Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಶಾಂತ್ ಮಾಡಾಳ್ ಪ್ರಕರಣದಲ್ಲಿ...

ಪ್ರಶಾಂತ್ ಮಾಡಾಳ್ ಪ್ರಕರಣದಲ್ಲಿ ಲೋಕಾಯುಕ್ತಕ್ಕೆ ಮುಕ್ತ ಅವಕಾಶ: ಮುಖ್ಯಮಂತ್ರಿ ಬೊಮ್ಮಾಯಿ

4 March 2023 9:58 PM IST
share
ಪ್ರಶಾಂತ್ ಮಾಡಾಳ್ ಪ್ರಕರಣದಲ್ಲಿ ಲೋಕಾಯುಕ್ತಕ್ಕೆ ಮುಕ್ತ ಅವಕಾಶ: ಮುಖ್ಯಮಂತ್ರಿ ಬೊಮ್ಮಾಯಿ

ಚಿತ್ರದುರ್ಗ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಪ್ರಕರಣದಲ್ಲಿ ಸರಕಾರ ಬಹಳ ಸ್ಪಷ್ಟವಾಗಿದೆ. ಯಾರೇ ಇರಲಿ, ಇಂಥ ಪ್ರಕರಣದಲ್ಲಿ ಮುಕ್ತ ಅವಕಾಶ ಲೋಕಾಯುಕ್ತಕ್ಕೆ ನೀಡಿದ್ದೇವೆ. ಕಾನೂನು ತನ್ನ ಕೆಲಸ ಮಾಡುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಶನಿವಾರ ಮುರುಘಾ ಮಠದ ಆವರಣದಲ್ಲಿರುವ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ರಾಜೀನಾಮೆ ನೀಡಬೇಕೆಂದು ಪ್ರತಿಭಟನೆ ಮಾಡುತ್ತಿರುವ ಪ್ರತಿಪಕ್ಷದವರಿಗೆ ಬೇರೇನೂ ಕೆಲಸವಿಲ್ಲವಲ್ಲ ಎಂದು ವ್ಯಂಗ್ಯವಾಡಿದರು.

ವಿಧಾನಸಭೆಯಲ್ಲಿ ಅವರ ಸಚಿವರ ಕಚೇರಿಯಲ್ಲಿಯೆ 2ಲಕ್ಷ ರೂ.ಲಂಚ ಪಡೆದಿದ್ದರು. ಆಗ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರಾ? ಅಂದು ಲೋಕಾಯುಕ್ತ ಇದ್ದಿದ್ದರೆ ಬಂಧನವಾಗುತ್ತಿತ್ತು. ಇಂಥ ಪ್ರಕರಣ ಮುಚ್ಚಿ ಹಾಕುವ ಸಲುವಾಗಿ ಲೋಕಾಯುಕ್ತವನ್ನು ಅತ್ಯಂತ ದುರ್ಬಲಗೊಳಿಸಲಾಗಿತ್ತು ಎಂದು ಬಸವರಾಜ ಬೊಮ್ಮಾಯಿ ಟೀಕಿಸಿದರು.

ಪಕ್ಷಾತೀತವಾಗಿ ಭ್ರಷ್ಟಾಚಾರ ನಿಗ್ರಹ: ಈ ಪ್ರಕರಣದಲ್ಲಿ ತನಿಖೆ ನಿಷ್ಪಕ್ಷಪಾತವಾಗಿ ಮಾಡುತ್ತಿದ್ದೇವೆ. ಪಕ್ಷಾತೀತವಾಗಿ ಭ್ರಷ್ಟಾಚಾರ ನಿಗ್ರಹ ಮಾಡುತ್ತಿದ್ದೇವೆ. ನಮಗೆ 59 ಪ್ರಕರಣ ಮುಚ್ಚಿಹಾಕಿರುವ ಕಾಂಗ್ರೆಸ್ ತನ್ನ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ. ಅವು ಕೂಡ ಮುಂದೆ ಬರಲಿದೆ. ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಕಾಂಗ್ರೆಸ್ ತನ್ನ ಪಾಪ ತೊಳೆದುಕೊಳ್ಳಲು ರಾಜೀನಾಮೆ ಬೇಡಿಕೆ ಸಲ್ಲಿಸುತ್ತಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ನವರ ಕೀಳುಮಟ್ಟದ ರಾಜಕಾರಣ: ಕೇಂದ್ರ-ರಾಜ್ಯ ಸರಕಾರ ಕೊಲೆಗಡುಕರ ಸರಕಾರ ಕಿತ್ತು ಒಗೆಯಬೇಕೆಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಅತಿ ಹೆಚ್ಚು ಕೊಲೆಗಳಾಗಿದ್ದು ಸಿದ್ದರಾಮಯ್ಯ ಕಾಲದಲ್ಲಿ, ಧರ್ಮ, ಜಾತಿಯ ಹೆಸರಿನಲ್ಲಿ ಎಷ್ಟು ಕೊಲೆಗಳಾದವು. ಪಿಎಫ್‍ಐ, ಎಸ್‍ಡಿಪಿಐ ವಿರುದ್ಧದ ಕೊಲೆ ಪ್ರಕರಣಗಳನ್ನು ಹಿಂಪಡೆದ ಕಾಂಗ್ರೆಸ್‍ನವರಿಗೆ ಯಾವ ನೈತಿಕತೆ ಇದೆ. ಎಲ್ಲ ರಂಗದಲ್ಲಿ ಅತ್ಯಂತ ಕೀಳು ಮಟ್ಟದ ರಾಜಕಾರಣವನ್ನು ಕಾಂಗ್ರೆಸ್ ಮಾಡಿದೆ ಎಂದು ಅವರು ಹೇಳಿದರು.

share
Next Story
X