Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಳವಾದ ಮೊಬೈಲ್ ದುರ್ಬಳಕೆ ತಡೆಯಲು ಹೊಸ...

ಕಳವಾದ ಮೊಬೈಲ್ ದುರ್ಬಳಕೆ ತಡೆಯಲು ಹೊಸ ವಿಧಾನ ಜಾರಿ: ಉಡುಪಿ ಎಸ್ಪಿ

25 Feb 2023 12:43 PM IST
share
ಕಳವಾದ ಮೊಬೈಲ್ ದುರ್ಬಳಕೆ ತಡೆಯಲು ಹೊಸ ವಿಧಾನ ಜಾರಿ: ಉಡುಪಿ ಎಸ್ಪಿ

ಉಡುಪಿ, ಫೆ.25: ಇತ್ತೀಚಿನ ದಿನಗಳಲ್ಲಿ ಕಳವು, ಕಳೆದು ಹೋದ ಹಾಗೂ ಸುಲಿಗೆಯಾದ ಮೊಬೈಲ್ ಫೋನುಗಳನ್ನು ಅಪರಾಧ ಚಟುವಟಿಕೆಗಳಲ್ಲಿ ಬಳಕೆ ಮಾಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದನ್ನು ತಡೆಗಟ್ಟಲು ಕೇಂದ್ರ ಟೆಲಿ ಕಮ್ಯುನಿಕೇಶನ್ ಇಲಾಖೆ ಜಾರಿಗೆ ತಂದಿರುವ ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡು ತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ತಿಳಿಸಿದ್ದಾರೆ.

ಕಳೆದು ಹೋದ ಮೊಬೈಲ್ ಫೋನ್ ಬ್ಲಾಕ್ ಮಾಡುವ ಹೊಸ ವಿಧಾನದ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್, ಸೆನ್ ಅಪರಾಧ ಪೊಲೀಸ್ ಠಾಣೆ ಉಡುಪಿ ಇವರು ಪ್ರಕಟನೆ ಹೊರಡಿಸಿದೆ. ಮೊಬೈಲ್ ಫೋನ್ ಕಳವು, ಸುಲಿಗೆ ಅಥವಾ ಕಳೆದುಹೋದರೆ ತಕ್ಷಣವೇ KSP E LOST ಅಪ್ಲಿಕೇಶನ್‌ನಲ್ಲಿ ದೂರು ಸಲ್ಲಿಸಿ, ಡಿಜಿಟಲ್ ಇ ಅಕ್ನಾಲೆಡ್ಜ್‌ಮೆಂಟ್ ಪಡೆದುಕೊಳ್ಳಬೇಕು ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿ ಸ್ವೀಕೃತಿಯನ್ನು ಪಡೆದುಕೊಳ್ಳಬೇಕು. ಈ ಸ್ವೀಕೃತಿಯ ಪ್ರತಿಯನ್ನು ತಮ್ಮ ಬಳಿ ಇಟ್ಟುಕೊಳ್ಳಬೇಕು.

ಕಳೆದುಕೊಂಡಿರುವ ಸಿಮ್ ಕಾರ್ಡ್‌ನ್ನು ಸಂಬಂಧಿತ ಸೇವಾ ಪೂರೈಕೆದಾರರಿಂದ ನಕಲಿಯಾಗಿ ಪಡೆದುಕೊಂಡು ಸಕ್ರಿಯಗೊಳಿಸಬೇಕು. CEIR(ಸೆಂಟ್ರಲ್ ಇಕ್ಯುಪ್‌ಮೆಂಟ್ ಐಡೆಂಟಿ ರಿಜಿಸ್ಟ್ರರ್) ಪೋರ್ಟಲ್‌ನಲ್ಲಿ OTP ಪಡೆಯಲು ಈ ಸಿಮ್ ಚಾಲನೆಯಲ್ಲಿದ್ದರೆ ಅನುಕೂಲವಾಗುತ್ತದೆ. https://www.ceir.gov.in ವೆಬ್‌ಸೈಟ್‌ಗೆ ಹೋಗಿ ತಮ್ಮ ಕಳವಾದ ಮೊಬೈಲ್ ಫೋನ್‌ಗಳ ಮಾಹಿತಿಯನ್ನು ನಮೂದಿಸಬೇಕು. ನಂತರ ಬರುವ ರಿಕ್ವೆಸ್ಟ್ ಐಡಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು.

ಈ ಮಾಹಿತಿ ನಮೂದಿಸಿದ 24 ಗಂಟೆಗಳಲ್ಲಿ ತಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ನಂತರ ಯಾರೂ ಕೂಡ ಆ ಮೊಬೈಲ್‌ನ್ನು ದುಬಳರ್ಕೆ ಮಾಡಲು ಸಾಧ್ಯವಾಗುವುದಿಲ್ಲ. ಮುಂದೆ ಕಳವಾದ ಮೊಬೈಲ್ ಪೋನ್ ಪತ್ತೆಯಾದರೆ CEIR ಫೋರ್ಟಲ್‌ನಲ್ಲಿ ಲಾಗಿನ್ ಆಗಿ ರಿಕ್ವೇಸ್ಟ್ ಐಡಿಯನ್ನು ನಮೂದಿಸಿ ಅನ್‌ಲಾಕ್ ಮಾಡಿ ಮೊಬೈಲ್‌ನ್ನು ಉಪಯೋಗಿಸಬಹುದು ಎಂದು ಎಸ್ಪಿ ಅಕ್ಷಯ್ ಹಾಕೇ ಮಚ್ಚಿಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X