Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮಾ.1ರಿಂದ 8ರವರೆಗೆ...

ಮಂಗಳೂರು: ಮಾ.1ರಿಂದ 8ರವರೆಗೆ ಮಕ್ಕಳಿಲ್ಲದ ದಂಪತಿಗಳಿಗಾಗಿ ತಪಾಸಣೆ ಶಿಬಿರ

27 Feb 2023 7:13 PM IST
share
ಮಂಗಳೂರು: ಮಾ.1ರಿಂದ 8ರವರೆಗೆ ಮಕ್ಕಳಿಲ್ಲದ ದಂಪತಿಗಳಿಗಾಗಿ ತಪಾಸಣೆ ಶಿಬಿರ

ಮಂಗಳೂರು: ನಗರದ ಬಲ್ಮಠದಲ್ಲಿರುವ ಡಾ.ನವೀನಚಂದ್ರ ನಾಯಕ್ ನೇತೃತ್ವದ ಡಾ.ನಾಯಕ್ಸ್ ಫರ್ಟಿಲಿಟಿ ಸೆಂಟರ್ ಮತ್ತು ಐ.ವಿ.ಎಫ್. ಕೇಂದ್ರದಲ್ಲಿ ಮಕ್ಕಳಿಲ್ಲದ ದಂಪತಿಗಳಿಗಾಗಿ ಮಾರ್ಚ್ 1 ರಿಂದ 8ರ ವರೆಗೆ ಸ್ಟ್ರೀನಿಂಗ್ ಶಿಬಿರವನ್ನು ಆಯೋಜಿಸಲಾಗಿದೆ. ಮಧ್ಯಾಹ್ನ 1:30ರಿಂದ ಸಂಜೆ 5:30ರ ವರೆಗೆ ನಡೆಯುವ ಈ ಸ್ಟ್ರೀನಿಂಗ್  ಶಿಬಿರದಲ್ಲಿ ಮಕ್ಕಳಿಲ್ಲದ ಯಾವುದೇ ದಂಪತಿ ಭಾಗವಹಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಶಿಬಿರದಲ್ಲಿ ಭಾಗವಹಿಸುವವರಿಗೆ ನೋಂದಣಿ, ವೈದ್ಯರೊಂದಿಗೆ ಮೊದಲ ಸಮಾಲೋಚನೆ ಮತ್ತು ಮೊದಲ ಆಲ್ಟ್ರಾ ಸೌಂಡ್ (ಸ್ಕ್ಯಾನ್) ಉಚಿತವಾಗಿರುತ್ತದೆ. ಅಲ್ಲದೇ, 20 ಶೇ. ರಿಯಾಯಿತಿಯಲ್ಲಿ ವೈಯಕ್ತಿಕ ಚಿಕಿತ್ಸಾ ಪ್ಯಾಕೇಜುಗಳು ನೀಡಲಾಗುತ್ತದೆ ಎಂದರು.

35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, ಒಂದು ವರ್ಷದಿಂದ ಗರ್ಭಧಾರಣೆಗಾಗಿ ಪ್ರಯತ್ನಿಸುತ್ತಿರುವವರು, 35 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದು, ಆರು ತಿಂಗಳಿಂದ ಗರ್ಭಧಾರಣೆಗಾಗಿ ಪ್ರಯತ್ನಿಸುತ್ತಿರುವವರು ಹಾಗೂ ಬಂಜೆತನಕ್ಕೆ ಕಾರಣವಾಗುವ ಯಾವುದೇ ಸ್ತ್ರೀರೋಗ ಶಾಸ್ತ್ರ ಸಮಸ್ಯೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು.

ಶಿಬಿರದ ನೋಂದಣಿಗಾಗಿ ಮೊ.ಸಂ. 9886101911ಕ್ಕೆ ಕರೆ ಮಾಡಬಹುದು ಎಂದು ಪ್ರಕಟನೆ ತಿಳಿಸಿದೆ.

ಡಾ.ನಾಯಕ್ಸ್ ಫರ್ಟಿಲಿಟಿ ಸೆಂಟರ್ ಮತ್ತು ಐ.ವಿ.ಎಫ್. ಕೇಂದ್ರವು ಡಾ. ನವೀನಚಂದ್ರ ಆರ್. ನಾಯಕ್ ನಾಯಕತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸ್ತ್ರೀರೋಗ ತಜ್ಞರಾದ ಇವರು ಸಂತಾನೋತ್ಪತ್ತಿ ಔಷಧದಲ್ಲಿ 25 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಈ ತಂಡ ಸಂತಾನೋತ್ಪತ್ತಿ ಔಷಧ ಸಲಹೆಗಾರರಾದ ಡಾ.ನವೀನಚಂದ್ರ ನಾಯಕ್ ಮತ್ತು ಡಾ.ಮಂಗಳಾ ಗೌರಿ ಹೆಗ್ಡೆ ಮತ್ತು ಭ್ರೂಣಶಾಸ್ತ್ರಜ್ಞ ಡಾ.ಸ್ವಾತಿ ನಾಯಕ್ ಮತ್ತು ಕಾಂತರಾಜ್ ಎಂ.ಎಸ್. ಅವರನ್ನೊಳಗೊಂಡಿದೆ. ಅತ್ಯಾಧುನಿಕ ಮೂಲಸೌಕರ್ಯ ಮತ್ತು ಅತ್ಯುತ್ತಮ ಸಾಧನಗಳನ್ನು ಹೊಂದಿರುವ ಈ ಕೇಂದ್ರವು, ಜಾಗತಿಕ ಗುಣಮಟ್ಟಕ್ಕೆ ಸಮನಾದ ಯಶಸ್ಸಿನೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

share
Next Story
X