Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿಯ 11,307 ಮಂದಿ ಪೌರ ಕಾರ್ಮಿಕರ...

ಬಿಬಿಎಂಪಿಯ 11,307 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿಗೆ ಆದೇಶ

2 March 2023 6:33 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಬಿಎಂಪಿಯ 11,307 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿಗೆ ಆದೇಶ

ಬೆಂಗಳೂರು, ಮಾ. 2: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 11,307 ಮಂದಿ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮೂಲಕ ಖಾಯಂಗೊಳಿಸಲು ನಗರಾಭಿವೃದ್ಧಿ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಗುರುವಾರ ಆದೇಶ ಹೊರಡಿಸಿದ್ದಾರೆ.

ಷರತ್ತು: ಬಿಬಿಎಂಪಿಯಲ್ಲಿ ಹಾಲಿ ನೇರಪಾವತಿ ಕ್ಷೇಮಾಭಿವೃದ್ಧಿ/ದಿನಗೂಲಿ ಆಧಾರದಲ್ಲಿ ಎರಡು ವರ್ಷಗಳ ಕಡಿಮೆ ಇಲ್ಲದಂತೆ, ನಿರಂತರವಾಗಿ ಕೆಲಸ ನಿರ್ವಹಿಸಿರುವ ಪೌರಕಾರ್ಮಿಕರಿಗೆ ಆದ್ಯತೆ ನೀಡತಕ್ಕದ್ದು. ಪಾಲಿಕೆಯಲ್ಲಿ ಹಾಲಿ ನೇರಪಾವತಿ/ಕ್ಷೇಮಾಭಿವೃದ್ಧಿ/ದಿನಗೂಲಿ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ 2 ವರ್ಷಗಳ ಮೇಲ್ಪಟ್ಟು ಪಾಲಿಕೆಯಿಂದ ವೇತನ ಪಡೆದು ದಾಖಲಾತಿಗಳನ್ನು ನೇಮಕಾತಿಯಲ್ಲಿ ಆದ್ಯತೆಗೆ ಪರಿಗಣಿಸತಕ್ಕದ್ದು

ಆದ್ಯತೆಯನ್ನು ನೀಡುವಲ್ಲಿ 2 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅಭ್ಯರ್ಥಿಗಳ ಸೇವಾವಧಿ ಒಂದೇ ಇದ್ದ ಪಕ್ಷದಲ್ಲಿ ಅಂತಹ ಅಭ್ಯರ್ಥಿಗಳ ಜೇಷ್ಠತೆಯನ್ನು ಅವರ ವಯಸ್ಸಿಗೆ ಅನುಗುಣವಾಗಿ ಅಂದರೆ ಹೆಚ್ಚು ವಯಸ್ಕರನ್ನು ಕಡಿಮೆ ವಯಸ್ಕರಿಗಿಂತ ಮೇಲೆ ಪರಿಗಣಿಸಬೇಕು ಹಾಗೂ ಹುಟ್ಟಿದ ದಿನಾಂಕ ಹಾಗೂ ಸೇವಾ ಅವಧಿ ಒಂದೇ ಆಗಿದ್ದಲ್ಲಿ ಲಾಟರಿ ಮುಖಾಂತರ ಪರಿಗಣಿಸತಕ್ಕದ್ದು. ಸದರಿ ಪೌರಕಾರ್ಮಿಕರ ವೇತನವನ್ನು ಎಸ್‍ಎಫ್‍ಸಿ ಅನುದಾನದಡಿ ರಾಜ್ಯ ಆರ್ಥಿಕ ಆಯೋಗದ ಶಿಫಾರಸಿನಂತೆ ಇರುವ ಅಧಿಕಾರ ಹಂಚಿಕೆಗೆ ಮಿತಿಗೊಳಿಸುವುದು ಹಾಗೂ ಇದಕ್ಕೆ ತಗಲುವ ಹೆಚ್ಚುವರಿ ಆರ್ಥಿಕ ಹೊರೆಯನ್ನು ಪಾಲಿಕೆಯ ಸ್ವಂತ ನಿಧಿಯಿಂದ ಭರಿಸತಕ್ಕದ್ದು.

ಸದರಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿದ ನಂತರ ನರಪಾವತಿಯಡಿ ಮಂಜೂರಾದ ಹುದ್ದೆಗಳು ತಂತಾನೆ ರದ್ದಾಗುತ್ತವೆ. ಪ್ರಸ್ತಾವಿತ ಪೌರಕಾರ್ಮಿಕರ ಖಾಯಂಮಾತಿಯು ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಇತರ ವರ್ಗಗಳ ನೌಕರರಿಗೆ ಪೂರ್ವ ನಿದರ್ಶನವಾಗತಕ್ಕದ್ದಲ್ಲ. 11,307 ಹುದ್ದೆಗಳು ಸದರಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ನಿವೃತ್ತಿ /ನಿಧನ/ವಜಾಗೊಳಿಸುವಿಕೆಯಿಂದ ತರವಾದ ದಿನಾಂಕದಿಂದ ರದ್ದಾಗುತ್ತವೆ ಎಂದು ಷರತ್ತು ವಿಧಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X