Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲ್ಲಿಕಾರ್ಜುನ ಖರ್ಗೆ ಹೆಸರಿಗೆ ಮಾತ್ರ...

ಮಲ್ಲಿಕಾರ್ಜುನ ಖರ್ಗೆ ಹೆಸರಿಗೆ ಮಾತ್ರ ಎಐಸಿಸಿ ಅಧ್ಯಕ್ಷ : ಪ್ರಧಾನಿ ನರೇಂದ್ರ ಮೋದಿ

27 Feb 2023 8:15 PM IST
share
ಮಲ್ಲಿಕಾರ್ಜುನ ಖರ್ಗೆ ಹೆಸರಿಗೆ ಮಾತ್ರ ಎಐಸಿಸಿ ಅಧ್ಯಕ್ಷ : ಪ್ರಧಾನಿ ನರೇಂದ್ರ ಮೋದಿ

ಬೆಳಗಾವಿ, ಫೆ. 27: ‘ರಾಜ್ಯದ ಹಿರಿಯ ನಾಯಕ, 50ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿದ್ದು ತಮ್ಮದೆ ಆದ ರೀತಿಯಲ್ಲಿ ಜನತೆಯ ಸೇವೆ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಅವರು ಕಾಂಗ್ರೆಸ್ ಪಕ್ಷದಲ್ಲಿ ಹೆಸರಿಗೆ ಮಾತ್ರ ಅಧ್ಯಕ್ಷರಾಗಿದ್ದು, ರಿಮೋಟ್ ಕಂಟ್ರೋಲ್ ಯಾರ ಕೈಯಲ್ಲಿದೆ ಎಂಬುದು ಇಡೀ ಜಗತ್ತು ನೋಡುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಸೋಮವಾರ ನಗರದ ಮಾಲಿನಿ ಸಿಟಿಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 13ನೆ ಕಂತು ಬಿಡುಗಡೆ, ಬೆಳಗಾವಿಯ ರೈಲ್ವೆ ನಿಲ್ದಾಣದ ನವೀಕೃತ ಕಟ್ಟಡ, ಲೋಂಡಾ-ಘಟಪ್ರಭಾ ಡಬ್ಲಿಂಗ್ ಮಾರ್ಗ ಲೋರ್ಕಾಪಣೆ ಹಾಗೂ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದ ನಾಯಕರಿಗೆ ಕಾಂಗ್ರೆಸ್ ಯಾವ ರೀತಿ ಅಪಮಾನ ಮಾಡುತ್ತದೆ ಎಂಬುದಕ್ಕೆ ಇತಿಹಾಸವೆ ಸಾಕ್ಷಿ. ಕಾಂಗ್ರೆಸ್‍ನ ಒಂದು ಕುಟುಂಬದ ಎದುರು ಧ್ವನಿ ಎತ್ತಿದ ಎಸ್.ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಅವರನ್ನು ಯಾವ ರೀತಿ ಅಪಮಾನ ಮಾಡಲಾಯಿತು. ಇತ್ತೀಚೆಗೆ ಛತ್ತೀಸ್‍ಗಡದಲ್ಲಿ ನಡೆದಂತಹ ಕಾಂಗ್ರೆಸ್ ಸಮಾವೇಶದ ವೇಳೆ ಬಿಸಿಲಿನಲ್ಲಿ ಕೂತಿದ್ದ ಅತ್ಯಂತ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಕೊಡೆಯ ನೆರಳು ಇರಲಿಲ್ಲ. ಬದಲಾಗಿ, ಅವರ ಪಕ್ಕದಲ್ಲಿದ್ದವರಿಗೆ ಕೊಡೆ ಹಿಡಿಯಲಾಗಿತ್ತು ಎಂದು ಅವರು ಟೀಕಿಸಿದರು.

ಕುಟುಂಬ ರಾಜಕಾರಣ ಮಾಡುವಂತಹ ಅನೇಕ ಪಕ್ಷಗಳು ನಮ್ಮಲ್ಲಿವೆ. ಇವುಗಳಿಂದ ದೇಶವನ್ನು ಮುಕ್ತಗೊಳಿಸಬೇಕಿದೆ. ಕಾಂಗ್ರೆಸ್‍ನಂತಹ ಪಕ್ಷದಿಂದ ರಾಜ್ಯದ ಜನ ಎಚ್ಚರಿಕೆಯಿಂದ ಇರಬೇಕು. ಮೋದಿ ಬದುಕಿರುವವರೆಗೆ ಅವರ ಬೇಳೆ ಬೇಯುವುದಿಲ್ಲ ಎಂದು ಭಾವಿಸಿ, ಎಲ್ಲರೂ ಮೋದಿ ಸಾಯಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕೆಲವರು ಸಮಾಧಿಯನ್ನು ತೋಡುತ್ತಿದ್ದಾರೆ ಎಂದು ಮೋದಿ ವಾಗ್ದಾಳಿ ನಡೆಸಿದರು.

ಆದರೆ, ದೇಶ ಹೇಳುತ್ತಿದೆ, ಮೋದಿ ನಿಮ್ಮ ‘ಕಮಲ’ ಅರಳಲಿದೆ ಎಂದು. ಸತ್ಯವಾದ ನೀತಿಯಿಂದ ಕೆಲಸ ಮಾಡುವಾಗ ಸರಿಯಾದ ವಿಕಾಸ ಆಗುತ್ತದೆ. ಡಬಲ್ ಎಂಜಿನ್ ಸರಕಾರದಿಂದ ವಿಕಾಸ, ನಿಷ್ಠೆ ಎರಡು ಆಗಲಿದೆ. ಕರ್ನಾಟಕ ಸೇರಿದಂತೆ ಎಲ್ಲರ ಸಹಕಾರದಿಂದ ದೇಶವನ್ನು ಅಭಿವೃದ್ಧಿ ಮಾಡುವ ನಮ್ಮ ಕನಸು ನನಸು ಮಾಡಲು ಸಾಧ್ಯ ಎಂದು ಅವರು ಹೇಳಿದರು.

ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದೇವೆ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಷಯ ತಿಳಿಸಿದ್ದೇವೆ. ಬೆಳಗಾವಿಯಲ್ಲಿ ಸಿಕ್ಕಿರುವ ಪ್ರೀತಿ, ಆಶೀರ್ವಾದ ನೋಡಿ ಬೆರಗಾಗಿದ್ದೇನೆ. ಬೆಳಗಾವಿಯ ಜನತೆಗೆ ಒಂದು ಆಶ್ವಾಸನೆ ನೀಡುತ್ತೇನೆ, ನಿಮ್ಮ ಈ ಪ್ರೀತಿಯನ್ನು ಕರ್ನಾಟಕ ಹಾಗೂ ಬೆಳಗಾವಿಯ ಅಭಿವೃದ್ಧಿ ಮೂಲಕ ಬಡ್ಡಿ ಸಮೇತ ಹಿಂತಿರುಗಿಸುತ್ತೇನೆ ಎಂದು ಅವರು ಹೇಳಿದರು.

share
Next Story
X