Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇತರ ರಾಜ್ಯಗಳ ವಲಸೆ ಕಾರ್ಮಿಕರನ್ನು...

ಇತರ ರಾಜ್ಯಗಳ ವಲಸೆ ಕಾರ್ಮಿಕರನ್ನು ರಕ್ಷಿಸುತ್ತೇವೆ: ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಜ್ಞೆ

ಬಿಹಾರದ ಜನತೆಯ ಮೇಲೆ ಉದ್ದೇಶಿತ ದಾಳಿಯ ವರದಿಗಳನ್ನು ನಕಲಿ ಎಂದ ಅಧಿಕಾರಿಗಳು

4 March 2023 2:50 PM IST
share
ಇತರ ರಾಜ್ಯಗಳ ವಲಸೆ ಕಾರ್ಮಿಕರನ್ನು ರಕ್ಷಿಸುತ್ತೇವೆ: ತಮಿಳುನಾಡು ಸಿಎಂ ಸ್ಟಾಲಿನ್ ಪ್ರತಿಜ್ಞೆ
ಬಿಹಾರದ ಜನತೆಯ ಮೇಲೆ ಉದ್ದೇಶಿತ ದಾಳಿಯ ವರದಿಗಳನ್ನು ನಕಲಿ ಎಂದ ಅಧಿಕಾರಿಗಳು

ಹೊಸದಿಲ್ಲಿ: ಬಿಹಾರದ ಜನತೆಯ ಮೇಲೆ ಉದ್ದೇಶಿತ ದಾಳಿಯ ವರದಿಗಳನ್ನು ನಕಲಿ ಎಂದು ಅಧಿಕಾರಿಗಳು ತಳ್ಳಿ ಹಾಕಿರುವ ಮಧ್ಯೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇತರ ರಾಜ್ಯಗಳ ವಲಸೆ ಕಾರ್ಮಿಕರನ್ನು ರಕ್ಷಿಸುವುದಾಗಿ ಶನಿವಾರ ಪ್ರತಿಜ್ಞೆ ಮಾಡಿದ್ದಾರೆ.

"ವಲಸೆ ಕಾರ್ಮಿಕರು ಭಯಪಡುವ ಅಗತ್ಯವಿಲ್ಲ, ಯಾರಾದರೂ ನಿಮಗೆ ಬೆದರಿಕೆ ಹಾಕಿದರೆ ಸಹಾಯವಾಣಿಗೆ ಕರೆ ಮಾಡಿ. ತಮಿಳುನಾಡು ಸರಕಾರ ಮತ್ತು ಜನರು ನಮ್ಮ ವಲಸೆ ಸಹೋದರರನ್ನು ರಕ್ಷಿಸಲು ನಿಲ್ಲುತ್ತಾರೆ" ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ರಾಜ್ಯದಲ್ಲಿ ಬಿಹಾರದಿಂದ ವಲಸೆ ಬಂದ ಕಾರ್ಮಿಕರ ಮೇಲೆ ದಾಳಿಗಳ ಬಗ್ಗೆ ವದಂತಿಗಳನ್ನು ಹರಡದಂತೆ ತಮಿಳುನಾಡು ಹಾಗೂ  ಬಿಹಾರ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ, ಇದು ಕಾರ್ಮಿಕರಲ್ಲಿ ಭೀತಿಗೆ ಕಾರಣವಾಯಿತು ಹಾಗೂ ಬಿಹಾರ ವಿಧಾನಸಭೆಯಲ್ಲಿ ಕಾವೇರಿದ ಚರ್ಚೆಗೆ ಕಾರಣವಾಗಿದೆ.

ಬಿಹಾರದ ಅಧಿಕಾರಿಗಳು ಸ್ಥಳೀಯ ಅಧಿಕಾರಿಗಳೊಂದಿಗೆ ವಲಸೆ ಕಾರ್ಮಿಕರನ್ನು ಭೇಟಿಯಾಗಲಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕಚೇರಿಯ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ಬಿಹಾರದಿಂದ ವಲಸೆ ಬಂದ ಕಾರ್ಮಿಕರ ಮೇಲಿನ ದಾಳಿಯ ಬಗ್ಗೆ ವದಂತಿಗಳನ್ನು ಪರಿಶೀಲಿಸಲು ಎರಡೂ ರಾಜ್ಯಗಳ ಪೊಲೀಸರು ಸಾಮಾಜಿಕ ಮಾಧ್ಯಮಗಳಲ್ಲಿ ನಿಕಟವಾಗಿ ಕಣ್ಣಿಟ್ಟಿದ್ದಾರೆ. ವಾಟ್ಸಾಪ್‌ನಲ್ಲಿ ನಕಲಿ ಸಂದೇಶಗಳು ಫಾರ್ವರ್ಡ್ ಆಗುತ್ತಿರುವುದು ಭೀತಿಯ ಹಿಂದೆ ಇದ್ದಂತೆ ತೋರುತ್ತಿದೆ.

ವಲಸೆ ಕಾರ್ಮಿಕರು ಭಯಪಡಬೇಡಿ ಎಂದು ತಮಿಳುನಾಡಿನ ಜಿಲ್ಲಾಧಿಕಾರಿಗಳು ಹಿಂದಿಯಲ್ಲಿ ಮನವಿ ಮಾಡಿದ್ದಾರೆ.

share
Next Story
X