Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಣ್ಮೂರು: ಎಂವೈಎಸ್‌ನಿಂದ ತಾಜುಲ್ ಉಲಮಾ,...

ಎಣ್ಮೂರು: ಎಂವೈಎಸ್‌ನಿಂದ ತಾಜುಲ್ ಉಲಮಾ, ಶಂಸುಲ್ ಉಲಮಾ ಅನುಸ್ಮರಣಾ, ಬಡ ಯುವತಿಯ ವಿವಾಹ ಕಾರ್ಯಕ್ರಮ

28 Feb 2023 10:31 PM IST
share
ಎಣ್ಮೂರು: ಎಂವೈಎಸ್‌ನಿಂದ ತಾಜುಲ್ ಉಲಮಾ, ಶಂಸುಲ್ ಉಲಮಾ ಅನುಸ್ಮರಣಾ, ಬಡ ಯುವತಿಯ ವಿವಾಹ ಕಾರ್ಯಕ್ರಮ

ಪಂಜ, ಫೆ.28: ರಹ್ಮಾನಿಯ ಕೇಂದ್ರ ಜುಮಾ ಮಸ್ಜಿದ್ ಎಣ್ಮೂರು ಐವತ್ತೊಕ್ಲು ಇದರ ಅಧೀನದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡ ಯುವ ಸಂಘಟನೆಯಾದ ಮುಸ್ಲಿಂ ಯುವಜನ ಸಂಘ (ಎಂವೈಎಸ್) ಎಣ್ಮೂರು ಇದರ ವತಿಯಿಂದತಾಜುಲ್ ಉಲಮಾ, ಶಂಸುಲ್ ಉಲಮಾ ಹಾಗೂ ಅಗಲಿದ ಇನ್ನಿತರ ಉಲಮಾಗಳ ಅನುಸ್ಮರಣಾ ಹಾಗೂ ಜಮಾಅತ್‌ನ ಬಡ ಯುವತಿಯ ವಿವಾಹ ಕಾರ್ಯಕ್ರಮ ಇತ್ತೀಚೆಗೆ ರಹ್ಮಾನಿಯ ಕೇಂದ್ರ ಜುಮಾ ಮಸೀದಿಯ ಸಫಾ ಅಡಿಟೋರಿಯಂನಲ್ಲಿ ನಡೆಯಿತು.

ಅನುಸ್ಮರಣಾ ಕಾರ್ಯಕ್ರಮವನ್ನು ಸ್ಥಳೀಯ ಖತೀಬ್ ಅಲ್ಹಾಜ್ ಅಬ್ದುಲ್ಲ ಮದನಿ ಉದ್ಘಾಟಿಸಿದರು. ಎಣ್ಮೂರು-ಮುಚ್ಚಿಲ ರಿಫಾಯಿಯ್ಯ ಜುಮಾ ಮಸ್ಜಿದ್ ಮುದರ್ರಿಸ್ ಅಬ್ದುಲ್ ಹಮೀದ್ ಅಹ್ಸನಿ ಅಲ್ ಅಫ್ಳಳಿ ಅನುಸ್ಮರಣಾ ಭಾಷಣಗೈದರು. ಮುಖ್ಯ ಅತಿಥಿಗಳಾಗಿ ಎಣ್ಮೂರು-ಐವತ್ತೊಕ್ಲು ರಹ್ಮಾನಿಯ ಕೇಂದ್ರ ಜುಮಾ ಮಸ್ಜಿದ್‌ನ ಅಧ್ಯಕ್ಷ ಟಿ.ಎಸ್.ಸುಲೈಮಾನ್, ಅತ್ತಿಕರಮಜಲು ಬದ್ರಿಯಾ ಜುಮಾ ಮಸ್ಜಿದ್‌ನ ಅಧ್ಯಕ್ಷ ಹಾಜಿ. ಪಿ.ಇಸಾಕ್ ಸಾಹೇಬ್ ಪಾಜಪಳ್ಳ, ಕಜೆ-ನಿಂತಿಕ್ಕಲ್ ಬದ್ರಿಯಾ ಜುಮ್ಮಾ ಮಸ್ಜಿದ್‌ನ ಅಧ್ಯಕ್ಷ ಅಬ್ದುಲ್ ಗಫೂರ್ ಕಲ್ಮಡ್ಕ, ಮುಚ್ಚಿಲ ಮುನವ್ವಿರುಲ್ ಇಸ್ಲಾಂ ಮದರಸದ ಸದರ್ ಮುಅಲ್ಲಿಂ ಅಬ್ದುರ್ರಝಾಕ್ ಹಿಮಾಮಿ, ಮುಅಲ್ಲಿಂಗಳಾದ ಅಬೂಬಕರ್ ಸಅದಿ, ಅಬ್ದುಲ್ ಅಝೀಝ್ ಮುಸ್ಲಿಯಾರ್, ಎಣ್ಮೂರು-ಐವತ್ತೊಕ್ಲು ರಹ್ಮಾನಿಯ ಕೇಂದ್ರ ಜುಮಾ ಮಸ್ಜಿದ್‌ನ ಮುಅದ್ಸಿನ್ ಶಂಸುದ್ದೀನ್ ಫಾರೂಕಿ ಉಪಸ್ಥಿತರಿದ್ದರು.

ಮುಸ್ಲಿಂ ಯುವಜನ ಸಂಘ ಎಣ್ಮೂರು ಇದರ ಅಧ್ಯಕ್ಷ ರಫೀಕ್ ಐವತ್ತೊಕ್ಲು ಸ್ವಾಗತಿಸಿದರು. ಕಾರ್ಯದರ್ಶಿ ಇಸ್ಮಾಯೀಲ್ ಗೋಲ್ಡ್ ವಂದಿಸಿದರು.

ಬಡ ಹೆಣ್ಣುಮಗಳ ವಿವಾಹ:   ಕಳೆದ 5 ವರ್ಷಗಳಿಂದ ಜಮಾಅತ್‌ನ ವ್ಯಾಪ್ತಿಯಲ್ಲಿರುವ ಅನಾಥ ಅಥವಾ ಬಡ ಹೆಣ್ಣುಮಕ್ಕಳ ವಿವಾಹ ಕಾರ್ಯಕ್ರಮವನ್ನು ಮುಸ್ಲಿಂ ಯುವಜನ ಸಂಘದ ವತಿಯಿಂದ ನಡೆಸಿಕೊಂಡು ಬರುತ್ತಿದೆ. ಅದರಂತೆ ಈ ವರ್ಷವೂ ಜಮಾಅತ್‌ನ ಬಡ ಯುವತಿಯ ವಿವಾಹವನ್ನು ನಡೆಸಿಕೊಡಲಾಯಿತು.

share
Next Story
X