Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಘಾಲಯ ಚುನಾವಣೆಯಲ್ಲಿ ಹಕ್ಕು...

ಮೇಘಾಲಯ ಚುನಾವಣೆಯಲ್ಲಿ ಹಕ್ಕು ಚಲಾಯಿಸಲಿರುವ ಮರಡೋನ, ಪೀಲೆ, ಕಾಶ್ಮೀರ, ಟಿಬೆಟ್, ಸ್ವೀಡನ್!

27 Feb 2023 4:43 PM IST
share
ಮೇಘಾಲಯ ಚುನಾವಣೆಯಲ್ಲಿ ಹಕ್ಕು ಚಲಾಯಿಸಲಿರುವ ಮರಡೋನ, ಪೀಲೆ, ಕಾಶ್ಮೀರ, ಟಿಬೆಟ್, ಸ್ವೀಡನ್!

ಉಮ್ನಿಯುಹು (ಮೇಘಾಲಯ): ಸೋಮವಾರ ನಡೆಯಲಿರುವ ಮತದಾನದಲ್ಲಿ ಪ್ರಜಾಸತ್ತಾತ್ಮಕ ಪಕ್ಷಗಳ ಒಕ್ಕೂಟದ ಬಲಜೀಡ್, ರಾಷ್ಟ್ರೀಯ ಜನತಾ ಪಕ್ಷದ ಗ್ರೇಸ್ ಮೇರಿ ಖರ್ಪೂರಿ ಹಾಗೂ ಬಿಜೆಪಿಯ ಹೈನ್ನೀವ್ತಾ ಪೈಕಿ ಒಬ್ಬರನ್ನು ಆರಿಸಲು ಮರಡೋನ (Maradona), ಪೀಲೆ (Pele) ಮತ್ತು ರೊಮಾರಿಯೊ (Romario) ಮತದಾನ ಮಾಡಲಿದ್ದಾರೆ! ಅಚ್ಚರಿಯಾಯಿತೆ?!

ಇವರು ಮಾತ್ರವಲ್ಲ, ಕಾಶ್ಮೀರ, ಟಿಬೆಟ್, ಸ್ವೀಡನ್ ಹಾಗೂ ಥಾಯ್ಲೆಂಡ್ ಕೂಡಾ ಸೋಮವಾರದ ಮತದಾನದಲ್ಲಿ ಭಾಗವಹಿಸಲಿದ್ದಾರೆ!! ಗೊಂದಲವಾಯಿತೆ?! ಹೌದು, ಮೇಘಾಲಯ ಮತದಾರರ ಪಟ್ಟಿಯಲ್ಲಿರುವ ಮತದಾರರ ವಿಶಿಷ್ಟ ಹೆಸರುಗಳಿವು. ಇಷ್ಟು ಮಾತ್ರವಲ್ಲದೆ, ಗಾಯಕ ಜಿಮ್ ರೀವ್ಸ್ ಹೆಸರಿನ ಮತದಾರ ಕೂಡಾ ಈಶಾನ್ಯ ಭಾರತ ರಾಜ್ಯವಾದ ಮೇಘಾಲಯ (Meghalaya) ಮತದಾರರ ಪಟ್ಟಿಯಲ್ಲಿದ್ದಾನೆ.

ಈ ಹೆಸರುಗಳ ಮತದಾರರು ಉಮ್ನಿಯುಹು-ಮಾರ್ ಮತಕ್ಷೇತ್ರದಲ್ಲಿದ್ದು, ಪೂರ್ವ ಖಾಸಿ ಗಿರಿಶ್ರೇಣಿ ಜಿಲ್ಲೆಯಾದ  ಶೆಲ್ಲಾ ವಿಧಾನಸಭಾ ಕ್ಷೇತ್ರದಿಂದ ಪ್ಲೇನೆಸ್, ಅರೆನಾ, ವೆಲ್‌ಬಾರ್ನ್ ಮತ್ತು ಗ್ರೇಸ್ ಸ್ಪರ್ಧಾಳುಗಳಾಗಿದ್ದಾರೆ.

ಇದಲ್ಲದೆ ವಿಧಾನಸಭಾ ಕ್ಷೇತ್ರ ಸಂಖ್ಯೆ 28, ರಿಂಗಾ, ವಿಧಾನಸಭಾ ಕ್ಷೇತ್ರ ಸಂಖ್ಯೆ 45, ಮೇಘಾಲಯ ಖಾಂಗ್ಟಿಮ್‌ನಿಂದ ಚೊಚ್ಚಲ ಮತದಾರರಾದ ಬಾರ್ಡರ್, ಕಾಂಪ್ಲಾನ್ ಹಾಗೂ ರಿಪೆಂಟೆನ್ಸ್ ಕೂಡಾ ಸೋಮವಾರ ಮತ ಚಲಾಯಿಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಇಲಾಖಾ ಚುನಾಯಿತ ಮುಖ್ಯಸ್ಥ (ಸಿರ್ದಾರ್) ನಂಗ್ಲಮ್‌ಲಾಡ್, "ಉಮ್ನಿಯುಹು-ಮಾರ್ ಮತಕ್ಷೇತ್ರದಲ್ಲಿ ಜನರು ತಮಗೆ ವಿಶಿಷ್ಟವೆನಿಸುವ ವ್ಯಕ್ತಿಗಳ ಅಥವಾ ಸ್ಥಳಗಳ ಹೆಸರನ್ನು ತಮ್ಮ ಮಕ್ಕಳಿಗೆ ನಾಮಕರಣ ಮಾಡುತ್ತಾರೆ" ಎಂದು PTI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಸುಮಾರು ಶೇ. 50ರಷ್ಟು ಗ್ರಾಮಸ್ಥರು ಉಚ್ಚಾರಣೆ ಚೆಂದವೆನಿಸುವ ಇಂಗ್ಲಿಷ್ ಪದಗಳನ್ನು ಇಷ್ಟಪಡುತ್ತಾರೆ ಮತ್ತು ಅವರ ಪೈಕಿ ಕೆಲವರಿಗೆ ಆ ಪದಗಳ ಸಮರ್ಪಕ ಅರ್ಥವೂ ತಿಳಿದಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ದೇಶವನ್ನು ಉದ್ವಿಗ್ನತೆಯಲ್ಲಿರಿಸಲು ಬಯಸುವಿರಾ?: ಐತಿಹಾಸಿಕ ಸ್ಥಳಗಳ ಮರುನಾಮಕರಣ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

share
Next Story
X