Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಗ್ರೂಪ್‌ನಿಂದ ವಿಮಾನ ನಿಲ್ದಾಣಕ್ಕೆ...

ಅದಾನಿ ಗ್ರೂಪ್‌ನಿಂದ ವಿಮಾನ ನಿಲ್ದಾಣಕ್ಕೆ ಬಳಕೆದಾರ ಅಭಿವೃದ್ಧಿ ಶುಲ್ಕ ಹೆಚ್ಚಿಸುವ ಪ್ರಸ್ತಾವ

2 March 2023 10:23 PM IST
share
ಅದಾನಿ ಗ್ರೂಪ್‌ನಿಂದ ವಿಮಾನ ನಿಲ್ದಾಣಕ್ಕೆ ಬಳಕೆದಾರ ಅಭಿವೃದ್ಧಿ ಶುಲ್ಕ ಹೆಚ್ಚಿಸುವ ಪ್ರಸ್ತಾವ

ಹೊಸದಿಲ್ಲಿ,ಮಾ.2: ಅದಾನಿ ಗ್ರೂಪ್ ನಿರ್ವಹಿಸುತ್ತಿರುವ ಲಕ್ನೋ ಇಂಟರ್ನ್ಯಾಷನಲ್ ಏರ್‌ಪೋರ್ಟ್‌ ಲಿ.ದೇಶಿಯ ಮತ್ತು ಅಂತರರಾಷ್ಟ್ರೀಯ ನಿರ್ಗಮನ ಯಾನಗಳಿಗಾಗಿ ಬಳಕೆದಾರ ಅಭಿವೃದ್ಧಿ ಶುಲ್ಕಗಳಲ್ಲಿ ಹೆಚ್ಚಳವನ್ನು ಪ್ರಸ್ತಾವಿಸಿದೆ.

ಈ ಪ್ರಸ್ತಾವವು ಸೀಕೃತಗೊಂಡರೆ ಲಕ್ನೋದಿಂದ ವಿಮಾನ ಪ್ರಯಾಣವು ದುಬಾರಿಯಾಗಲಿದೆ.

ಬಳಕೆದಾರ ಅಭಿವೃದ್ಧಿ ಶುಲ್ಕವನ್ನು ದೇಶಿಯ ನಿರ್ಗಮನಗಳಿಗಾಗಿ 192 ರೂ.ಗಳಿಂದ 1,025 ರೂ.ಗಳಿಗೆ ಮತ್ತು ಅಂತರರಾಷ್ಟ್ರೀಯ ನಿರ್ಗಮನಗಳಿಗಾಗಿ 561 ರೂ.ಗಳಿಂದ 2,756 ರೂ.ಗಳಿಗೆ ಹೆಚ್ಚಿಸಲು ಅದಾನಿ ಗ್ರೂಪ್ ಪ್ರಸ್ತಾವಿಸಿದೆ. ಅದು ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA)ಕ್ಕೆ ತನ್ನ ಪ್ರಸ್ತಾವವನ್ನು ಸಲ್ಲಿಸಿದೆ.

ದೇಶಿಯ ಮತ್ತು ಅಂತರರಾಷ್ಟ್ರೀಯ ಕಾರ್ಗೊ ನಿರ್ವಹಣೆ ಸೇವೆಗಳು,ಸಮಗ್ರ ಇಂಧನ ಸಂಗ್ರಹ ಮತ್ತು ಪೂರೈಕೆ ದರಗಳನ್ನು ಹೆಚ್ಚಿಸಲೂ ಅದಾನಿ ಗ್ರೂಪ್ ಪ್ರಸ್ತಾವಿಸಿದೆ.

ಬಳಕೆದಾರ ಅಭಿವೃದ್ಧಿ ಶುಲ್ಕಗಳನ್ನು ಪ್ರಯಾಣಿಕರು ನೇರವಾಗಿ ಭರಿಸಿದರೆ,ಇತರ ವೈಮಾನಿಕ ಶುಲ್ಕಗಳನ್ನು ವಿಮಾನಯಾನ ಸಂಸ್ಥೆಗಳಿಂದ ಸಂಗ್ರಹಿಸಲಾಗುತ್ತದೆ. ಈ ಸಂಸ್ಥೆಗಳು ತಮ್ಮ ಕಾರ್ಯಾಚರಣೆ ವೆಚ್ಚಗಳ ಆಧಾರದಲ್ಲಿ ವಿಮಾನಯಾನ ದರಗಳನ್ನು ನಿಗದಿಗೊಳಿಸುತ್ತವೆ.

ಮಾಧ್ಯಮಗಳ ವರದಿಯಂತೆ ಶುಲ್ಕ ಹೆಚ್ಚಳವನ್ನು 2023,ಎ.1ರಿಂದ 2025,ಎ.1ರವರೆಗೆ ಮೂರು ಹಂತಗಳಲ್ಲಿ ಜಾರಿಗೊಳಿಸಲು ಅದಾನಿ ಗ್ರೂಪ್ ಉದ್ದೇಶಿಸಿದೆ. ಹೆಚ್ಚಿಸಲಾದ ದರಗಳು ವಿಮಾನ ನಿಲ್ದಾಣದ ಅಭಿವೃದ್ಧಿ ಯೋಜನೆಗಳಿಗೆ ಹಣಕಾಸು ಒದಗಿಸುತ್ತವೆ ಎಂದು ನಿರೀಕ್ಷಿಸಲಾಗಿದೆ.

ಪ್ರಸ್ತಾವದ ಕುರಿತು ಪ್ರತಿಕ್ರಿಯಿಸಿರುವ ಎಇಆರ್ಎ,ತಾನು ವಿವೇಚನೆಯಿಂದ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ ಮತ್ತು ಎಲ್ಲ ಪಾಲುದಾರರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡು ಶುಲ್ಕಗಳನ್ನು ನಿರ್ಧರಿಸುತ್ತೇನೆ. ಅಂತಿಮ ಶುಲ್ಕಗಳು ವಿಮಾನ ನಿಲ್ದಾಣ ನಿರ್ವಾಹಕರು ಸಲ್ಲಿಸಿರುವ ದರಗಳಿಗಿಂತ ಭಿನ್ನವಾಗಿರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

share
Next Story
X