Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹುಳಹುಪ್ಪಟೆ ತಿಂದು, ಮೂತ್ರ ಕುಡಿದು...

ಹುಳಹುಪ್ಪಟೆ ತಿಂದು, ಮೂತ್ರ ಕುಡಿದು ಅಮೆಝಾನ್ ಅರಣ್ಯದಲ್ಲಿ 31 ದಿನ ಕಳೆದ ವ್ಯಕ್ತಿ!

2 March 2023 11:23 AM IST
share
ಹುಳಹುಪ್ಪಟೆ ತಿಂದು, ಮೂತ್ರ ಕುಡಿದು ಅಮೆಝಾನ್ ಅರಣ್ಯದಲ್ಲಿ 31 ದಿನ ಕಳೆದ ವ್ಯಕ್ತಿ!

ಬೊಲಿವಿಯಾ: ದಟ್ಟ ಅಮೆಝಾನ್ ಅರಣ್ಯದಲ್ಲಿ ದಾರಿ ತಪ್ಪಿ ಒಬ್ಬಂಟಿಯಾಗಿ ಬೇರ್ಪಡೆಯಾದ ವ್ಯಕ್ತಿಯೊಬ್ಬರು 31 ದಿನಗಳ ಕಾಲ ದಟ್ಟ ಅರಣ್ಯದಲ್ಲಿ ಅಲೆದಾಡುತ್ತಾ, ಹುಳ ಹುಪ್ಪಟೆ ತಿಂದು, ಮೂತ್ರ ಕುಡಿದು ಬದುಕಿ ಬಂದಿರುವ ಕುತೂಹಲಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ಉತ್ತರ ಬೊಲಿವಿಯದಲ್ಲಿ ಜನವರಿ 25ರಂದು ಸ್ನೇಹಿತರ ಜತೆಗೆ ಬೇಟೆಗೆ ತೆರಳಿದ್ದ 30 ವರ್ಷ ವಯಸ್ಸಿನ ಜೋನಾಥನ್ ಅಕೋಸ್ಟಾ ತಮ್ಮ ಗುಂಪಿನಿಂದ ಬೇರ್ಪಟ್ಟಿದ್ದರು ಎಂದು ಬಿಬಿಸಿ ವರದಿ ಮಾಡಿದೆ. ಒಂದು ತಿಂಗಳ ಬಳಿಕ ಪರಿಹಾರ ಮತ್ತು ರಕ್ಷಣಾ ತಂಡ ಇವರನ್ನು ಪತ್ತೆ ಮಾಡಿದೆ.

ಮೂವತ್ತೊಂದು ದಿನಗಳ ಅವಧಿಯಲ್ಲಿ ತಮ್ಮ ಅರಣ್ಯ ವಾಸದ ವೇಳೆ ತಾವು ಎದುರಿಸಿದ ಸಂಕಷ್ಟಗಳನ್ನು ಹಾಗೂ ಜೀವಂತವಾಗಿ ಉಳಿದುಕೊಂಡ ಘಟನೆಯನ್ನು ಜೋನಾಥನ್ ಮೆಲುಕು ಹಾಕಿಕೊಂಡಿದ್ದಾರೆ. ಹುಳ ಹುಪ್ಪಟೆ ಮತ್ತು ಕೀಟಗಳನ್ನು, ಪಪ್ಪಾಯಿದಂಥ ಕಾಡು ಹಣ್ಣುಗಳನ್ನು ತಿಂದು ಬದುಕಿ ಉಳಿದಿದ್ದಾಗಿ ಹೇಳಿಕೊಂಡಿದ್ದಾರೆ.

"ಮಳೆಗಾಗಿ ನಾನು ದೇವರನ್ನು ಪ್ರಾರ್ಥಿಸಿದೆ. ಮಳೆ ಬಾರದಿದ್ದರೆ ನಾನು ಬದುಕಿ ಉಳಿಯುತ್ತಿರಲಿಲ್ಲ" ಎಂದು ವಿವರಿಸಿದರು. ರಬ್ಬರ್ ಬೂಟಿನಲ್ಲಿ ಮಳೆ ನೀರು ಸಂಗ್ರಹಿಸಿ ಕುಡಿದಿದ್ದಾಗಿ ಹೇಳಿರುವ ಅವರು, ನೀರು ಸಿಗದಿದ್ದಾಗ ಸ್ವ ಮೂತ್ರ ಕುಡಿದು ಬದುಕಿ ಉಳಿದೆ ಎಂದು ಹೇಳಿದ್ದಾರೆ.

ಕಾಡುಮೃಗಗಳಿಂದ ಎದುರಾದ ಅಪಾಯವನ್ನು ಕೂಡಾ ವಿವರಿಸಿರುವ ಅವರು ಅಂತಿಮವಾಗಿ 31 ದಿನ ಬಳಿಕ ರಕ್ಷಣಾ ಸಿಬ್ಬಂದಿಯಿಂದ 300 ಮೀಟರ್ ದೂರದಲ್ಲಿ ನೆರವಿಗಾಗಿ ಯಾಚಿಸುತ್ತಿದ್ದಾಗ ಸಿಬ್ಬಂದಿ ನೆರವಿಗೆ ಧಾವಿಸಿದ್ದರು. 31 ದಿನಗಳ ಅವಧಿಯಲ್ಲಿ 17 ಕೆ.ಜಿ. ತೂಕ ಕಳೆದುಕೊಂಡಿರುವ ಜೋನಾಥನ್ ಅವರನ್ನು ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

#NTVInforma│ Después de estar desaparecido 31 días, encuentran con vida a Jhonatan Acosta Abuid que se perdió en el monte del municipio de Baures, Beni.
Periodista: Alberto Pérez
Video: Juan de Dios - Taxi Noticias#RedUnoDigital https://t.co/UyKL4TOvSC pic.twitter.com/cmYz7MUPCd

— Red Uno De Bolivia HD (@RedUnoTv) February 26, 2023
share
Next Story
X