Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 56 ಇಂಚಿನ ಎದೆ ಶರಣಾಯಿತೇ: ಚೀನಾದೊಂದಿಗೆ...

56 ಇಂಚಿನ ಎದೆ ಶರಣಾಯಿತೇ: ಚೀನಾದೊಂದಿಗೆ ಜಗಳ ಸಾಧ್ಯವಿಲ್ಲವೆಂದ ಜೈಶಂಕರ್‌ ಹೇಳಿಕೆಗೆ ನಿವೃತ್ತ ಸೇನಾಧಿಕಾರಿಗಳ ಪ್ರಶ್ನೆ

25 Feb 2023 2:21 PM IST
share
56 ಇಂಚಿನ ಎದೆ ಶರಣಾಯಿತೇ: ಚೀನಾದೊಂದಿಗೆ ಜಗಳ ಸಾಧ್ಯವಿಲ್ಲವೆಂದ ಜೈಶಂಕರ್‌ ಹೇಳಿಕೆಗೆ ನಿವೃತ್ತ ಸೇನಾಧಿಕಾರಿಗಳ ಪ್ರಶ್ನೆ

ಹೊಸದಿಲ್ಲಿ: ಚೀನಾ ದೊಡ್ಡ ಆರ್ಥಿಕತೆ ಹೊಂದಿದ ದೇಶವಾಗಿರುವುದರಿಂದ ಅದರೊಂದಿಗೆ ಹೋರಾಡಲು ಭಾರತಕ್ಕೆ ಸಾಧ್ಯವಾಗದು ಎಂದು ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಅವರು ನೀಡಿರುವ ಹೇಳಿಕೆಗೆ ಹಲವು ಮಾಜಿ ಸೇನಾಧಿಕಾರಿಗಳು ಟೀಕಿಸಿದ್ದಾರಲ್ಲದೆ ʻಸ್ನಾಯುಬಲದʼ ರಾಷ್ಟ್ರೀಯವಾದ ಹಾಗೂ ನರೇಂದ್ರ ಮೋದಿ ಸರ್ಕಾರದ 56 ಇಂಚು ಎದೆʼ ಕುರಿತು ಪ್ರಶ್ನಿಸಿದ್ದಾರೆ ಎಂದು telegraphindia.com ವರದಿ ಮಾಡಿದೆ.

ನೌಕಾಪಡೆಯ ಮಾಜಿ ಮುಖ್ಯಸ್ಥ ಹಾಗೂ 1971 ಯುದ್ಧದಲ್ಲಿ ಭಾಗಿಯಾಗಿದ್ದ ಅರುಣ್‌ ಪ್ರಕಾಶ್‌ ಟ್ವೀಟ್‌ ಮಾಡಿ ʻʻಅಂತಾರಾಷ್ಟ್ರೀಯ ಸಂಬಂಧಗಳನ್ನು ಆರ್ಥಿಕತೆಯ ಆಧಾರದಲ್ಲಿ ಅಳೆಯಲಾಗದು. ಕ್ಯುಬಾ, ಉತ್ತರ ಕೊರಿಯಾ ಮತ್ತು ಇರಾನ್‌ನಂತಹ ದೇಶಗಳು ಅಮೆರಿಕಾ, ವಿಯೆಟ್ನಾಂ ಮತ್ತು ಚೀನಾದ ವಿರುದ್ಧ ಹೇಗೆ ನಿಂತಿವೆ? ಪ್ರಜಾಪ್ರಭುತ್ವ ದೇಶವಾಗಿರುವ, ಅಣ್ವಸ್ತ್ರ ಹೊಂದಿರುವ ದೇಶವಾಗಿರುವ ಹಾಗೂ ಪ್ರಬಲ ಆರ್ಥಿಕತೆಯಾಗಿರುವ ಭಾರತವು ಚೀನಾದ ವಿರುದ್ಧ ಎದ್ದು ನಿಲ್ಲಬೇಕು," ಎಂದು ಟ್ವೀಟ್‌ ಮಾಡಿದ್ದಾರೆ.

"ಭಾರತವಲ್ಲ, ಬದಲು ಚೀನಾ ಜಗಳ ಕೆರೆಯುತ್ತಿದೆ ಎಂದು ಜೈಶಂಕರ್‌ಗೆ ತಿಳಿದಿರಬೇಕು," ಎಂದು ಮೇಜರ್‌ ಜನರಲ್ ಶೈಲ್‌ ಝಾ (ನಿವೃತ್ತ) ಹೇಳಿದ್ದಾರೆ. "ಆರ್ಥಿಕತೆಯಾಗಿರಲಿ, ಇಲ್ಲದೇ ಇರಲಿ, ಬೆದರಿಸುವವರಿಗೆ ನಾವು ಬಗ್ಗಿದರೆ ನಾವು ನಮ್ಮ ಆತ್ಮಗೌರವವನ್ನು ಕೈಬಿಟ್ಟಂತೆ. ಇದು ಸ್ವೀಕಾರಾರ್ಹವೇ? ಎಂತಹ ನಾಚಿಕೆ.  ಇವರನ್ನು ಅತ್ಯುತ್ತಮ ವಿದೇಶ ಸಚಿವ ಎಂದು ಹೊಗಳಲಾಗುತ್ತಿದೆ. ಇದು ಪುಕ್ಕಲುತನ," ಎಂದು ಅವರು ಹೇಳಿದ್ದಾರೆ.

ನಿವೃತ್ತ ಲೆಫ್ಟಿನೆಂಟ್‌ ಕರ್ನಲ್‌ ಅನಿಲ್‌ ದುಹೂನ್‌ ಟ್ವೀಟ್‌ ಮಾಡಿ "ಚೀನಾ ದೊಡ್ಡ ಆರ್ಥಿಕತೆ, ನಾವು ಅದರ ಜೊತೆ ಯುದ್ಧಕ್ಕೆ ಹೋಗಲು ಸಾಧ್ಯವಿಲ್ಲ. ಅದಕ್ಕೆ ನರೇಂದ್ರ ಮೋದಿ ಅವರು ಚೀನಾಗೆ ಕ್ಲೀನ್‌ ಚಿಟ್‌ ನೀಡಿದರೇ? ಯಾರೂ ನಮ್ಮ ಭೂಭಾಗ ಹೊಕ್ಕಿಲ್ಲ... 56 ಇಂಚು ಮತ್ತು ಲಾಲ್‌ ಆಂಖ್?‌ ಶರಣಾಗತಿ." ಎಂದು ಬರೆದಿದ್ದಾರೆ.

share
Next Story
X