Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಷ್ಟ್ರೀಯ ಡ್ರ್ಯಾಗನ್ ಬೋಟ್...

ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್‌ಷಿಪ್: ಕರ್ನಾಟಕ ಪುರುಷರಿಗೆ 500ಮೀ. ಡಿ-20ರಲ್ಲಿ ಚಿನ್ನದ ಪದಕ

25 Feb 2023 9:09 PM IST
share
ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್‌ಷಿಪ್: ಕರ್ನಾಟಕ ಪುರುಷರಿಗೆ 500ಮೀ. ಡಿ-20ರಲ್ಲಿ ಚಿನ್ನದ ಪದಕ

ಉಡುಪಿ: ಹೇರೂರು ಗ್ರಾಮದ ಮಡಿಸಾಲು ಹೊಳೆಯಲ್ಲಿ ನಡೆದಿರುವ 11ನೇ ರಾಷ್ಟ್ರೀಯ ಡ್ರ್ಯಾಗನ್ ಬೋಟ್ ಚಾಂಪಿಯನ್‌ಷಿಪ್‌ನ ಎರಡನೇ ದಿನದ ಸ್ಪರ್ಧೆಗಳಲ್ಲಿ ಆತಿಥೇಯ ಪುರುಷರ ತಂಡ ದಿನದ ಏಕೈಕ ಚಿನ್ನದ ಪದಕ ಗೆದ್ದುಕೊಂಡಿದೆ.

ರಾ.ಹೆದ್ದಾರಿ 66ರಲ್ಲಿರುವ ಹೇರೂರು ಸೇತುವೆ ಸಮೀಪ ನಡೆದಿರುವ ಈ ಚಾಂಪಿಯನ್‌ಷಿಪ್‌ನ ಇಂದಿನ ಪುರುಷರ 500ಮೀ. ಸ್ಪರ್ಧೆಯ  ಡಿ-20 (20+2) ವಿಭಾಗದಲ್ಲಿ ಕರ್ನಾಟಕ ತಂಡ ಮೊದಲಿಗರಾಗಿ ಗುರಿಮುಟ್ಟಿ ಚಿನ್ನದ ಪದಕ ಜಯಿಸಿತು. ಸ್ಪರ್ಧೆಯ ಮೊದಲ ದಿನವಾದ ನಿನ್ನೆ ಆತಿಥೇಯ ತಂಡ ಮೂರು ಚಿನ್ನದ ಪದಕ ಗೆದ್ದುಕೊಂಡಿತ್ತು.

500ಮೀ. ಡಿ-20ರಲ್ಲಿ ಅಂತಿಮವಾಗಿ ಕರ್ನಾಟಕ ಕನಿಷ್ಠ ಸಮಯದಲ್ಲಿ ಗುರಿಮುಟ್ಟಿದರೆ, ಹರ್ಯಾಣ ತಂಡ ಬೆಳ್ಳಿ ಪದಕ ಹಾಗೂ ಮಧ್ಯಪ್ರದೇಶ ಪುರುಷರ ತಂಡ ಕಂಚಿನ ಪದಕಗಳನ್ನು ಗೆದ್ದುಕೊಂಡವು.

ದಿನದಲ್ಲಿ ಕರ್ನಾಟಕ ಒಂದು ಬೆಳ್ಳಿ ಪದಕ ಹಾಗೂ ಎರಡು ಕಂಚಿನ ಪದಕಗಳನ್ನು ಗೆದ್ದುಕೊಂಡವು. ಮಿಕ್ಸೆಡ್ 500ಮೀ. ಡಿ-20 ಸ್ಪರ್ಧೆಯಲ್ಲಿ  ಕರ್ನಾಟಕವನ್ನು ಹಿಂದಿಕ್ಕಿ ಮಧ್ಯಪ್ರದೇಶ ಚಿನ್ನದ ಪದಕ ಗೆದ್ದರೆ, ಕರ್ನಾಟಕ ಬೆಳ್ಳಿ ಪದಕಕ್ಕೆ ತೃಪ್ತಿ ಪಡಬೇಕಾಯಿತು. ಇದರಲ್ಲಿ ಕೇರಳ ಕಂಚಿನ ಪದಕ ಜಯಿಸಿತು.

ಜೂನಿಯರ್ ಮಹಿಳೆಯರ 500ಮೀ. ಡಿ-10ರಲ್ಲಿ ದಿಲ್ಲಿ ಮತ್ತು ಹರ್ಯಾಣದ ಬಳಿಕ ಕರ್ನಾಟಕ ಮೂರನೇ ಸ್ಥಾನದಲ್ಲಿ ಗುರಿಮುಟ್ಟಿ ಕಂಚಿನ ಪದಕ ಜಯಿಸಿತು. ಅದೇ ರೀತಿ ಮಿಕ್ಸೆಡ್ 500ಮೀ. ಡಿ-10ರಲ್ಲೂ ದಿಲ್ಲಿ ಮತ್ತು ಪಂಜಾಬ್ ಬಳಿಕ ಕರ್ನಾಟಕ ಕಂಚಿನ ಪದಕಕ್ಕೆ ತೃಪ್ತಿ ಪಡಬೇಕಾಯಿತು.

ದಿನದಲ್ಲಿ ನಡೆದ 9 ಸ್ಪರ್ಧೆಗಳಲ್ಲಿ ದಿಲ್ಲಿ ತಂಡ ಒಟ್ಟು ಐದು ಸ್ಪರ್ಧೆಗಳಲ್ಲಿ ಚಿನ್ನದ ಪದಕ ಜಯಿಸಿತು. ಉಳಿದಂತೆ ಕರ್ನಾಟಕ, ಹರ್ಯಾಣ, ಮದ್ಯಪ್ರದೇಶ ಹಾಗೂ ಪಂಜಾಬ್ ತಂಡಗಳು ತಲಾ ಒಂದೊಂದು ಚಿನ್ನದ ಪದಕ ಗೆದ್ದುಕೊಂಡವು.

ಇಂದಿನ ಫಲಿತಾಂಶದ ವಿವರ: (ಎಲ್ಲವೂ 500ಮೀ. ಸ್ಪರ್ಧೆಗಳು)

ಮಹಿಳೆಯರ ಡಿ-20: 1.ದಿಲ್ಲಿ(ಚಿನ್ನ), 2.ಹರ್ಯಾಣ(ಬೆಳ್ಳಿ), 3.ಪಂಜಾಬ್ (ಕಂಚು). ಜೂನಿಯರ್ ಮಹಿಳೆಯರ ಡಿ-10: 1.ದಿಲ್ಲಿ, 2.ಹರ್ಯಾಣ, 3.ಕರ್ನಾಟಕ. ಜೂನಿಯರ್ ಮಿಕ್ಸೆಡ್ ಡಿ-10: 1.ದಿಲ್ಲಿ, 2.ಮಧ್ಯಪ್ರದೇಶ, 3.ಹರ್ಯಾಣ.

ಪುರುಷರ ಡಿ-20: 1.ಕರ್ನಾಟಕ, 2.ಹರ್ಯಾಣ, 3.ಮಧ್ಯಪ್ರದೇಶ. ಜೂನಿಯರ್ ಪುರುಷರ ಡಿ-10: 1.ಹರ್ಯಾಣ, 2.ಮಧ್ಯಪ್ರದೇಶ, 3.ಕೇರಳ. ಮಿಕ್ಸೆಡ್ ಡಿ-20: 1.ಮಧ್ಯಪ್ರದೇಶ, 2.ಕರ್ನಾಟಕ, 3.ಕೇರಳ.
ಮಹಿಳೆಯರ ಡಿ-10: 1.ದಿಲ್ಲಿ, 2.ಹರ್ಯಾಣ, 3.ಮಧ್ಯಪ್ರದೇಶ. ಮಿಕ್ಸೆಡ್ ಡಿ-10: 1.ದಿಲ್ಲಿ, 2.ಪಂಜಾಬ್, 3.ಕರ್ನಾಟಕ. ಪುರುಷರ ಡಿ-10: 1.ಪಂಜಾಬ್, 2.ಮಧ್ಯಪ್ರದೇಶ, 3.ಗೋವಾ. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳು, ಭಾರತೀಯ ಕಯಾಕಿಂಗ್  ಮತ್ತು ಕನೂಯಿಂಗ್ ಅಸೋಸಿಯೇಷನ್,ಕಯಾಕಿಂಗ್ ಮತ್ತು ಕನೂಯಿಂಗ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಈ ಡ್ರ್ಯಾಗನ್ ಬೋಟ್ ಚಾಂಪಿಯನ್‌ಶಿಪ್‌ನ್ನು ಆಯೋಜಿಸಿವೆ.

share
Next Story
X