Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಟ್ಯೂಬ್‌ ವಿರುದ್ಧ ನ್ಯಾಯಾಲಯದಲ್ಲಿ...

ಯುಟ್ಯೂಬ್‌ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವುದಾಗಿ ಹೇಳಿದ ಕಾಮೆಡಿಯನ್‌ ಕುನಾಲ್‌ ಕಾಮ್ರಾ: ಕಾರಣವೇನು?

28 Feb 2023 4:21 PM IST
share
ಯುಟ್ಯೂಬ್‌ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವುದಾಗಿ ಹೇಳಿದ ಕಾಮೆಡಿಯನ್‌ ಕುನಾಲ್‌ ಕಾಮ್ರಾ: ಕಾರಣವೇನು?

ಹೊಸದಿಲ್ಲಿ: ಎಚ್ಚರಿಕೆ ಸಂದೇಶಗಳನ್ನು ನೀಡುವ ಮೂಲಕ ತಮ್ಮ ವೀಡಿಯೋಗಳ ಕುರಿತಂತೆ ಯುಟ್ಯೂಬ್‌ ತಾರತಮ್ಯಕಾರಿ ಧೋರಣೆ ವಹಿಸುತ್ತಿದೆ ಎಂದು ಆರೋಪಿಸಿರುವ ಖ್ಯಾತ ಕಾಮಿಡಿಯನ್‌ ಕುನಾಲ್‌ ಕಾಮ್ರಾ ತಾನು ಯುಟ್ಯೂಬ್‌ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವುದಾಗಿ ಹೇಳಿದ್ದಾರೆ.

ಅವರ ಶೋ "ಶಟ್‌ ಅಪ್‌ ಯಾ ಕುನಾಲ್"‌ ಇದರ 25ನೇ ಎಪಿಸೋಡ್‌, ಫೆಬ್ರವರಿ 25, ಶನಿವಾರ "ಜಾತಿರಹಿತತೆಯ" ಬಗ್ಗೆ ಪ್ರಸಾರಗೊಂಡಿತ್ತು. ಹಾರ್ವರ್ಡ್‌ ವಿದ್ವಾಂಸರಾದ ಡಾ ಸೂರಜ್‌ ಯೆಂಗ್ಡೆ ಈ ಶೋದಲ್ಲಿ ಭಾರತದಲ್ಲಿ ಜಾತಿ ವ್ಯವಸ್ಥೆ ಬಗ್ಗೆ ಮಾತನಾಡಿದ್ದರು. ಈ ವೀಡಿಯೋದೊಂದಿಗೆ ಯುಟ್ಯೂಬ್‌ನ ಎಚ್ಚರಿಕೆ ಸಂದೇಶವೊಂದಿತ್ತು: "ವೀಕ್ಷಕರ ವಿವೇಚನೆಗೆ ಸಲಹೆ ನೀಡಲಾಗಿದೆ. ಈ ಕೆಳಗಿನ ವಿಷಯವು ಆತ್ಮಹತ್ಯೆ ಅಥವಾ ಸ್ವಯಂಹಾನಿಗೆ ಸಂಬಂಧಿಸಿದ ವಿಷಯಗಳನ್ನು ಹೊಂದಿದೆ," ಎಂದು ಸಂದೇಶದಲ್ಲಿ ಹೇಳಲಾಗಿತ್ತು.

ಈ ಕುರಿತಂತೆ ಡಾ.. ಸೂರಜ್‌ ಯೆಂಗ್ಡೆ ಅವರು ಟ್ವಿಟ್ಟರ್‌ನಲ್ಲಿ ಯುಟ್ಯೂಬ್‌ ಅನ್ನು ಪ್ರಶ್ನಿಸಿದ್ದರಲ್ಲದೆ ಏನಾದರೂ ತಪ್ಪಾಗಿದೆಯೇ ಎಂದು ಕುನಾಲ್‌ ಅವರನ್ನೂ ಕೇಳಿದ್ದರು.

ಕುನಾಲ್‌ ಕೂಡ ಯುಟ್ಯೂಬ್‌ ಅನ್ನು ಪ್ರಶ್ನಿಸಿ ʻವೀಡಿಯೋ ವಿಷಯ ಕುರಿತಂತೆ ಅತ್ಯಂತ ಕೆಟ್ಟ ಗಮನ ಹರಿಸುವಿಕೆ," ಎಂದು ಬರೆದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಯುಟ್ಯೂಬ್‌, ಎಚ್ಚರಿಕೆ ಸಂದೇಶ ತೆಗೆದುಹಾಕುವ ಅಪೀಲನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿತಲ್ಲದೆ "ನಾವು ನಿಮ್ಮ ವಿಷಯವನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದೇವೆ ಹಾಗೂ ವಯಸ್ಸಿನ ನಿರ್ಬಂಧಗಳು ಸೂಕ್ತವಾಗಿವೆ ಎಂದು ದೃಢೀಕರಿಸಿದ್ದೇವೆ. ಇದು ನಿರಾಶಾದಾಯಕವಾಗಿರಬಹುದು ಆದರೆ ನಾವು ಯುಟ್ಯೂಬ್‌ ಸಮುದಾಯವನ್ನು ರಕ್ಷಿತವಾಗಿರಿಸುವುದು ಅಗತ್ಯವಾಗಿದೆ," ಎಂದು ತಿಳಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಮ್ರಾ "ನಿಮ್ಮ ಬಹಿರಂಗ ಬೇಧಭಾವವನ್ನು ಕಾನೂನಾತ್ಮಕವಾಗಿ ಪರಿಹರಿಸಬೇಕಿದೆ," ಎಂದು ತಿಳಿಸಿದ್ದಾರೆ.

ಕುನಾಲ್‌ ಕಾಮ್ರಾ ಅವರ ಈ ಒಂದೂವರೆ ಗಂಟೆ ಅವಧಿಯ ವೀಡಿಯೋ "ಜಾತಿರಹಿತತೆ" ಬಗ್ಗೆ ಆಗಿತ್ತು ಹಾಗೂ "ಜಾತಿರಹಿತ ಭಾರತ"ದ ಬಗ್ಗೆ ಅವರು ಯೆಂಗ್ಡೆ ಜೊತೆ ಮಾತನಾಡಿದ್ದರು.

ಈ ವೀಡಿಯೋದಲ್ಲಿ "ಜಾತಿ ಫ್ಯಾಕ್ಟರಿಯ ಮಾಲೀಕರು," "ಬ್ರಾಹ್ಮಣಿಕ ಮಾಧ್ಯಮ," "ಹಿಂದು-ಮುಸ್ಲಿಮೀಕರಣದಾಚೆಗೆ," "ಇಂದಿನ ಪ್ರಜಾಪ್ರಭುತ್ವ," "ದಲಿತ ಪ್ಯಾಂಥರ್ಸ್‌ ಮುಂತಾದ ವಿಷಯಗಳ ಕುರಿತು ಚರ್ಚೆ ನಡೆದಿತ್ತು.

share
Next Story
X