Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋನು ಮನೇಸರ್‌ಗೆ ರಾಜಸ್ಥಾನ ಪೊಲೀಸರು...

ಮೋನು ಮನೇಸರ್‌ಗೆ ರಾಜಸ್ಥಾನ ಪೊಲೀಸರು ಕ್ಲೀನ್‌ ಚಿಟ್‌ ನೀಡಿದ್ದಾರೆಂಬುದು ಸುಳ್ಳುಸುದ್ದಿ: ಆಲ್ಟ್‌ ನ್ಯೂಸ್‌ ವರದಿ

ಭಿವಾನಿ ಯುವಕರ ಹತ್ಯೆ ಪ್ರಕರಣ

28 Feb 2023 4:18 PM IST
share
ಮೋನು ಮನೇಸರ್‌ಗೆ ರಾಜಸ್ಥಾನ ಪೊಲೀಸರು ಕ್ಲೀನ್‌ ಚಿಟ್‌ ನೀಡಿದ್ದಾರೆಂಬುದು ಸುಳ್ಳುಸುದ್ದಿ: ಆಲ್ಟ್‌ ನ್ಯೂಸ್‌ ವರದಿ
ಭಿವಾನಿ ಯುವಕರ ಹತ್ಯೆ ಪ್ರಕರಣ

 ಹೊಸದಿಲ್ಲಿ: ರಾಜಸ್ಥಾನದ ಭರತಪುರ್‌ ಜಿಲ್ಲೆಯ ಇಬ್ಬರು ಮುಸ್ಲಿಂ ಯುವಕರ ಮೃತದೇಹಗಳು ಹರ್ಯಾಣಾದ ಭಿವಾನಿ ಜಿಲ್ಲೆಯಲ್ಲಿ ವಾಹನವೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣದ ಆರೋಪಿಗಳಲ್ಲೊಬ್ಬನಾಗಿರುವ ಬಜರಂಗದಳ ಮನೇಸರ್‌ ಜಿಲ್ಲಾ ಸಂಚಾಲಕ ಮೋನು ಮನೇಸರ್‌ ಎಂಬಾತನಿಗೆ ರಾಜಸ್ಥಾನ ಪೊಲೀಸರು ಕ್ಲೀನ್‌ ಚಿಟ್‌ ನೀಡಿದ್ದಾರೆಂಬ ಸುದ್ದಿ ಫೆಬ್ರವರಿ 23 ರಿಂದ ಹರಿದಾಡುತ್ತಿದೆ. ಆದರೆ ಆತನಿಗೆ ಕ್ಲೀನ್‌ ಚಿಟ್‌ ನೀಡಲಾಗಿಲ್ಲ ಎಂಬ ಅಂಶವನ್ನು ಆಲ್ಟ್‌ನ್ಯೂಸ್‌ ಬಯಲು ಮಾಡಿದೆ.

ನ್ಯೂಸ್‌24 ಟ್ವಿಟ್ಟರ್‌ನಲ್ಲಿ ಹಿಂದಿಯಲ್ಲಿ ಪೋಸ್ಟ್‌ ಒಂದನ್ನು ಮಾಡಿ "ಮೋನು ಮನೇಸರ್‌ ಮತ್ತು ಲೋಕೇಶ್‌ ಸಿಂಗ್ಲಾ ಅವರ ಹೆಸರುಗಳನ್ನು ರಾಜಸ್ಥಾನ ಪೊಲೀಸರ ವಾಂಟೆಡ್‌ ಪಟ್ಟಿಯಿಂದ ತೆಗೆದುಹಾಕಲಾಗಿದೆ, ಪೊಲೀಸರು ಕ್ಲೀನ್‌ ಚಿಟ್‌ ನೀಡಿದ್ದಾರೆ," ಎಂದು ಹೇಳಿತ್ತು.

ಬಿಜೆಪಿ ಪರ ಓಪಿಇಂಡಿಯಾ ಇಂಗ್ಲಿಷ್‌ ಮತ್ತು ಓಪಿಇಂಡಿಯಾ ಹಿಂದಿ ಕೂಡ ಇದೇ ವಿಷಯವನ್ನು ಎದ್ದುಗಾಣಿಸಿತ್ತು.

ಈ ವಿಚಾರ ಕುರಿತಂತೆ ಸತ್ಯಶೋಧನಾ ವೆಬ್‌ಸೈಟ್‌ ಆಲ್ಟ್‌ ನ್ಯೂಸ್‌ ರಾಜಸ್ಥಾನದ ಹಿರಿಯ ಪೊಲೀಸ್‌ ಅಧಿಕಾರಿಯನ್ನು ಸಂಪರ್ಕಿಸಿದಾಗ ಅನಾಮಧೇಯರಾಗಿ ಉಳಿಯಲು ಬಯಸಿದ ಅವರು ಈ ಪ್ರಕರಣದಲ್ಲಿ ಯಾರಿಗೂ ಕ್ಲೀನ್‌ ಚಿಟ್‌ ನೀಡಲಾಗಿಲ್ಲ ಎಂದಿದ್ದಾರೆ.

"ನಾವು ಸ್ಪಷ್ಟ ಸಾಕ್ಷ್ಯವಿರುವ ಎಂಟು ಹೆಸರುಗಳನ್ನು ಬಿಡುಗಡೆಗೊಳಿಸಿದ್ದೇವೆ. ಇನ್ನೂ ಕೆಲವು ಇತರರು ಶಾಮೀಲಾಗಿರಬಹುದು. ತನಿಖೆ ನಡೆಯುತ್ತಿದೆ," ಎಂದು ಅವರು ಹೇಳಿದ್ದಾರೆ.

ಭರತಪುರ್‌ ಪೊಲೀಸರ ಟ್ವಿಟ್ಟರ್‌ ಹ್ಯಾಂಡಲ್‌ ಕೂಡ ಈ  ಇದೇ ಮಾತನ್ನು ಹೇಳಿದೆ. "ಹರ್ಯಾಣ ಪೊಲೀಸರ ಸಹಯೋಗದೊಂದಿಗೆ ತನಿಖೆ ಮುಂದುವರಿದಿದೆ. ಎಫ್‌ಐಆರ್‌ನಲ್ಲಿ ಉಲ್ಲೇಖಗೊಂಡಿರುವ ಮೋನು ಮನೇಸರ್‌, ಲೋಕೇಶ್‌ ಸಿಂಗ್ಲಾ ಮತ್ತಿತರ ಎಲ್ಲರ ಕುರಿತು ವಿಸ್ತೃತ ತನಿಖೆ ನಡೆಯುತ್ತಿದೆ," ಎಂದೂ ಪೋಸ್ಟ್‌ನಲ್ಲಿ ಹೇಳಲಾಗಿದೆ.

ಕೃಪೆ: Altnews.in

#Bharatpur
#गोपालगढ़ अपहरण व हत्या के प्रकरण मे गिरफ्तार रिंकु सैनी की पूछताछ एवं अब तक के अनुसंधान से प्रमाणित पाए गए 8 आरोपी
हरियाणा पुलिस के साथ तलाश अभियान जारी
FIRमें नामजद मोनू मानेसर व लोकेश सिंगला एवं अनुसंधान से सामने आए कुछ अन्य के संबंध में गहनता से अनुसंधान जारी pic.twitter.com/n2HcRJyidZ

— Bharatpur Police (@BharatpurPolice) February 23, 2023
share
Next Story
X