Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಧಾನಸಭಾ ಚುನಾವಣೆ:...

ವಿಧಾನಸಭಾ ಚುನಾವಣೆ: ತ್ರಿಪುರಾ,ನಾಗಾಲ್ಯಾಂಡ್ ನಲ್ಲಿ ಬಿಜೆಪಿ, ಮಿತ್ರಪಕ್ಷಗಳಿಗೆ ಆರಂಭಿಕ ಮುನ್ನಡೆ

2 March 2023 9:19 AM IST
share
ವಿಧಾನಸಭಾ ಚುನಾವಣೆ: ತ್ರಿಪುರಾ,ನಾಗಾಲ್ಯಾಂಡ್ ನಲ್ಲಿ ಬಿಜೆಪಿ, ಮಿತ್ರಪಕ್ಷಗಳಿಗೆ ಆರಂಭಿಕ ಮುನ್ನಡೆ

ಹೊಸದಿಲ್ಲಿ: ವಿಧಾನಸಭಾ ಚುನಾವಣೆ ಮತ ಎಣಿಕೆ ಗುರುವಾರ ಬೆಳಗ್ಗೆ  ಆರಂಭವಾದ ಕೆಲವೇ ಕ್ಷಣಗಳಲ್ಲಿ ತ್ರಿಪುರಾ ಹಾಗೂ  ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಆರಂಭಿಕ ಮುನ್ನಡೆ ಸಾಧಿಸಿವೆ.

ಏತನ್ಮಧ್ಯೆ, ನಿರೀಕ್ಷೆಯಂತೆ ಮೇಘಾಲಯದಲ್ಲಿ ತೀವ್ರ ಪೈಪೋಟಿ ಕಂಡುಬಂದಿದೆ. 

ಮೇಘಾಲಯದ ಚುನಾವಣಾ ಫಲಿತಾಂಶಗಳು ಎಕ್ಸಿಟ್ ಪೋಲ್‌ ಪ್ರಕಾರ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವ  ಸಾಧ್ಯತೆ ಕಾಣುತ್ತಿಲ್ಲ.

ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) 60 ಸ್ಥಾನಗಳಲ್ಲಿ ಸುಮಾರು 20 ಸ್ಥಾನಗಳಲ್ಲಿ ಮುಂದಿದೆ, ಆರಂಭಿಕ ಟ್ರೆಂಡ್ ಪ್ರಕಾರ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮೇಘಾಲಯದಲ್ಲಿ ಬಹುಮತಕ್ಕೆ 31 ಸ್ಥಾನ ಗೆಲ್ಲಬೇಕಾಗಿದೆ. ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷಗಳು ಕ್ರಮವಾಗಿ 10 ಹಾಗೂ 8 ಸ್ಥಾನಗಳಲ್ಲಿ ಮುನ್ನಡೆಯಲ್ಲಿವೆ.  ಕಾಂಗ್ರೆಸ್ 6 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ತ್ರಿಪುರಾದಲ್ಲಿ ಪ್ರಸ್ತುತ ಬಿಜೆಪಿ ಮಿತ್ರಪಕ್ಷಗಳು 31ರಲ್ಲಿ ಮುನ್ನಡೆ ಸಾಧಿಸಿದೆ. ರಾಜ ಕುಟುಂಬದ ಪ್ರದ್ಯೋತ್ ಮಾಣಿಕ್ಯ ದೆಬ್ಬರ್ಮಾ ನೇತೃತ್ವದ ತಿಪ್ರಾ ಮೋಥಾ ಪಕ್ಷವು  12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಗ್ರೇಟರ್ ಟಿಪ್ರಾಲ್ಯಾಂಡ್‌ಗಾಗಿ ಒತ್ತಾಯಿಸುತ್ತಿರುವ ಬುಡಕಟ್ಟು ಪ್ರಾಬಲ್ಯದ ಪಕ್ಷವನ್ನು ಈ ಚುನಾವಣೆಗಳಲ್ಲಿ 'ಎಕ್ಸ್-ಫ್ಯಾಕ್ಟರ್' ಎಂದು ನೋಡಲಾಗುತ್ತಿದೆ.

ಸದ್ಯ ಕಾಂಗ್ರೆಸ್-ಸಿಪಿಎಂ ಮೈತ್ರಿಕೂಟ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಬಿಜೆಪಿ ನೇತೃತ್ವದ ಸಮ್ಮಿಶ್ರ ಸರಕಾರವು  ನಾಗಾಲ್ಯಾಂಡ್‌ನಲ್ಲಿ ಭಾರಿ ಗೆಲುವಿಗೆ ಸಿದ್ಧವಾಗಿದೆ, ಫೆಬ್ರವರಿ 27 ರಂದು ನಡೆದ ವಿಧಾನಸಭಾ ಚುನಾವಣೆಯ ಮತಗಳ ಎಣಿಕೆ ಆರಂಭವಾಗುತ್ತಿದ್ದಂತೆ ಆರಂಭಿಕ ಟ್ರೆಂಡ್ ಪ್ರಕಾರ ಬಿಜೆಪಿ ಹಾಗೂ  ಅದರ ಮಿತ್ರ ಪಕ್ಷವಾದ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) 60 ಸ್ಥಾನಗಳಲ್ಲಿ 42 ರಲ್ಲಿ ಮುಂದಿದೆ, ಅಲ್ಲಿ ಬಹುಮತಕ್ಕೆ 31 ಸ್ಥಾನ ಗೆಲ್ಲಬೇಕಾಗಿದೆ.

ಮೇಘಾಲಯ ಹಾಗೂ  ನಾಗಾಲ್ಯಾಂಡ್‌ನಲ್ಲಿ ತಲಾ 60 ಸ್ಥಾನಗಳಿಗೆ ಒಟ್ಟು 352 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಏತನ್ಮಧ್ಯೆ, ತ್ರಿಪುರಾದ ಬಹುಕೋನ ಸ್ಪರ್ಧೆಯಲ್ಲಿ 60 ಸ್ಥಾನಗಳನ್ನು ತುಂಬಲು 259 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

share
Next Story
X