Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3.40 ಲಕ್ಷ ಕೋಟಿ ರೂ.ಗೆ ಏರಿದ ಗುಜರಾತ್...

3.40 ಲಕ್ಷ ಕೋಟಿ ರೂ.ಗೆ ಏರಿದ ಗುಜರಾತ್ ರಾಜ್ಯದ ಸಾಲ: ಪ್ರತಿಪಕ್ಷ, ಆರ್ಥಿಕ ತಜ್ಞರ ಕಳವಳ

1 March 2023 10:37 PM IST
share
3.40 ಲಕ್ಷ ಕೋಟಿ ರೂ.ಗೆ ಏರಿದ ಗುಜರಾತ್ ರಾಜ್ಯದ ಸಾಲ: ಪ್ರತಿಪಕ್ಷ, ಆರ್ಥಿಕ ತಜ್ಞರ ಕಳವಳ

ಹೊಸದಿಲ್ಲಿ, ಮಾ. 1:  ಗುಜರಾತ್‌ನ ಸಾರ್ವಜನಿಕ ಸಾಲ ಕಳೆದ ವರ್ಷ ಮಾರ್ಚ್ ಅಂತ್ಯದಲ್ಲಿ ದಾಖಲಾಗಿದ್ದ 3.20 ಲಕ್ಷ ಕೋಟಿ ರೂ.ನಿಂದ 3,40 ಲಕ್ಷ ಕೋ.ರೂ.ಗೆ ಏರಿಕೆಯಾಗಿದೆ.

ರಾಜ್ಯದ ಪ್ರತಿಪಕ್ಷ ಹಾಗೂ ಆರ್ಥಿಕ ತಜ್ಞರು ಸಾಲ ಏರಿಕೆಯಾಗುತ್ತಿರುವುದು ಹಾಗೂ ಆದಾಯ ಇಳಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಮಹಾಲೇಖಪಾಲರು (ಸಿಎಜಿ) ಸಾರ್ವಜನಿಕ ಸಾಲ ಏರಿಕೆಯಾಗುತ್ತಿರುವ ಕುರಿತು ರಾಜ್ಯ ಸರಕಾರವನ್ನು ಎಚ್ಚರಿಸಿದ್ದರು. ರಾಜ್ಯ ಸಾಲದ ಬಲೆಗೆ ಬೀಳುತ್ತಿದೆ ಎಂದು ಹೇಳಿದ್ದರು.
 
ರಾಜ್ಯ ಸರಕಾರ ಮಂಗಳವಾರ ವಾರ್ಷಿಕ ಮುಂಗಡಪತ್ರ ಮಂಡಿಸುವ ಸಂದರ್ಭ ಇತ್ತೀಚೆಗಿನ ಅಂಕಿ-ಅಂಶವನ್ನು ಬಿಡುಗಡೆ ಮಾಡಿದೆ. ‘‘ಗುಜರಾತ್‌ನ ಸಾರ್ವಜನಿಕ ಸಾಲ 3,50,000 ಕೋ.ರೂ.ಗೆ ಏರಿಕೆಯಾಗಬಹುದು ಎಂದು ನಮ್ಮ ಹಿಂದಿನ ಅಂದಾಜು ಹೇಳಿತ್ತು. 
ಆದರೆ, ಪರಿಷ್ಕೃತ ಅಂದಾಜಿನ ಪ್ರಕಾರ ಸಾರ್ವಜನಿಕ ಸಾಲ 3,40.000 ಕೋ.ರೂ.ಗೆ ಏರಿಕೆಯಾಗಿದೆ. ನಮ್ಮ ಅಂದಾಜಿನ ಪ್ರಕಾರ ಈ ಸಾರ್ವಜನಿಕ ಸಾಲ ಮುಂದಿನ ವರ್ಷದಲ್ಲಿ 3,81,000 ಕೋ.ರೂ.ಗೆ ಏರಿಕೆಯಾಗಲಿದೆ’’ ಎಂದು ರಾಜ್ಯ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ (ಆರ್ಥಿಕ ವ್ಯವಹಾರ) ಮೋನಾ ಕನಧಾರ್ ತಿಳಿಸಿದ್ದಾರೆ.
 
ಹಣಕಾಸು ಇಲಾಖೆಯ ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಜೆ.ಪಿ. ಗುಪ್ತಾ, ರಾಜ್ಯ ಸಾಲ ಹಾಲಿ ನಿಯಮಗಳಿಗೆ ಅನುಗುಣವಾಗಿ ನಿವ್ವಳ ರಾಜ್ಯ ಆಂತರಿಕ ಉತ್ಪನ್ನ (ಜಿಎಸ್‌ಡಿಪಿ)ದ ಶೇ. 27ರ ಮಿತಿಯಲ್ಲಿರಬೇಕು. ಆದರೆ, ನಮ್ಮ ಜಿಎಸ್‌ಡಿಪಿ ಪ್ರಸಕ್ತ 22 ಲಕ್ಷ ಕೋಟಿ ಇದೆ. ಶೇ. 27ರಷ್ಟಿದ್ದರೆ, ನಾವು 5.75 ಲಕ್ಷ ಕೋ.ರೂ. ಸಾಲವನ್ನು ಭರಿಸಬಹುದಾಗಿದೆ. ಆದರೂ ಗುಜರಾತ್‌ನ ಸಾಲ 3.5 ಲಕ್ಷ ಕೋ.ರೂ.ಗಿಂತ ಕಡಿಮೆ ಇದೆ ಎಂದು ಗುಪ್ತಾ ಹೇಳಿದ್ದಾರೆ. 
ಸಾರ್ವಜನಿಕ ಸಾಲ ಹೆಚ್ಚಾಗುವುದರೊಂದಿಗೆ, ಪ್ರತಿಯೋರ್ವರಿಗೆ ಕಳೆದ ವರ್ಷದ 46,000 ರೂ.ಗೆ ಹೋಲಿಸಿದರೆ ಈ ವರ್ಷ 48,500 ರೂ. ಹೊರೆ ಬೀಳಲಿದೆ.

share
Next Story
X