Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯೆನೆಪೊಯ ಡೀಮ್ಡ್ ವಿವಿಗೆ ‘ಪ್ರಾಜೆಕ್ಟ್...

ಯೆನೆಪೊಯ ಡೀಮ್ಡ್ ವಿವಿಗೆ ‘ಪ್ರಾಜೆಕ್ಟ್ ಮಂಗಳ’ ಯೋಜನೆ ವಿಸ್ತರಣೆ

2 March 2023 10:12 PM IST
share
ಯೆನೆಪೊಯ ಡೀಮ್ಡ್ ವಿವಿಗೆ ‘ಪ್ರಾಜೆಕ್ಟ್ ಮಂಗಳ’ ಯೋಜನೆ ವಿಸ್ತರಣೆ

ಮಂಗಳೂರು:ಯೆನೆಪೊಯ ಡೀಮ್ಡ್ ವಿಶ್ವವಿದ್ಯಾನಿಲಯಕ್ಕೆ ‘ಪ್ರಾಜೆಕ್ಟ್ ಮಂಗಳ’ ಯೋಜನೆಯನ್ನು ವಿಸ್ತರಿಸಲಾಗಿದೆ. ಅಂಚೆ ಇಲಾಖೆಯ ಮಂಗಳೂರು ವಿಭಾಗವು ಯೆನೆಪೊಯ ವಿವಿಯೊಂದಿಗೆ ಮಾಡಿಕೊಂಡ ಒಪ್ಪಂದಂತೆ ವಿವಿ ಅಧೀನದಲ್ಲಿರುವ 11 ಕಾಲೇಜುಗಳ ಅಂತಿಮ ವರ್ಷದ ಅಂಕಪಟ್ಟಿಗಳು, ಡಿಗ್ರಿ ಸರ್ಟಿಫಿಕೆಟ್‌ಗಳು ಇನ್ಮುಂದೆ ಸ್ಪೀಡ್‌ಪೋಸ್ಟ್ ಮೂಲಕ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ತಲುಪಲಿದೆ.

ಈ ವಿಶಿಷ್ಟ ಸೇವೆ (ಪ್ರಾಜೆಕ್ಟ್ ಮಂಗಳ)ಯನ್ನು ರಾಜ್ಯದಲ್ಲೇ ಪ್ರಥಮ ಬಾರಿಗೆ ಕಳೆದ ವರ್ಷ ಕೆಪಿಟಿಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಇದೀಗ ದೇರಳಕಟ್ಟೆಯ ಯೆನೆಪೊಯ ಶಿಕ್ಷಣ ಸಂಸ್ಥೆಯಲ್ಲಿ ಆರಂಭಿಸಿದೆ. ಯೆನೆಪೊಯ ವಿವಿಯ ಉಪಕುಲಪತಿ ಡಾ.ಎಂ.ವಿಜಯ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಿಜಿಸ್ಟ್ರಾರ್ ಡಾ.ಗಂಗಾಧರ ಸೋಮಯಾಜಿ, ಪರೀಕ್ಷೆಯ ನಿಯಂತ್ರಕ ಡಾ. ಬಿ.ಟಿ ನಂದಿಶ್, ಅಂಚೆ ಇಲಾಖೆಯ ಹಿರಿಯ ಅಧೀಕ್ಷಕ ಶ್ರೀಹರ್ಷ ಮತ್ತಿತರರು ‘ಪ್ರಾಜೆಕ್ಟ್ ಮಂಗಳ’ದ ಲೋಗೊ ಅನಾವರಣಗೊಳಿಸಿದರು.

ಅಂಚೆ ಇಲಾಖೆಯು ಈಗಾಗಲೇ ವಿವಿಧ ಸಕಾರಿ ದಾಖಲೆಗಳು, ಆಧಾರ್ ಕಾರ್ಡ್, ಪಾಸ್‌ಪೋರ್ಟ್, ಪಾನ್‌ಕಾರ್ಡ್, ವೋಟರ್ ಐಡಿ, ಜನನ/ಮರಣ ಪ್ರಮಾಣ ಪತ್ರ, ಡೆಬಿಟ್ ಕಾರ್ಡ್, ಎಟಿಎಂ ಕಾರ್ಡ್, ಚೆಕ್‌ಬುಕ್ ಮುಂತಾದ ಲಕ್ಷಾಂತರ ದಾಖಲೆಗಳನ್ನು ಹಲವು ವರ್ಷಗಳಿಂದ ಪ್ರತಿದಿನ ಜನರ ಮನೆಬಾಗಿಲಿಗೆ ತಲುಪಿಸುತ್ತಿದ್ದು, ಈಗ ಎಲ್ಲಾ ಬಗೆಯ ಶೈಕ್ಷಣಿಕ ದಾಖಲೆಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆಬಾಗಿಲಿಗೆ ತಲುಪಿಸಲಿದೆ ಎಂದು ಅಂಚೆ ಇಲಾಖೆಯ ಹಿರಿಯ ಅಧೀಕ್ಷಕ ಶ್ರೀಹರ್ಷ ತಿಳಿಸಿದರು.

ಈ ಸಂದರ್ಭ ಯೆನೆಪೊಯ ವಿವಿಯ ಹಣಕಾಸು ಅಧಿಕಾರಿ ಅಬ್ದುಲ್ ಮೊಹಸಿನ್, ಮಂಗಳೂರಿನ ಸಹಾಯಕ ಅಂಚೆ ಅಧೀಕ್ಷಕ ಶ್ರೀನಾಥ್ ಎನ್.ಬಿ., ಅಂಚೆ ವಿಭಾಗದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್‌ಗಳಾದ  ಶಂಕರ್ ಕೆ, ಸುಭಾಷ್ ಪಿ. ಸಾಲ್ಯಾನ್ ಉಪಸ್ಥಿತರಿದ್ದರು.

share
Next Story
X