Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಡಾವಣೆಗೆ ಎರಡು ನಿಮಿಷ ಇರುವಾಗ ಉಡಾವಣೆ...

ಉಡಾವಣೆಗೆ ಎರಡು ನಿಮಿಷ ಇರುವಾಗ ಉಡಾವಣೆ ರದ್ದುಗೊಳಿಸಿದ SpaceX

27 Feb 2023 6:43 PM IST
share
ಉಡಾವಣೆಗೆ ಎರಡು ನಿಮಿಷ ಇರುವಾಗ ಉಡಾವಣೆ ರದ್ದುಗೊಳಿಸಿದ SpaceX

ನ್ಯೂಯಾರ್ಕ್‌: ಕೊನೇ ಕ್ಷಣದ ತಾಂತ್ರಿಕ ಸಮಸ್ಯೆಯೊಂದು ಉದ್ಭವಿಸಿದ ಕಾರಣ ನಾಸಾಗಾಗಿ ನಾಲ್ಕು ಗಗನಯಾತ್ರಿಗಳನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಸಾಗಿಸುವ ಉದ್ದೇಶದ ತನ್ನ ಉಡಾವಣೆಯ ಯತ್ನವನ್ನು ಸ್ಪೇಸ್‌ಎಕ್ಸ್‌ (SpaceX) ಇಂದು ರದ್ದುಗೊಳಿಸಿದೆ.

ಉಡಾವಣೆಗೆ ಇನ್ನೇನು ಎರಡು ನಿಮಿಷಗಳಿವೆಯೆನ್ನುವಾಗ ಎಣಿಕೆಯನ್ನು ಕೆನೆಡಿ ಸ್ಪೇಸ್‌ ಸೆಂಟರ್‌ನಲ್ಲಿ ನಿಲ್ಲಿಸಲಾಯಿತು. ಇಂಜಿನ್‌ ಇಗ್ನಿಶನ್‌ ವ್ಯವಸ್ಥೆಯಲ್ಲಿ ದೋಷವೊಂದು ಕಂಡು ಬಂದ ಕಾರಣ ಉಡಾವಣೆಗೆ ಕೆಲವೇ ಕ್ಷಣಗಳಿರುವಾಗ ಅದನ್ನು ಸರಿಪಡಿಸುವುದು ಸಾಧ್ಯವಾಗದ ಕಾರಣ ಉಡಾವಣೆಯನ್ನು ರದ್ದುಗೊಳಿಸಲಾಯಿತು.

ಮತ್ತೆ ಯಾವಾಗ ಉಡಾವಣೆ ಯತ್ನ ನಡೆಯಲಿದೆ ಎಂಬ ಬಗ್ಗೆ ಸ್ಪೇಸ್‌ಎಕ್ಸ್‌ (SpaceX) ಯಾವುದೇ ಮಾಹಿತಿ ನೀಡಿಲ್ಲ. ಮುಂದಿನ ಯತ್ನ  ಮಂಗಳವಾರವೂ ನಡೆಯುವ ಸಾಧ್ಯತೆಯಿದ್ದರೂ ಹವಾಮಾನ ಅನುಕೂಲಕರವಾಗಿರಲಿಕ್ಕಿಲ್ಲ ಎಂಬ ಸಂದೇಹವಿದೆ.

ಇಂದು  ಫಾಲ್ಕನ್‌ ರಾಕೆಟ್‌ ಮೇಲ್ಗಡೆಯಿರುವ ಕ್ಯಾಪ್ಸೂಲ್‌ನಲ್ಲಿ ರಷ್ಯಾ ಹಾಗೂ ಯುಎಇಯ ಇಬ್ಬರು ನಾಸಾ ಗಗನಯಾತ್ರಿಗಳು ಇಂದಿನ ಉಡಾವಣೆಗಾಗಿ ಸಜ್ಜಾಗಿ ಕುಳಿತಿದ್ದರು.

ಕಮಾಂಡರ್‌ ಸ್ಪೀಫನ್‌ ಬೊವೆನ್‌ ಮತ್ತವರ ತಂಡವು ಕಳೆದ ಅಕ್ಟೋಬರ್‌ ತಿಂಗಳಿನಲ್ಲಿ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ್ದ ನಾಲ್ವರ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಲಿದೆ. ಈ ಒಂದು ತಿಂಗಳ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ನಾಲ್ಕು ಗಗನಯಾತ್ರಿಗಳ ಪೈಕಿ ಯುಎಇ ಗಗನಯಾತ್ರಿ ಸುಲ್ತಾನ್‌ ಅಲ್-ನೆಯದಿ ತಮ್ಮ ದೇಶದ ಮೊದಲ ಗಗನಯಾತ್ರಿಯಾಗಿದ್ದಾರೆ.

ಇದನ್ನೂ ಓದಿ: ಅದಾನಿ ಶೇರುಗಳನ್ನು ಖರೀದಿಸಿ ದೇಶಪ್ರೇಮ ಸಾಬೀತು ಪಡಿಸಿ ಕೇಸರಿ ಚೆಡ್ಡಿಗಳೇ: ಟ್ರೋಲಿಗರಿಗೆ  ಮಹುವಾ ಮೊಯಿತ್ರಾ ಸವಾಲು

share
Next Story
X