Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಪ್ರತ್ಯೇಕ ಪ್ರಕರಣ; ಇಬ್ಬರಿಗೆ...

ಉಡುಪಿ: ಪ್ರತ್ಯೇಕ ಪ್ರಕರಣ; ಇಬ್ಬರಿಗೆ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ

1 March 2023 9:07 PM IST
share
ಉಡುಪಿ: ಪ್ರತ್ಯೇಕ ಪ್ರಕರಣ; ಇಬ್ಬರಿಗೆ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚನೆ

ಉಡುಪಿ, ಮಾ.1: ಬ್ಯಾಂಕ್ ಅಧಿಕಾರಿಗಳೆಂದು ಹೇಳಿಕೊಂಡು ಕರೆ ಮಾಡಿ ಇಬ್ಬರ ಖಾತೆಯಿಂದ ಲಕ್ಷಾಂತರ ರೂ. ಹಣ ವಂಚಿಸಿರುವ ಎರಡು ಪ್ರತ್ಯೇಕ  ಪ್ರಕರಣಗಳು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ಕುತ್ಪಾಡಿ ಗ್ರಾಮದ ಜನತಾ ಕಾಲೋನಿಯ ವಿಜಯ ಸುಚಿತ್ತ ಎಂಬವರ ಮಗ ರೊನಾಲ್ಡ್ ಜೆ.ಸುಚಿತ್ತ ಎಂಬವರಿಗೆ ಫೆ.28ರಂದು ಅಪರಿಚಿತ ವ್ಯಕ್ತಿಯೊಬ್ಬರು ಬ್ಯಾಂಕ್ ಅಧಿಕಾರಿ ಎಂದು ಹೇಳಿ ಕರೆ ಮಾಡಿ, ಕೂಡಲೇ ನಿಮ್ಮ ಬ್ಯಾಂಕ್ ಖಾತೆಯ ಕೆ.ವೈ.ಸಿ. ಅಪ್ಡೇಟ್ ಮಾಡಬೇಕು ಇಲ್ಲವಾದಲ್ಲಿ ಖಾತೆ ಬ್ಲಾಕ್ ಆಗುತ್ತದೆ ಎಂದು ಹೇಳಿದ್ದರು.

ಇದನ್ನು ನಂಬಿಸಿದ ರೊನಾಲ್ಡ್ ಬ್ಯಾಂಕ್ ವಿವರ, ಎ.ಟಿ.ಎಂ. ವಿವರ ಹಾಗೂ ಓ.ಟಿ.ಪಿ. ವಿವರವನ್ನು ನೀಡಿದರು. ಇದರಿಂದ ಅವರ ಖಾತೆಯಿಂದ ಒಟ್ಟು 1,94,000ರೂ. ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ, ಮೋಸ ಮಾಡಲಾಗಿದೆ ಎಂದು ದೂರಲಾಗಿದೆ.

ಅದೇ ರೀತಿ ಉಡುಪಿ ಗುಂಡಿಬೈಲಿನ ಭಾಸ್ಕರ ಸೇರಿಗಾರ ಎಂಬವರಿಗೆ ಮಾ.1ರಂದು ಬ್ಯಾಂಕ್ ಅಧಿಕಾರಿ ಹೇಳಿಕೊಂಡು ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರು ಕೂಡಲೇ ಬ್ಯಾಂಕ್ ಖಾತೆಯ ಕೆ.ವೈ.ಸಿ. ಅಪ್ಡೇಟ್ ಮಾಡಬೇಕು ಇಲ್ಲವಾದಲ್ಲಿ ಖಾತೆ ಬ್ಲಾಕ್ ಆಗುತ್ತದೆ ಎಂದು ಹೇಳಿದರು. ಇದನ್ನು ನಂಬಿದ ಅವರು ಎಲ್ಲ ವಿವರಗಳನ್ನು ನೀಡಿದರು. ತಕ್ಷಣವೇ ಇವರ ಖಾತೆಯಿಂದ 99,000ರೂ. ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿ, ಮೋಸ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

share
Next Story
X