Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮಾ.4ರಂದು ರೈಲು ಸಂಚಾರದಲ್ಲಿ...

ಮಂಗಳೂರು: ಮಾ.4ರಂದು ರೈಲು ಸಂಚಾರದಲ್ಲಿ ವ್ಯತ್ಯಯ

1 March 2023 9:24 PM IST
share
ಮಂಗಳೂರು: ಮಾ.4ರಂದು ರೈಲು ಸಂಚಾರದಲ್ಲಿ ವ್ಯತ್ಯಯ

ಮಂಗಳೂರು,  ಮಾ.1:  ಪಡೀಲ್ -ಜೋಕಟ್ಟೆ ನಡುವಿನ ಡಬಲ್ ಲೈನ್ ಮರುಸ್ಥಾಪನೆ ಕಾಮಗಾರಿಗೆ ಸಂಬಂಧಿಸಿ ಮಾ.4ರಂದು ಮಂಗಳೂರನ್ನು ಸಂಪರ್ಕಿಸುವ ಕೆಲವು  ರೈಲುಗಳ  ಓಡಾಟದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದಕ್ಷಿಣ ರೈಲ್ವೇಯು  ಪ್ರಕಟನೆಯಲ್ಲಿ ತಿಳಿಸಿದೆ.

ರೈಲು ಸಂಖ್ಯೆ 06489 ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ , ನಂ.06488 ಸುಬ್ರಹ್ಮಣ್ಯ - ಮಂಗಳೂರು ಸೆಂಟ್ರಲ್ , ರೈಲು ಸಂಖ್ಯೆ 06487 ಮಂಗಳೂರು ಸೆಂಟ್ರಲ್ - ಕಬಕ ಪುತ್ತೂರು ಮತ್ತು  ರೈಲು ಸಂಖ್ಯೆ. 06486 ಕಬಕ ಪುತ್ತೂರು - ಮಂಗಳೂರು ಸೆಂಟ್ರಲ್ ಅನ್‌ರಿಸರ್ವ್ಡ್ ಎಕ್ಸ್‌ಪ್ರೆಸ್ ವಿಶೇಷ  ರೈಲಿನ ಓಡಾಟವನ್ನು ಮಾ.4ರಂದು  ಪೂರ್ಣವಾಗಿ ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 10107 ಮಡಗಾಂವ್ ಜಂಕ್ಷನ್ - ಮಂಗಳೂರು ಸೆಂಟ್ರಲ್ ಮೆಮು ಎಕ್ಸ್‌ಪ್ರೆಸ್ ಪ್ರಯಾಣದ ಸೇವೆಯನ್ನು ತೋಕೂರು - ಮಂಗಳೂರು ಸೆಂಟ್ರಲ್ ನಡುವೆ ,ರೈಲು ಸಂಖ್ಯೆ 10108 ಮಂಗಳೂರು ಸೆಂಟ್ರಲ್ - ಮಡಗಾಂವ್ ಜಂಕ್ಷನ್ ಮೆಮು ಎಕ್ಸ್‌ಪ್ರೆಸ್ ಪ್ರಯಾಣದ ಸೇವೆ  ಮಂಗಳೂರು ಸೆಂಟ್ರಲ್ - ತೋಕೂರು ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.  ರೈಲು ಮಾ.4ರಂದು ತೋಕೂರಿನಿಂದ ಸಂಜೆ 3:40ಕ್ಕೆ ನಿರ್ಗಮಿಸಲಿದೆ.

ಮಾ. 3ರಂದು ರೈಲು ಸಂಖ್ಯೆ 12133 ಮುಂಬೈ ಸಿಎಸ್‌ಎಂಟಿ  - ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ಪ್ರಯಾಣ ವನ್ನು ಸುರತ್ಕಲ್ - ಮಂಗಳೂರು ಜಂಕ್ಷನ್ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.

ಮಾ.4 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 12134 ಮಂಗಳೂರು ಜಂಕ್ಷನ್ - ಮುಂಬೈ ಸಿಎಸ್‌ಎಂಟಿ  ಎಕ್ಸ್‌ಪ್ರೆಸ್ ರೈಲಿನ  ಮಂಗಳೂರು ಜಂಕ್ಷನ್ ಮತ್ತು ಸುರತ್ಕಲ್ ನಡುವಿನ ಓಡಾಟವನ್ನು ಭಾಗಶಃ ರದ್ದುಗೊಳಿಸಲಾಗುವುದು.

ರೈಲು ಸಂಖ್ಯೆ 16539 ಯಶವಂತಪುರ - ಮಂಗಳೂರು ಜಂಕ್ಷನ್ ವೀಕ್ಲಿ ಎಕ್ಸ್‌ಪ್ರೆಸ್ (ಶ್ರವಣಬೆಳಗೋಳ ಮೂಲಕ) ಸೇವೆ ಮಾ.4ರಂದು ಕಬಕ ಪುತ್ತೂರು ಮತ್ತು ಮಂಗಳೂರು ಜಂಕ್ಷನ್ ನಡುವೆ ಭಾಗಶಃ ರದ್ದಾಗಲಿದೆ.

* ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಜಂಕ್ಷನ್ ಡೈಲಿ ಎಕ್ಸ್‌ಪ್ರೆಸ್ ವಿಶೇಷ ಪ್ರಯಾಣವು ಮಾ. 3ರಂದು ಸುಬ್ರಹ್ಮಣ್ಯ ರಸ್ತೆ ಮತ್ತು ಮಂಗಳೂರು ಜಂಕ್ಷನ್ ನಡುವೆ ಭಾಗಶಃ ರದ್ಧಾಗಲಿದೆ.

* ರೈಲು ಸಂಖ್ಯೆ 07378 ಮಂಗಳೂರು ಜಂಕ್ಷನ್-ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲಿನ  ಸೇವೆಯು ಮಾ.4ರಂದು  ಮಂಗಳೂರು ಜಂಕ್ಷನ್ ಮತ್ತು ಸುಬ್ರಹ್ಮಣ್ಯ ನಡುವೆ ಭಾಗಶಃ ರದ್ದಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

share
Next Story
X