ನಲ್ಲಿ ಸಂಪೂರ್ಣ ವಿಫಲವಾಗಿತ್ತು. ಕಳಪೆ ಫೀಲ್ಡಿಂಗ್‌ನ್ನು ಉಲ್ಲೇಖಿಸಿ ಕೌರ್ ಬಳಗವನ್ನು ತರಾಟೆಗೆ ತೆಗೆದುಕೊಂಡ ಮಾಜಿ ನಾಯಕಿ ಡಯಾನ ಎಡುಲ್ಜಿ, ಅಂಡರ್-19 ಮಹಿಳಾ ತಂಡ ಟ್ವೆಂಟಿ-20 ವಿಶ್ವಕಪ್ ಗೆಲುವಿನ ಅಭಿಯಾನದ ವೇಳೆ ಉತ್ತಮ ಫಿಟ್ನೆಸ್ ಜೊತೆಗೆ ಫೀಲ್ಡಿಂಗ್ ಮೂಲಕ ಎಲ್ಲರ ಗಮನ ಸೆಳೆದಿತ್ತು ಎಂದು ಬೆಟ್ಟು ಮಾಡಿದರು.

33 ತಿಂಗಳ ಕಾಲ ಬಿಸಿಸಿಐ ದೈನಂದಿನ ಚಟುವಟಿಕೆಯನ್ನು ನೋಡಿಕೊಂಡಿದ್ದ ಸುಪ್ರೀಂಕೋರ್ಟ್  ನಿಂದ ನೇಮಿಸಲ್ಪಟ್ಟಿರುವ ಸಮಿತಿಯ ಸದಸ್ಯರಾಗಿದ್ದ ಎಡುಲ್ಜಿ, ಸೀನಿಯರ್ ಮಹಿಳಾ ತಂಡದ ಫಿಟ್ನೆಸ್ ಮಾನದಂಡವನ್ನು ಟೀಕಿಸಿದರು. ತಂಡದ ಹೆಚ್ಚಿನ ಸದಸ್ಯರು ಯೋ ಯೋ ಟೆಸ್ಟ್ ಪಾಸ್ ಆಗಲು ಪರದಾಡುತ್ತಿದ್ದಾರೆ ಎಂದರು. ‘‘ಅಂಡರ್-19 ತಂಡವು ಹಿರಿಯ ತಂಡದ ಆಟಗಾರ್ತಿಯರಿಗಿಂತ ಹೆಚ್ಚು ಫಿಟ್ ಇದ್ದಂತೆ ನನಗೆ ಕಂಡುಬಂದಿದ್ದಾರೆ. ಅವರು ಫೈನಲ್‌ನಲ್ಲಿ ಎಡವಲಿಲ್ಲ. ಸೀನಿಯರ್ ತಂಡದ್ದು 2017ರಿಂದ 2023ರ ತನಕ ಅದೇ ಹಳೆಯ ಕಥೆ. ಆಟಗಾರ್ತಿಯರ ಫಿಟ್ನೆಸ್‌ನ್ನು ಬಿಸಿಸಿಐ ಸರಿಯಾಗಿ ವೌಲ್ಯ ಮಾಪನ ಮಾಡಬೇಕು ಎಂದು ಎಡುಲ್ಜಿ ಹೇಳಿದ್ದಾರೆ.

share
Next Story
X