Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿಯ ಬೆಂಬಲಕ್ಕೆ ನಿಲ್ಲಬೇಕೆಂದು...

ಅದಾನಿಯ ಬೆಂಬಲಕ್ಕೆ ನಿಲ್ಲಬೇಕೆಂದು ವಿತ್ತಸಚಿವೆಗೆ ಒತ್ತಡವಿದೆಯೇ?: ಮಹುವಾ ಮೊಯಿತ್ರಾ ಪ್ರಶ್ನೆ

25 Feb 2023 10:30 PM IST
share
ಅದಾನಿಯ ಬೆಂಬಲಕ್ಕೆ ನಿಲ್ಲಬೇಕೆಂದು ವಿತ್ತಸಚಿವೆಗೆ ಒತ್ತಡವಿದೆಯೇ?: ಮಹುವಾ ಮೊಯಿತ್ರಾ ಪ್ರಶ್ನೆ

ಹೊಸದಿಲ್ಲಿ, ಫೆ.25: ಹಿಂಡನ್ಬರ್ಗ್ ವರದಿಯ ಹೊಡೆತದಿಂದ ಅದಾನಿ ಗ್ರೂಪ್ ಕಂಪನಿಗಳ ಶೇರುಗಳ ಬೆಲೆಗಳಲ್ಲಿ ಕುಸಿತ ಮುಂದುವರಿದಿರುವಂತೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು,ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಅದಾನಿ ಗ್ರೂಪ್ ಬೆಂಬಲಿಸಲು ಒತ್ತಡಕ್ಕೆ ಸಿಲುಕಿದ್ದಾರೆಯೇ ಎಂದು ಪ್ರಶ್ನಿಸಿದಾರೆ.

ಅದಾನಿ ಕಂಪನಿಗಳಲ್ಲಿ ಎಲ್ಐಸಿಯ ಹೂಡಿಕೆಗಳ ವೌಲ್ಯ ಖರೀದಿ ಬೆಲೆಗಿಂತ 3,200 ಕೋ.ರೂ. ಕಡಿಮೆಯಾಗಿದೆ ಎಂಬ ಮಾಧ್ಯಮ ವರದಿಯ ತುಣುಕನ್ನು ಲಗತ್ತಿಸಿ ಶುಕ್ರವಾರ ಟ್ವೀಟಿಸಿರುವ ಮೊಯಿತ್ರಾ,‘ಭಾರತೀಯರನ್ನು ಬಲಿಗೊಟ್ಟು ಅದಾನಿಯನ್ನು ಬೆಂಬಲಿಸಲು ಅದ್ಯಾವ ಒತ್ತಡ ಸೀತಾರಾಮನ್ ಮೇಲಿದೆ? ನಮಗೆ ಉತ್ತರಗಳು ಬೇಕು ’ ಎಂದು ಹೇಳಿದ್ದಾರೆ.

ಬಾಂಗ್ಲಾದೇಶವು ಅದಾನಿ ಪವರ್ ವಿದ್ಯುತ್ ದರವನ್ನು ಪರಿಷ್ಕರಿಸುವಂತೆ ಮಾಡುವ ಮೂಲಕ ಒಂದೇ ಒಪ್ಪಂದದಲ್ಲಿ ಬುದ್ಧಿವಂತಿಕೆಯನ್ನು ಮೆರೆದಿದೆ. ಆದರೆ ಭಾರತದ ವಿದ್ಯುತ್ ಸಚಿವಾಲಯ ಮತ್ತು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್ಟಿಪಿಸಿ) ಮೂರ್ಖರಾಗಿಯೇ ಮುಂದುವರಿದಿವೆ ಎಂದೂ ಅವರು ಸರಣಿ ಟ್ವೀಟ್ನಲ್ಲಿ ಹೇಳಿದ್ದಾರೆ.

ಕಲ್ಲಿದ್ದಲು ಉತ್ಪಾದಿತ ವಿದ್ಯುತ್ಗೆ ಬೆಲೆ ತುಂಬ ದುಬಾರಿಯಾಗಿ ಕಂಡು ಬಂದಿದ್ದರಿಂದ ಬಾಂಗ್ಲಾದೇಶದ ಸರಕಾರಿ ಸ್ವಾಮ್ಯದ ವಿದ್ಯುತ್ ಅಭಿವೃದ್ಧಿ ಮಂಡಳಿಯು ಅದಾನಿ ಪವರ್ನೊಂದಿಗಿನ 2017ರ ಒಪ್ಪಂದವನ್ನು ಪರಿಷ್ಕರಿಸುವಂತೆ ಈ ತಿಂಗಳ ಆರಂಭದಲ್ಲಿ ಅದಕ್ಕೆ ಸೂಚಿಸಿತ್ತು. ಗುರುವಾರ ಅದಾನಿ ಪವರ್ ಬಾಂಗ್ಲಾದೇಶಕ್ಕೆ ಕಡಿಮೆ ದರದಲ್ಲಿ ವಿದ್ಯುತ್ ಪೂರೈಸುವುದಾಗಿ ಭರವಸೆ ನೀಡಿತ್ತು.

‘ಅದಾನಿಯ ವಂಚನೆಯನ್ನು ಬಯಲಿಗೆಳೆಯುವ ಮೂಲಕ ಮಾಧ್ಯಮಗಳ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂದು ಅನಿಸುತ್ತಿದೆ. ಭಾರತೀಯ ಮಾಧ್ಯಮಗಳು ಮತ್ತು ನಿಯಂತ್ರಣ ಸಂಸ್ಥೆಗಳು ತಮ್ಮ ಕರ್ತವ್ಯ ನಿರ್ವಹಿಸಲು ವಿಫಲಗೊಂಡಿವೆ ’ ಎಂದೂ ಮೊಯಿತ್ರಾ ಟ್ವೀಟಿಸಿದ್ದಾರೆ.

share
Next Story
X