Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊಘಲರು ಮಾಡಿದ್ದೆಲ್ಲವೂ ತಪ್ಪೆಂದಾದರೆ...

ಮೊಘಲರು ಮಾಡಿದ್ದೆಲ್ಲವೂ ತಪ್ಪೆಂದಾದರೆ ತಾಜ್‌ಮಹಲ್‌, ಕೆಂಪುಕೋಟೆ ಕೆಡವಿಬಿಡಲಿ: ನಸೀರುದ್ದೀನ್‌ ಶಾ

"ದೇಶದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ"

25 Feb 2023 10:05 PM IST
share
ಮೊಘಲರು ಮಾಡಿದ್ದೆಲ್ಲವೂ ತಪ್ಪೆಂದಾದರೆ ತಾಜ್‌ಮಹಲ್‌, ಕೆಂಪುಕೋಟೆ ಕೆಡವಿಬಿಡಲಿ: ನಸೀರುದ್ದೀನ್‌ ಶಾ
"ದೇಶದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ"

ಹೊಸದಿಲ್ಲಿ: "ದೇಶದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ, ಅದಕ್ಕಾಗಿಯೇ ಅವರು ತಮ್ಮ ಅಭಿಪ್ರಾಯಗಳನ್ನು ವಿರೋಧಿಸುವ ವ್ಯಕ್ತಿಗಳು  ತಮ್ಮ ದೃಷ್ಟಿಕೋನವನ್ನು ಎಂದಿಗೂ ಅರ್ಥಮಾಡಿಕೊಳ್ಳುವುದಿಲ್ಲ ಎಂದು ನಟ ನಾಸಿರುದ್ದೀನ್ ಶಾ ಹೇಳಿದ್ದಾರೆ. ಮೊಘರು ರಾಕ್ಷಸರಾದರೆ ಅವರು ನಿರ್ಮಿಸಿರುವ ತಾಜ್‌ಮಹಲ್‌, ಕೆಂಪುಕೋಟೆಗಳನ್ನು ಕೆಡವಲಿ ಎಂದು ಅವರು ಹೇಳಿದ್ದಾಗಿ indianexpress.com ವರದಿ ಮಾಡಿದೆ.

ತರ್ಕಕ್ಕೆ ನಿಲುಕುವ ಮತ್ತು ತಿಳುವಳಿಕೆ ಹೊಂದಿರುವ ಇತಿಹಾಸದ ಇಲ್ಲದೇ ಇರುವಾಗ ಮುನ್ನೆಲೆಗೆ ಬರುವುದು ದ್ವೇಷ ಮತ್ತು ತಪ್ಪು ಮಾಹಿತಿಯಾಗಿದೆ. ಅದಕ್ಕಾಗಿಯೇ ಬಹುಶಃ ಭಾರತದ ಒಂದು ವಿಭಾಗವು ಭೂತಕಾಲದ ಮೇಲೆ, ನಿರ್ದಿಷ್ಟವಾಗಿ, ಮೊಘಲ್ ಸಾಮ್ರಾಜ್ಯವನ್ನು ದೂಷಿಸುತ್ತಿದೆ ಎಂದು ಅವರು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ, ಮೊಘಲ್ ಕಾಲಘಟ್ಟ ಮತ್ತು ಅರಸರನ್ನು ಆಡಳಿತ ಪಕ್ಷದ ಮಂತ್ರಿಗಳು ನಿರಂತರವಾಗಿ ನಿಂದಿಸುತ್ತಿದ್ದಾರೆ. ‘ಮೊಘಲರ ಕಾಲದ’ ಹೆಸರುಗಳಿರುವ 40 ಊರುಗಳ ಹೆಸರು ಬದಲಾಯಿಸಲು ಯತ್ನಿಸುವುದರಿಂದ ಹಿಡಿದು ರಾಷ್ಟ್ರಪತಿ ಭವನದಲ್ಲಿರುವ ಐತಿಹಾಸಿಕ ಮೊಘಲ್ ಉದ್ಯಾನವನ್ನು ‘ಅಮೃತ್ ಉದ್ಯಾನ’ ಎಂದು ಮರುನಾಮಕರಣ ಮಾಡುವವರೆಗೆ ಇತಿಹಾಸವನ್ನು ಬದಲಾಯಿಸುವ ಪ್ರಯತ್ನಗಳು ನಡೆದಿವೆ.

ಎಲ್ಲಾ ತಪ್ಪುಗಳು ಮೊಘಲರ ಕಾಲದ್ದೇ ಆಗಿದೆ ಎಂದು ನಂಬುವವರನ್ನು ನಿಮ್ಮ ದೃಷ್ಟಿಯಲ್ಲಿ ಹೇಗೆ ನೋಡುತ್ತೀರಿ? ಎಂದು ಕೇಳಿದಾಗ, ಷಾ indianexpress.comಗೆ “ಇದು ನನ್ನನ್ನು ರಂಜಿಸುತ್ತದೆ, ಏಕೆಂದರೆ ಇದು ನಿಜಕ್ಕೂ ಹಾಸ್ಯಾಸ್ಪದವಾಗಿದೆ ಎಂದು ಹೇಳಿದರು. “ಮೊಘಲರು ಲೂಟಿ ಮಾಡಲು ಇಲ್ಲಿಗೆ ಬಂದಿಲ್ಲ. ಅವರು ಇದನ್ನು ತಮ್ಮ ಮನೆಯನ್ನಾಗಿ ಮಾಡಲು ಇಲ್ಲಿಗೆ ಬಂದರು ಮತ್ತು ಅದನ್ನೇ ಅವರು ಮಾಡಿದರು. ಅವರ ಕೊಡುಗೆಯನ್ನು ಯಾರು ನಿರಾಕರಿಸಬಹುದು?" ಎಂದು ಪ್ರಶ್ನಿಸಿದರು.

“ಶಾಲೆಯಲ್ಲಿ ಕಲಿಯುವ ವೇಳೆ ಇತಿಹಾಸವು ಮುಖ್ಯವಾಗಿ ಮೊಘಲರು ಅಥವಾ ಬ್ರಿಟಿಷರ ಮೇಲೆಯೆ ಅವಲಂಬಿಸಿತ್ತು. ನಮಗೆ ಲಾರ್ಡ್ ಹಾರ್ಡಿ, ಲಾರ್ಡ್ ಕಾರ್ನ್‌ವಾಲಿಸ್ ಮತ್ತು ಮೊಘಲ್ ಚಕ್ರವರ್ತಿಗಳ ಬಗ್ಗೆ ತಿಳಿದಿತ್ತು, ಆದರೆ  ಗುಪ್ತ ರಾಜವಂಶದ ಬಗ್ಗೆ ಅಥವಾ ಮೌರ್ಯ ಸಾಮ್ರಾಜ್ಯದ ಬಗ್ಗೆ ಅಥವಾ ವಿಜಯನಗರ ಸಾಮ್ರಾಜ್ಯದ ಬಗ್ಗೆ, ಅಜಂತಾ ಗುಹೆಗಳ ಇತಿಹಾಸ ಅಥವಾ ಈಶಾನ್ಯದ ಬಗ್ಗೆ ತಿಳಿದಿರಲಿಲ್ಲ. ನಾವು ಈ ಯಾವುದೇ ವಿಷಯಗಳನ್ನು ಓದಲಿಲ್ಲ ಏಕೆಂದರೆ ಇತಿಹಾಸವನ್ನು ಇಂಗ್ಲಿಷರು ಬರೆದಿದ್ದಾರೆ ಮತ್ತು ಇದು ನಿಜವಾಗಿಯೂ ಅನ್ಯಾಯ ಎಂದು ನಾನು ಭಾವಿಸುತ್ತೇನೆ" ಎಂದು indianexpress ಜೊತೆಗೆ ಮಾತನಾಡಿದ ಅವರು ಹೇಳಿದರು.

ಮೊಘಲ್ ಸಾಮ್ರಾಜ್ಯವು ತುಂಬಾ ರಾಕ್ಷಸೀಕರಣವಾಗಿದ್ದಿದ್ದರೆ, ಅದನ್ನು ವಿರೋಧಿಸುವವರು ಅವರು ನಿರ್ಮಿಸಿದ ಸ್ಮಾರಕಗಳನ್ನು ಏಕೆ ಕೆಡವುದಿಲ್ಲ? ಎಂದು ನಾಸಿರುದ್ದೀನ್ ಶಾ ಕೇಳಿದರು. “ಅವರು ಮಾಡಿದ್ದೆಲ್ಲವೂ ಭಯಾನಕವಾಗಿದ್ದರೆ, ತಾಜ್ ಮಹಲ್ ಅನ್ನು ಕೆಡವಿ, ಕೆಂಪು ಕೋಟೆಯನ್ನು ಕೆಡವಿ, ಕುತುಬ್ ಮಿನಾರ್ ಅನ್ನು ಕೆಡವಿ. ನಾವು ಕೆಂಪು ಕೋಟೆಯನ್ನು ಏಕೆ ಪವಿತ್ರವೆಂದು ಪರಿಗಣಿಸುತ್ತೇವೆ, ಇದನ್ನು ಮೊಘಲರೇ ನಿರ್ಮಿಸಿದ್ದು. ನಾವು ಅವರನ್ನು ವೈಭವೀಕರಿಸುವ ಅಗತ್ಯವಿಲ್ಲ, ಜೊತೆಗೆ ಅವರನ್ನು ನಿಂದಿಸುವ ಅಗತ್ಯವೂ ಇಲ್ಲ" ಎಂದು ಅವರು ಮಾರ್ಮಿಕವಾಗಿ ನುಡಿದರು.

ಕೃಪೆ: Indianexpress.com

share
Next Story
X