Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಲೆ ಏರಿಕೆ ಎಂದು ಬೊಬ್ಬೆ ಹೊಡೆಯುವ...

ಬೆಲೆ ಏರಿಕೆ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸಿಗರು ಪಾಕಿಸ್ತಾನ ನೋಡಿ: ನಟಿ ತಾರಾ

''ಇಡೀ ವಿಶ್ವವೇ ಭಾರತದ ಕಡೆ ತಿರುಗಿ ನೋಡುತ್ತಿರುವುದಕ್ಕೆ ಮೋದಿ ಆಡಳಿತ ಕಾರಣ''

25 Feb 2023 7:33 PM IST
share
ಬೆಲೆ ಏರಿಕೆ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸಿಗರು ಪಾಕಿಸ್ತಾನ ನೋಡಿ: ನಟಿ ತಾರಾ
''ಇಡೀ ವಿಶ್ವವೇ ಭಾರತದ ಕಡೆ ತಿರುಗಿ ನೋಡುತ್ತಿರುವುದಕ್ಕೆ ಮೋದಿ ಆಡಳಿತ ಕಾರಣ''

ಚಿತ್ರದುರ್ಗ: ''ಇಡೀ ಪ್ರಪಂಚ ಭಾರತದ ಕಡೆ ತಿರುಗಿ ನೋಡುತ್ತಿದೆ ಎಂದರೆ ಅದಕ್ಕೆ ನಮ್ಮ ಪ್ರಧಾನಿ ಮೋದಿರವರ ಪಾರದರ್ಶಕ ಆಡಳಿತ ಕಾರಣ'' ಎಂದು ಅರಣ್ಯ ನಿಗಮದ ಅಧ್ಯಕ್ಷೆ ನಟಿ ತಾರ ಅಭಿಪ್ರಾಯಪಟ್ಟರು

ಹೊರವಲಯ ಚಂದ್ರವಳ್ಳಿ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ.ಜಿಲ್ಲಾ ಮಹಿಳಾ ಮೋರ್ಚಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ಸಮರ್ಥ ನಾಯಕತ್ವವುಳ್ಳ ಪ್ರಧಾನಿ ಮೋದಿ ಸರ್ಕಾರ ದೇಶ ಆಳುತ್ತಿರುವುದಕ್ಕೆ ನಾವುಗಳೆಲ್ಲಾ ಹೆಮ್ಮೆ ಪಡಬೇಕು' ಎಂದು ಶ್ಲಾಘಿಸಿದರು. 

ನರೇಂದ್ರಮೋದಿ ಎರಡನೇ ಅವಧಿಗೆ ದೇಶದ ಪ್ರಧಾನಿಯಾಗಿ ವಿಶ್ವದ ಬಲಿಷ್ಠ ದೇಶಗಳಲ್ಲಿ ಭಾರತವನ್ನು ಮೂರನೇ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ಚಿನ್ನದ ಬೆಲೆ ಜಾಸ್ತಿಯಾಗಿದೆ ಎಂದು ಕಾಂಗ್ರೆಸ್‍ನವರು ಬೊಬ್ಬೆ ಹೊಡೆಯುತ್ತಿದ್ದಾರೆ. ಚೀನಾ, ಬಾಂಗ್ಲಾದೇಶ, ಶ್ರೀಲಂಕಾ ಇನ್ನು ಅನೇಕ ನೆರೆಯ ರಾಷ್ಟ್ರಗಳು ಅದೋಗತಿಗೆ ಹೋಗಿವೆ ಎನ್ನುವ ಅರಿವು ಅವರಿಗೇಕಿಲ್ಲ ಎಂದು ಪ್ರಶ್ನಿಸಿದ ಅವರು,  ಭಾರತದಲ್ಲಿರುವ ಪ್ರತಿಯೊಬ್ಬರ ಜೀವನವನ್ನು ಮೋದಿ ಅವರು ಗಟ್ಟಿಗೊಳಿಸಿ ನೆಮ್ಮದಿ ನೆಲೆಸುವಂತೆ ಮಾಡಿದ್ದಾರೆಂದು ಹೇಳಿದರು. 

ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಸವಾಲುಗಳನ್ನು ಎದುರಿಸಿ ಎಲ್ಲವನ್ನು ಮೆಟ್ಟಿ ನಿಂತರು. ಅಂತಃಕರಣವಿರುವ ಪಕ್ಷ ಯಾವುದಾದರೂ ಇದ್ದರೆ ಅದು ಬಿಜೆಪಿ. ಕೇಂದ್ರ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜನರಿಗೆ ಕೊಟ್ಟಿವೆ. ಕೇವಲ ನಮ್ಮ ದೇಶವಷ್ಟೇ ಅಲ್ಲ ಬೇರೆ ಬೇರೆ ರಾಷ್ಟ್ರಗಳಲ್ಲಿ ಸಂಕಷ್ಟದಲ್ಲಿರುವ ಹೆಣ್ಣು ಮಕ್ಕಳಿಗೂ ಮೋದಿ ನೆರವಿನ ಹಸ್ತ ಚಾಚಿದ್ದಾರೆ ಎಂದರು. 

share
Next Story
X