Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಾದ್ಯಂತ ಹೆಚ್ಚುತ್ತಿರುವ ತಾಪಮಾನ:...

ದೇಶಾದ್ಯಂತ ಹೆಚ್ಚುತ್ತಿರುವ ತಾಪಮಾನ: ಇನ್ನೊಂದು ವಿದ್ಯುತ್ ಬಿಕ್ಕಟ್ಟಿನ ಎಚ್ಚರಿಕೆ

25 Feb 2023 3:34 PM IST
share
ದೇಶಾದ್ಯಂತ ಹೆಚ್ಚುತ್ತಿರುವ ತಾಪಮಾನ: ಇನ್ನೊಂದು ವಿದ್ಯುತ್ ಬಿಕ್ಕಟ್ಟಿನ ಎಚ್ಚರಿಕೆ

ಹೊಸದಿಲ್ಲಿ, ಫೆ.25: ಭಾರತದ ವಿವಿಧೆಡೆ ಹೆಚ್ಚುತ್ತಿರುವ ತಾಪಮಾನವು ಇತ್ತೀಚಿನ ವಾರಗಳಲ್ಲಿ ವಿದ್ಯುತ್ತಿಗೆ ಬೇಡಿಕೆಯನ್ನು ದಾಖಲೆ ಮಟ್ಟದ ಸನಿಹಕ್ಕೆ ತಲುಪಿಸಿದೆ. ಇದು ಬೇಸಿಗೆಯಲ್ಲಿ ಇನ್ನೊಂದು ಸುತ್ತಿನ ವಿದ್ಯುತ್ ಬಿಕ್ಕಟ್ಟಿನ ಕುರಿತು ಕಳವಳಗಳನ್ನು ಸೃಷ್ಟಿಸಿದೆ.

ಜನವರಿಯಲ್ಲಿ ವಿದ್ಯುತ್ತಿಗೆ ಬೇಡಿಕೆ 211 ಗಿಗಾವ್ಯಾಟ್ಗಳ ಉತ್ತುಂಗಕ್ಕೇರಿತ್ತು ಮತ್ತು ಅದು ಕಳೆದ ಬೇಸಿಗೆಯಲ್ಲಿ ದಾಖಲಾಗಿದ್ದ ಸಾರ್ವಕಾಲಿಕ ಅಧಿಕ ಬೇಡಿಕೆಯ ಸಮೀಪದಲ್ಲಿತ್ತು.  ಕಳೆದ ಬೇಸಿಗೆಯಲ್ಲಿ ತಾಪಮಾನವು 122 ವರ್ಷಗಳಷ್ಟು ಹಳೆಯ ದಾಖಲೆಯನ್ನು ಮುರಿದಿದ್ದು,ಜನರನ್ನು ಹೈರಾಣಾಗಿಸಿತ್ತು. ಇದರೊಂದಿಗೆ ಸಾಂಕ್ರಾಮಿಕದ ಬಳಿಕ ಭಾರೀ ಕೈಗಾರಿಕೆಗಳು ಪುನರಾರಂಭಗೊಂಡಿದ್ದು ವಿದ್ಯುತ್ ಬೇಡಿಕೆಯನ್ನು ಇನ್ನಷ್ಟು ಹೆಚ್ಚಿಸಿತ್ತು.

ಕಳೆದ ವಾರದಲ್ಲಿ ದೇಶದ ಕೆಲವು ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 11 ಸೆಂಟಿಗ್ರೇಡ್ನಷ್ಟು ಅಧಿಕವಾಗಿತ್ತು, ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಗೋದಿ ಮತ್ತು ಇತರ ಬೆಳೆಗಳ ಮೇಲೆ ಅಧಿಕ ತಾಪಮಾನದ ಪರಿಣಾಮಗಳ ಮೇಲೆ ನಿಗಾಯಿರಿಸುವಂತೆ ರೈತರಿಗೆ ಸಲಹೆ ನೀಡಿತ್ತು.
ವಾಡಿಕೆಗೆ ವಿರುದ್ಧವಾಗಿ ಬಿಸಿಯಾದ ಹವಾಮಾನ ಅವಧಿಗೆ ಮೊದಲೇ ಆರಂಭಗೊಂಡಿರುವುದು ಮತ್ತು ನೀರಾವರಿ ಪಂಪ್ಸೆಟ್ಗಳು ಹಾಗೂ ಏರ್ಕಂಡಿಷನರ್ಗಳ ಬಳಕೆ ಹೆಚ್ಚಿರುವುದು ವಿದ್ಯುತ್ಗೆ ಬೇಡಿಕೆ ಹೆಚ್ಚಲಿದೆ ಎಂಬ ಮುನ್ಸೂಚನೆಗಳನ್ನು ನೀಡಿವೆ. ಇದು ಅಡಚಣೆಗಳಿಂದ ತುಂಬಿದ್ದ ಸತತ ಎರಡು ವರ್ಷಗಳ ಬಳಿಕ ದೇಶದ ವಿದ್ಯುತ್ ಜಾಲವು ಹೊಸ ಒತ್ತಡಕ್ಕೆ ಸಿಲುಕಲಿದೆ ಎಂಬ ಬಗ್ಗೆ ಕಳವಳಗಳನ್ನು ಹೆಚ್ಚಿಸಿದೆ.

ವಿದ್ಯುತ್ ನಿಲುಗಡೆಯನ್ನು ತಪ್ಪಿಸುವ ನಿಟ್ಟಿನಲ್ಲಿ ನೆರವಾಗಲು ಮತ್ತು ದೇಶೀಯ ಕಲ್ಲಿದ್ದಲು ಪೂರೈಕೆಯ ಮೇಲಿನ ಒತ್ತಡವನ್ನು ತಗ್ಗಿಸಲು ಬೇಸಿಗೆ ಸಂದರ್ಭದಲ್ಲಿ ಮೂರು ತಿಂಗಳುಗಳ ಕಾಲ ಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯಾಚರಿಸುವಂತೆ ಆಮದು ಕಲ್ಲಿದ್ದಲನ್ನು ಬಳಸುವ ವಿದ್ಯುತ್ ಉತ್ಪಾದನಾ ಕೇಂದ್ರಗಳಿಗೆ ಈಗಾಗಲೇ ಆದೇಶಿಸಲಾಗಿದೆ.

ಭಾರತದಲ್ಲಿ ಶೇ.70ಕ್ಕೂ ಅಧಿಕ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಬಳಕೆಯಾಗುತ್ತಿದೆ ಮತ್ತು ವಿದ್ಯುತ್ ಕೇಂದ್ರಗಳಲ್ಲಿ ಹಾಲಿ ಕಲ್ಲಿದ್ದಲು ದಾಸ್ತಾನು 4.5 ಕೋಟಿ ಟನ್ಗಳ ನಿಗದಿತ ಗುರಿಗಿಂತ ಸಾಕಷ್ಟು ಕೆಳಗೇ ಇದೆ.

ಈಗಿನ ತಾಪಮಾನ ಏರಿಕೆಯು ಮಾರ್ಚ್-ಮೇ ಅವಧಿಯಲ್ಲಿ ಹವಾಮಾನ ವೈಪರೀತ್ಯದ ಸಂಕೇತವಾಗಬೇಕಿಲ್ಲ ಎಂದು ಹೇಳಿರುವ ಐಎಂಡಿಯ ಹವಾಮಾನ ಶಾಸ್ತ್ರ ಮಹಾ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರಾ ಅವರು,ಫೆಬ್ರವರಿ ತಿಂಗಳಲ್ಲಿ ತಾಪಮಾನ ಇಷ್ಟೊಂದು ಹೆಚ್ಚಿದರೆ ಕಳವಳ ಸಹಜ ಎಂದಿದ್ದಾರೆ.

share
Next Story
X