Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ...

ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ ಹತ್ಯೆ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿ ನಾಯಕನ ವಿರುದ್ಧ ಪ್ರಕರಣ

4 March 2023 2:36 PM IST
share
ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ ಹತ್ಯೆ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿ ನಾಯಕನ ವಿರುದ್ಧ ಪ್ರಕರಣ

ಹೊಸದಿಲ್ಲಿ: ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ ಹತ್ಯೆ ನಡೆಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳನ್ನು ಹರಡಿದ ಉತ್ತರ ಪ್ರದೇಶದ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದಿನಪತ್ರಿಕೆಯ ಸಂಪಾದಕ ಹಾಗೂ  ಸ್ಥಳೀಯ ದಿನಪತ್ರಿಕೆಯ ಮಾಲೀಕರನ್ನು ತಮಿಳುನಾಡು ಪ್ರತ್ಯೇಕವಾಗಿ ಹೆಸರಿಸಿದೆ ಹಾಗೂ  ಅವರನ್ನು ಬಂಧಿಸಲು ಪೊಲೀಸ್ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೊಂದಿಗೆ ಇರುವ ಫೋಟೋವನ್ನು ಹಂಚಿಕೊಂಡಿರುವ ಬಿಜೆಪಿಯ ಉತ್ತರ ಪ್ರದೇಶ ಘಟಕದ ವಕ್ತಾರರಾದ ಪ್ರಶಾಂತ್ ಉಮ್ರಾವ್ ಅವರು “ಹಿಂದಿಯಲ್ಲಿ ಮಾತನಾಡಿದ್ದಕ್ಕೆ ಬಿಹಾರದ 12 ವಲಸಿಗ ಕಾರ್ಮಿಕರನ್ನು ನೇಣು ಬಿಗಿದು ಕೊಲ್ಲಲಾಯಿತು "  ಎಂದು ಟ್ವೀಟಿಸಿದ್ದರು.

ವಲಸಿಗರ ಮೇಲಿನ ದಾಳಿಗಳ ಹೊರತಾಗಿಯೂ ಬಿಹಾರದ ನಾಯಕ ತೇಜಸ್ವಿ ಯಾದವ್ ಅವರು ಸ್ಟಾಲಿನ್ ಅವರ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದರು ಎಂದು ಉಮ್ರಾವ್ ಹೇಳಿದ್ದರು.

ಅಂದಿನಿಂದ ಟ್ವೀಟ್ ಅನ್ನು ಅಳಿಸಲಾಗಿದೆ.

ಪ್ರದೇಶ ಹಾಗೂ  ಭಾಷೆಯ ಆಧಾರದ ಮೇಲೆ ಜನರ ನಡುವೆ ದ್ವೇಷವನ್ನು ಸೃಷ್ಟಿಸಿದ ಆರೋಪದ ಮೇಲೆ ತಮಿಳುನಾಡು ಪೊಲೀಸರು ಪ್ರಶಾಂತ್ ಉಮ್ರಾವ್ ವಿರುದ್ಧ ಆರೋಪ ಹೊರಿಸಿದ್ದಾರೆ. ದ್ವೇಷವನ್ನು ಹರಡಲು ಮತ್ತು ಗಲಭೆಗಳನ್ನು ಪ್ರಚೋದಿಸಿದ್ದಕ್ಕಾಗಿ 'ದೈನಿಕ್ ಭಾಸ್ಕರ್' ಸಂಪಾದಕ ಹಾಗೂ  'ತನ್ವಿರ್ ಪೋಸ್ಟ್' ಮಾಲೀಕರ ವಿರುದ್ಧ ಪ್ರಕರಣವನ್ನು ದಾಖಲಿಸಿದೆ.

share
Next Story
X