Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು ಆಸ್ಪತ್ರೆಯಲ್ಲಿ ಆರ್ಥೊಸ್ಕ್ಯಾನ್...

ಕಣಚೂರು ಆಸ್ಪತ್ರೆಯಲ್ಲಿ ಆರ್ಥೊಸ್ಕ್ಯಾನ್ -2023 ಗೆ ಚಾಲನೆ

25 Feb 2023 5:27 PM IST
share
ಕಣಚೂರು ಆಸ್ಪತ್ರೆಯಲ್ಲಿ ಆರ್ಥೊಸ್ಕ್ಯಾನ್ -2023 ಗೆ ಚಾಲನೆ

ಕೊಣಾಜೆ: ಅಂತರಶಿಸ್ತಿನ ವಿಧಾನ, ನಗು, ಉತ್ತಮವಾದ ಮಾತುಗಳನ್ನು ರೋಗಿಗಳೆದುರು ಪ್ರಸ್ತುಪಡಿಸುವ ತರಬೇತಿ ಯುವವೈದ್ಯರಿಗೆ ವೈದ್ಯಕೀಯ ಕಾಲೇಜಿನ ಉಪನ್ಯಾಸಕರಿಂದ ದೊರೆಯಬೇಕಿದೆ ಎಂದು   ನಿಟ್ಟೆ ಸ್ವಾಯುತ್ತೆಗೊಳ್ಳಲಿರುವ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಎಂ. ಶಾಂತರಾಮ ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ನಾಟೆಕಲ್ ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆರ್ಥೊಪೆಡಿಕ್ಸ್ ವಿಭಾಗದ  ಆಶ್ರಯದಲ್ಲಿ ಲೆಕ್ಚರ್ ಹಾಲ್ ನಲ್ಲಿ ಆಯೋಜಿಸಲಾದ  ಆರ್ಥೊಸ್ಕ್ಯಾನ್ -2023 ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರವನ್ನು ಉದ್ಘಾಟಿಸಿದರು.

ವೈದ್ಯರು ಮತ್ತು ಶಸ್ತ್ರಚಿಕಿತ್ಸಕರು ರೋಗಿಗಳ ಜೊತೆಗಿನ ಒಡನಾಟ ಉತ್ತಮವಾಗಿದ್ದಲ್ಲಿ ಪರಿಣಾಮಕಾರಿಯಾದ ಚಿಕಿತ್ಸೆ ಒದಗಿಸಲು ಸಾಧ್ಯ. ಈ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಕಲ್ಪಿಸಬೇಕಿದೆ.  ಕಳೆದ 20 ವರ್ಷಗಳ ಅವಧಿಯಲ್ಲಿ ಆರ್ಥಪೆಡಿಕ್ ವಿಭಾಗ ಮನುಕುಲದಲ್ಲಿ ಹೊಸ ಇತಿಹಾಸವನ್ನು ಸಾಧಿಸಿದೆ. ಜಾಯಿಂಟ್ ರಿಪ್ಲೇಸ್ ಮೆಂಟ್, ಸ್ಟೆಮ್ ಸೆಲ್ ಥೆರಪಿ, ರೊಬೋಟಿಕ್ ಸರ್ಜರಿಯಂತಹ ನೂತನ ತಂತ್ರಜ್ಞಾನದ ಆವಿಷ್ಕಾರಗಳು ನಡೆದಿವೆ. ತರಬೇತುದಾರರು ನಾವೀನ್ಯತೆಯ ಜ್ಞಾನವನ್ನು ಪಡೆಯದೇ ಇದ್ದಲ್ಲಿ ಹಿಂದೆ ಉಳಿಯುವ ಸ್ಥಿತಿಯಿದೆ.  ರೇಡಿಯಾಲಜಿ, ನ್ಯೂಕ್ಲಿಯರ್ ಮೆಡಿಸಿನ್  ವಿಭಾಗ ಮಹತ್ತರ ಪಾತ್ರವನ್ನು ವಹಿಸುತ್ತಿದೆ. ವಿವಿಧ ವಿಭಾಗಗಳ ನಡುವೆ ಪರಸ್ಪರ ಸಂಬಂಧವಿಲ್ಲದೆ ಕ್ಷೇತ್ರದಲ್ಲಿ ಮುಂದುವರಿಯುವಂತಿಲ್ಲ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಚೂರು ವೈದ್ಯ ವಿಜ್ಞಾನ ಸಂಸ್ಥೆ ನಿರ್ದೇಶಕ ಅಬ್ದುಲ್ ರಹಿಮಾನ್ ವಹಿಸಿ ಮಾತನಾಡಿ  ಜನ ತೊಂದರೆಯನ್ನಿಟ್ಟುಕೊಂಡು ವೈದ್ಯರಲ್ಲಿಗೆ ಬರುತ್ತಾರೆ. ಅವರಲ್ಲಿ ಮಾನವೀಯತೆಯನ್ನು ತೋರಿಸಿ , ಉತ್ತಮವಾದ ಮಾತುಗಳಿಂದ ಗುಣಪಡಿಸುವ ಮನಸ್ಥಿತಿಯನ್ನು ಯುವವೈದ್ಯರು ಬೆಳೆಸಿಕೊಳ್ಳಬೇಕು. ಇಂತಹ  ಹೆಜ್ಜೆಯಿಂದ ಡಾ| ಶಾಂತಾರಾಮ ಶೆಟ್ಟಿಯವರು ಮನೆ ಮಾತಾಗಿದ್ದಾರೆ ಎಂದರು.

ಕಣಚೂರು ವೈದ್ಯಕೀಯ ಕಾಲೇಜು ಡೀನ್ ಡಾ| ಕೆ.ಜಿ ಕಿರಣ್, ಕಣಚೂರು ಸಂಸ್ಥೆ ಸಲಹಾ ಸಮಿತಿಯ ಸದಸ್ಯ ಡಾ. ಮೊಹಮ್ಮದ್ ಇಸ್ಮಾಯಿಲ್ , ಸಹ ವೈದ್ಯಕೀಯ ಅಧೀಕ್ಷಕ ಡಾ| ಶಹನವಾಝ್, ಕಣಚೂರು ಆರೋಗ್ಯ ಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ| ರೋಹನ್ ಮೋನಿಸ್  ಮುಖ್ಯ ಅತಿಥಿಗಳಾಗಿದ್ದರು.

ಡಾ.ಕೆ.ಸಲಾವುದ್ದೀನ್ ಆರೀಫ್ ಸ್ವಾಗತಿಸಿದರು. ಡಾ| ಜಲಾಲುದ್ದೀನ್ ಎಂ.ವಿ ನಿರೂಪಿಸಿದರು. ಡಾ| ಅವಿನಾಶ್ ಕುಮಾರ್ ವಂದಿಸಿದರು.

share
Next Story
X