Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಜೆಟ್‌ನಲ್ಲಿನ ಹಸಿರು ಬೆಳವಣಿಗೆ ಪರಿಸರ...

ಬಜೆಟ್‌ನಲ್ಲಿನ ಹಸಿರು ಬೆಳವಣಿಗೆ ಪರಿಸರ ಸವಾಲು ಎದುರಿಸಲು ಸಾಲಾದು: ಡಾ.ರೆಸ್ಮಿ

26 Feb 2023 4:28 PM IST
share
ಬಜೆಟ್‌ನಲ್ಲಿನ ಹಸಿರು ಬೆಳವಣಿಗೆ ಪರಿಸರ ಸವಾಲು ಎದುರಿಸಲು ಸಾಲಾದು: ಡಾ.ರೆಸ್ಮಿ

ಮಣಿಪಾಲ, ಫೆ.26: ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ ಯೂನಿಯನ್ ಬಜೆಟ್, ಪರಿಸರ ಅರ್ಥಶಾಸ್ತ್ರದ ದೃಷ್ಟಿಕೋನದಿಂದ ವಿಶ್ಲೇಷಿಸಿದಾಗ ನಿರೀಕ್ಷೆಗಳಿಗಿಂತ ಕಡಿಮೆಯಾಗಿದೆ. ಬಜೆಟ್‌ನಲ್ಲಿ ಭರವಸೆ ನೀಡಿರುವ ಹಸಿರು ಬೆಳವಣಿಗೆ ಸದ್ಯದ ಪರಿಸರಕ್ಕೆ ಒದಗಿರುವ ಸವಾಲುಗಳನ್ನು ಎದುರಿಸಲು ಸಾಕಾಗುವುದಿಲ್ಲ ಎಂದು ಅರ್ಥಶಾಸ್ತ್ರಜ್ಞೆ ಮತ್ತು ಲೇಖಕಿ ಡಾ.ರೆಸ್ಮಿ ಭಾಸ್ಕರನ್ ಅಭಿಪ್ರಾಯಪಟ್ಟಿದ್ದಾರೆ.

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ಆಶ್ರಯದಲ್ಲಿ ಕೇಂದ್ರ ಬಜೆಟ್ ಮತ್ತು ಪರಿಸರ ಅರ್ಥಶಾಸ್ತ್ರದ ಕುರಿತು ಅವರು ಉಪನ್ಯಾಸ ನೀಡಿದರು.

ಹಸಿರು ಬೆಳವಣಿಗೆಯ ಭಾಗವಾಗಿ ಶಕ್ತಿ ಪರಿವರ್ತನೆ ಮತ್ತು ಹಸಿರು ಕ್ರೆಡಿಟ್ ಕಾರ್ಯಕ್ರಮದಂತಹ ಕ್ರಮಗಳು ಸದ್ಯದ ಪರಿಸರದ ಸವಾಲುಗಳನ್ನು ಪರಿಹರಿಸಲು ಸಾಲದು ಎಂದರು.

ಅದಕ್ಕೂ ಮಿಗಿಲಾಗಿ ಕೇವಲ ಬೆಳವಣಿಗೆಯನ್ನು ದೃಷ್ಟಿಯಲ್ಲಿಕೊಂಡ ಪರಿಹಾರಗಳು ಅಸಮಾನತೆಯನ್ನು ತೊಡೆದು ಹಾಕುವುದಿಲ್ಲ. ಬಜೆಟ್ ವೈಯಕ್ತಿಕ ಆದಾಯ ಅಥವಾ ಪ್ರಾದೇಶಿಕ ಅಸಮತೋಲನವನ್ನು ಒಳಗೊಂಡು ಎಲ್ಲಾ ರೀತಿಯ ಅಸಮಾನತೆಗಳನ್ನು ತೆಗೆದುಹಾಕುವ ಗುರಿಯನ್ನು ಹೊಂದಿರಬೇಕು. ಅಭಿವೃದ್ಧಿಯು ಬೆಳವಣಿಗೆಗಿಂತ ಭಿನ್ನವಾದದ್ದು. ನಿಜ ಅರ್ಥದಲ್ಲಿ ಇದು ಪ್ರಾಥಮಿಕ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಮೇಲೆ ಕೇಂದ್ರೀಕೃತವಾಗಿ ರಬೇಕು ಎಂದು ಅವರು ತಿಳಿಸಿದರು.

ಬಜೆಟ್ ಬೆಳವಣಿಗೆಯೊಂದಿಗೆ ಅಭಿವೃದ್ಧಿಯ ಪರಿಕಲ್ಪನೆಯನ್ನು ತಪ್ಪಾಗಿ ಅರ್ಥೈಸಿಕೊಂಡರೆ ಕೇವಲ ಬೆಳವಣಿಗೆಯ ಮೇಲೆ ಹೆಚ್ಚು ಮತ್ತು ಅಭಿವೃದ್ಧಿಯ ಮೇಲೆ ಕಡಿಮೆ ಗಮನಹರಿಸುತ್ತದೆ ಮತ್ತು ನಿರೀಕ್ಷೆಗಳನ್ನು ಹುಸಿಮಾಡುತ್ತದೆ. ಕೇವಲ ಬೆಳವಣಿಗೆಯು ಸಾಮಾಜಿಕ ನ್ಯಾಯವನ್ನು ಖಾತರಿಪಡಿಸುವುದಿಲ್ಲ ಮತ್ತು ಹಸಿರು ಬೆಳವಣಿಗೆ ಕೂಡ ಇದಕ್ಕೆ ಹೊರತಾಗಿಲ್ಲ ಎಂದು ಅವರು ಹೇಳಿದರು.

ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಮಾತನಾಡಿ, ಪರಿಸರ ಅರ್ಥಶಾಸ್ತ್ರವು ಈ ಕಾಲದ ಅಗತ್ಯವಾಗಿದ್ದು, ಇದು ಸರ್ವೋದಯ ಮತ್ತು ಅಭಿವೃದ್ಧಿ ಅರ್ಥಶಾಸ್ತ್ರದ ಕಾಳಜಿಯನ್ನು ಒಳಗೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.

ಮಾಹೆಯ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಡಾ.ವಿಕ್ರಂ ಬಾಳಿಗಾ, ಡಾ.ಅಂಬಿಗೈ ಹಾಗೂ ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.

share
Next Story
X