Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯ ಪುಸ್ತಕ ಮೇಳದಲ್ಲಿ ಕ್ರೈಸ್ತ...

ದಿಲ್ಲಿಯ ಪುಸ್ತಕ ಮೇಳದಲ್ಲಿ ಕ್ರೈಸ್ತ ಸಂಸ್ಥೆಯ ಸ್ಟಾಲ್‌ನಲ್ಲಿ ದಾಂಧಲೆಗೈದ ಕಿಡಿಗೇಡಿಗಳು

2 March 2023 3:22 PM IST
share
ದಿಲ್ಲಿಯ ಪುಸ್ತಕ ಮೇಳದಲ್ಲಿ ಕ್ರೈಸ್ತ ಸಂಸ್ಥೆಯ ಸ್ಟಾಲ್‌ನಲ್ಲಿ ದಾಂಧಲೆಗೈದ ಕಿಡಿಗೇಡಿಗಳು

ಹೊಸದಿಲ್ಲಿ: ದಿಲ್ಲಿಯಲ್ಲಿ ‌ಆಯೋಜಿಸಲಾಗಿರುವ ವರ್ಲ್ಡ್‌ ಬುಕ್‌ ಫೇರ್‌ನಲ್ಲಿ (Delhi Book Fair) ಕ್ರೈಸ್ತ ಲಾಭ-ರಹಿತ ಸಂಘಟನೆ – ಗಿಡಿಯೋನ್‌ ಇಂಟರ್‌ನ್ಯಾಷನಲ್‌ನ ಸ್ಟಾಲ್‌ ಒಂದರಲ್ಲಿ ಬೈಬಲ್‌ನ ಪ್ರತಿಗಳನ್ನು ವಿತರಿಸಲಾಗುತ್ತಿದೆ ಎಂದು ಆರೋಪಿಸಿ ಅದಕ್ಕೆ ಆಕ್ಷೇಪಿಸಿ ಆ ಪುಸ್ತಕ ಸ್ಟಾಲ್‌ನಲ್ಲಿ ದುಷ್ಕರ್ಮಿಗಳ ಗುಂಪೊಂದು ದಾಂಧಲೆ ನಡೆಸಿದೆ ಎಂದು The Indian Express ವರದಿ ಮಾಡಿದೆ.

ದುಷ್ಕರ್ಮಿಗಳು ಜೈ ಶ್ರೀ ರಾಮ್‌, ಭಾರತ್‌ ಮಾತಾ ಕಿ ಜೈ ಹಾಗೂ 'ಫ್ರೀ ಬೈಬಲ್‌ ಬಂದ್‌ ಕರೋ' ಎಂಬ ಘೋಷಣೆಗಳನ್ನು ಕೂಗಿ ಪ್ರತಿಭಟಿಸುತ್ತಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ಪುಸ್ತಕ ಮೇಳದ ಇತರ ಸ್ಟಾಲ್‌ಗಳಲ್ಲಿ ಇತರ ಧರ್ಮಗಳ ಗ್ರಂಥಗಳ ಉಚಿತ ವಿತರಣೆಯೂ ನಡೆಯುತ್ತಿವೆ ಎಂದು ಅಲ್ಲಿನ ಸ್ವಯಂಸೇವಕರೊಬ್ಬರು ಮಾದ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಕ್ರೈಸ್ತ ಸಂಘಟನೆಯ ಸ್ಟಾಲ್‌ ಅನ್ನು ಗುರಿಯಾಗಿಸಿದ್ದ ದುಷ್ಕರ್ಮಿಗಳು ಬಲವಂತವಾಗಿ ಬೈಬಲ್‌ಗಳನ್ನು ಪಡೆಯುವಂತೆ ಹೇಳಿ ಮತಾಂತರ ಯತ್ನ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆನ್ನಲಾಗಿದೆ.

ಪ್ರತಿಭಟನಾಕಾರರು ಧಾರ್ಮಿಕ ಪುಸ್ತಕಗಳನ್ನು ಮತ್ತು ಪೋಸ್ಟರ್‌ಗಳನ್ನು ಹರಿದುಹಾಕಿದ್ದಾರೆಂದು ಸ್ಟಾಲ್‌ನವರು ಹೇಳಿದರೂ ಪೊಲೀಸರು ಇದನ್ನು ನಿರಾಕರಿಸಿದ್ದಾರೆ.

ಗುಂಪೊಂದು ಕೇವಲ ಪ್ರತಿಭಟನೆ ನಡೆಸಿತ್ತು ಯಾವುದೇ ಹಿಂಸಾರೂಪಕ್ಕೆ ತಿರುಗಿಲ್ಲ. ಗಿಡಿಯೊನ್ ಸಂಸ್ಥೆ ದೂರು ನೀಡದೇ ಇರಲು ನಿರ್ಧರಿಸಿದೆ, ಸಮಸ್ಯೆ ಪರಿಹರಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಪುರಾದಲ್ಲಿ ಕಿಂಗ್ ಮೇಕರ್ ಆಗಲಿದಯೇ ತಿಪ್ರಾ ಮೋಥಾ ಪಕ್ಷ?

At the #WorldBookFair2023 Gideons International Stall distributing Free Bible attacked today. Slogans of "Jai Shree Ram" and "Bharat Mata ki jai were raised."
pic.twitter.com/71HiAea3ZV

— Sumedhapal (@Sumedhapal4) March 1, 2023
share
Next Story
X