Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೂಕುಂಡ ಕಳವು ವಿಡಿಯೊ ವೈರಲ್: ಸಾಮಾಜಿಕ...

ಹೂಕುಂಡ ಕಳವು ವಿಡಿಯೊ ವೈರಲ್: ಸಾಮಾಜಿಕ ಮಾಧ್ಯಮಗಳಲ್ಲಿ #ElvishYadav ಟ್ರೆಂಡಿಂಗ್

1 March 2023 9:41 PM IST
share
ಹೂಕುಂಡ ಕಳವು ವಿಡಿಯೊ ವೈರಲ್: ಸಾಮಾಜಿಕ ಮಾಧ್ಯಮಗಳಲ್ಲಿ #ElvishYadav ಟ್ರೆಂಡಿಂಗ್

ಹೊಸ ದಿಲ್ಲಿ: ಗುರುಗ್ರಾಮದ ಜಿ-20 ಸಮಾರಂಭದ ಪ್ರದೇಶದಿಂದ ಹೂಕುಂಡಗಳು ಕಳವಾದ ಆಘಾತಕಾರಿ ವಿಡಿಯೊ ವೈರಲ್ ಆದ ಬೆನ್ನಿಗೇ, ಸಾಮಾಜಿಕ ಮಾಧ್ಯಮಗಳಲ್ಲಿ #ElvishYadav ಟ್ರೆಂಡ್ ಆಗಿದೆ ಎಂದು ndtv.com ವರದಿ ಮಾಡಿದೆ.

ಪ್ರಾಥಮಿಕವಾಗಿ ಉತ್ಕೃಷ್ಟ ದರ್ಜೆಯ ಕಾರುಗಳಿರುವ ವಿಡಿಯೊ ದೃಶ್ಯಾವಳಿಗಳನ್ನು ಪ್ರಸಾರ ಮಾಡುವ ಎಲ್ವಿಶ್ ಯಾದವ್, Elvish Yadav Vlogs ಹಾಗೂ Elvish Yadav ಎಂಬ ಎರಡು ಯೂಟ್ಯೂಬ್ ಚಾನೆಲ್‌ಗಳನ್ನು ಹೊಂದಿದ್ದು, ಅವುಗಳಿಗೆ ಕ್ರಮವಾಗಿ 36 ಲಕ್ಷ ಹಾಗೂ 92 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ.

ಹೂಕುಂಡ ಕಳವು ಮಾಡಿದ ವಿಡಿಯೊ ವೈರಲ್ ಆಗುತ್ತಿದ್ದಂತೆಯೇ ಸಾಮಾಜಿಕ ಮಾಧ್ಯಮ ಬಳಕೆದಾರರು ಆ ಕಾರಿನ ದೃಶ್ಯಾವಳಿ ಎಲ್ವಿಶ್ ಯಾದವ್ ವಿಡಿಯೊಗಳಲ್ಲಿ ಕಂಡು ಬರುವ ಕಾರಿನಂತೆಯೇ ಇದೆ ಎಂದು ಪ್ರತಿಪಾದಿಸಿದ್ದಾರೆ. ಆ ವಿಡಿಯೊವನ್ನು ಕಳೆದ ವರ್ಷ ಅಪ್ಲೋಡ್ ಮಾಡಲಾಗಿದ್ದು, ರಾಜಸ್ಥಾನದಲ್ಲಿ ನಡೆದಿದ್ದ ಆ ಕಾರು ರ್ಯಾಲಿಯಲ್ಲಿ ಎಲ್ವಿಶ್ ಕಾಣಿಸಿಕೊಂಡಿದ್ದ ಎಂದು ಹೇಳಿದ್ದಾರೆ. ಎರಡೂ ವಿಡಿಯೊಗಳ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮ ಬಳಕೆದಾರರು, ಹೂಕುಂಡ ಕಳವು ಪ್ರಕರಣದ ತುಣುಕಿನಲ್ಲಿ ಕಂಡು ಬಂದಿರುವ ನೋಂದಣಿ ಸಂಖ್ಯೆ ಹಾಗೂ ರಾಜಸ್ಥಾನ ಕಾರು ರ್ಯಾಲಿಯಲ್ಲಿ ಕಂಡು ಬಂದ ಕಾರಿನ ನೋಂದಣಿ ಸಂಖ್ಯೆ ಒಂದೇ ಆಗಿದೆ ಎಂದು ಪ್ರತಿಪಾದಿಸಿದ್ದಾರೆ.

ಈ ಕುರಿತು ಕಳೆದ ರಾತ್ರಿ ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿರುವ ಎಲ್ವಿಶ್ ಯಾದವ್, "ಹೂಕುಂಡ ಹೊತ್ತೊಯ್ದ ವಿಡಿಯೊದಲ್ಲಿರುವ ಕಾರು ನನಗೆ ಸೇರಿದ್ದಲ್ಲ. ನನ್ನ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡದಂತೆ ಎಲ್ಲರಲ್ಲೂ ನಾನು ಮನವಿ ಮಾಡಿಕೊಳ್ಳುತ್ತೇನೆ. ನನ್ನ ಕುರಿತು ಸುಳ್ಳು ಮಾಹಿತಿ ಹಂಚುತ್ತಿರುವವರ ವಿರುದ್ಧ ನಾನು ದಾವೆ ಹೂಡಲಿದ್ದೇನೆ" ಎಂದು ಎಚ್ಚರಿಸಿದ್ದಾರೆ.

ಈ ನಡುವೆ, ಈ ಕಳವು ಪ್ರಕರಣದಲ್ಲಿ ಗುರುಗ್ರಾಮ ಪೊಲೀಸರು ಮನಮೋಹನ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದು, ಆತನಿಂದ ಹೂಕುಂಡಗಳು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

Gamla chor Elvish yadav won’t be arrested because Elvish is BJP karyakarta and he puts BJP flag on his car as you can see in the video. pic.twitter.com/4SDWoTh4z7

— Dr Nimo Yadav (@niiravmodi) February 28, 2023

Youtuber elvish yadav car is stealing flower pots set up for G-20 event in Gurgaon? pic.twitter.com/LsHCudi0M5

— Nitish Bhardwaj (@hello_nicks) February 28, 2023

Lo Audio Ye Self Claimed Reporters Utkarsh Singh Jaise Inko Inke Gharwalo ne Agar Time Pe Thappad Diye Hote To Aaj Ye Haal Ni Hota Inka pic.twitter.com/nu8IxmqnNt

— Elvish Yadav (@ElvishYadav) March 1, 2023
share
Next Story
X