Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ: 6 ಕೆಮ್ಮಿನ ಸಿರಪ್ ತಯಾರಕ...

ಮಹಾರಾಷ್ಟ್ರ: 6 ಕೆಮ್ಮಿನ ಸಿರಪ್ ತಯಾರಕ ಕಂಪೆನಿಗಳ ಲೈಸನ್ಸ್ ರದ್ದು

4 March 2023 11:40 PM IST
share
ಮಹಾರಾಷ್ಟ್ರ: 6 ಕೆಮ್ಮಿನ  ಸಿರಪ್ ತಯಾರಕ ಕಂಪೆನಿಗಳ ಲೈಸನ್ಸ್ ರದ್ದು

ಮುಂಬೈ,ಮಾ.4: ಕಾನೂನು ನಿಯಮಗಳ ಉಲ್ಲಂಘನೆಗಾಗಿ ರಾಜ್ಯದಲ್ಲಿ ಆರು ಕೆಮ್ಮಿನ ಔಷಧಿ ತಯಾರಕರ ಪರವಾನಗಿಗಳನ್ನು ರದ್ದುಪಡಿಸಲಾಗಿದೆ ಎಂದು  ಮಹಾರಾಷ್ಟ್ರ ಸರಕಾರವು ಶನಿವಾರ ವಿಧಾನಸಭೆಗೆ ತಿಳಿಸಿದೆ.

ಬಿಜೆಪಿಯ ಶಾಸಕ ಅಶೀಷ್ ಶೆಲಾರ್ ಹಾಗೂ ಇತರರು  ನೀಡಿದ ಗಮನಸೆಳೆಯುವ ನೋಟಿಸ್‌ಗೆ ಉತ್ತರಿಸಿದ  ಸಂದರ್ಭದಲ್ಲಿ ಆಹಾರ ಹಾಗೂ ಔಷಧಿ ನಿರ್ವಹಣಾ ಸಚಿವ ಸಂಜಯ್ ರಾಥೋಡ್ ಅವರು ಸದನಕ್ಕೆ ಈ ಮಾಹಿತಿಯನ್ನು ನೀಡಿದರು.

ಉತ್ತರಪ್ರದೇಶದ ನೊಯ್ಡಾದಲ್ಲಿ ಕಾರ್ಯಾಚರಿಸುತ್ತಿರುವ ಸಂಸ್ಥೆಯೊಂದು  ತಯಾರಿಸಿದ್ದ ಕೆಮ್ಮಿನ ಸಿರಪ್ ಕಳೆದ ವರ್ಷ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳ ಸಾವಿಗೆ ಕಾರಣವಾಗಿದೆಯೆಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಆ ಸಂಸ್ಥೆಯ ಮೂವರು ಉದ್ಯೋಗಿಗಳನ್ನು ನೊಯ್ಡಾ ಪೊಲೀಸರು ಬಂಧಿಸಿದ್ದರು.

ಮಹಾರಾಷ್ಟ್ರದಲ್ಲಿ  ಕೆಮ್ಮಿನ ಸಿರಪ್ ಉತ್ಪಾದಿಸುವ 108 ಕಂಪೆನಿಗಳ ಪೈಕಿ 84 ಕಂಪೆನಿಗಳ ವಿರುದ್ಧ ತನಿಖೆಗೆ ಆಜ್ಞಾಪಿಸಲಾಗಿದೆಯೆಂದು ರಾಥೋಡ್ ತಿಳಿಸಿದರು.
ಕಾನೂನು ಉಲ್ಲಂಘಿಸಿರುವ  4 ಕೆಮ್ಮಿನ ಔಷಧಿ ತಯಾರಕ ಕಂಪೆನಿಗಳಿಗೆ  ಉತ್ಪಾದನೆಯನ್ನು ನಿಲ್ಲಿಸುವಂತೆ ಆದೇಶಿಸಲಾಗಿದೆ ಹಾಗೂ ಇತರ ಆರು ಕಂಪೆನಿಗಳ ಪರವಾನಗಿಗಳನ್ನು ಅಮಾನತಿನಲ್ಲಿರಿಸಲಾಗಿದೆಯೆಂದು ಅವರು  ತಿಳಿಸಿದರು.

ಕಾನೂನುಗಳ ಉಲ್ಲಂಘನೆಗಾಗಿ ಸುಮಾರು 17 ಕಂಪೆನಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆಯೆದುಂ ಸಚಿವರು ತಿಳಿಸಿದ್ದಾರೆ.
 ಆಫ್ರಿಕದ ರಾಷ್ಟ್ರವಾದ ಗಾಂಬಿಯಾದಲ್ಲಿಯೂ ಕಳೆದ ವರ್ಷ ಭಾರತದಿಂದ ಆಮದು ಮಾಡಲಾದ ಕೆಮ್ಮಿನ ಔಷಧಿಗಳನ್ನು ಸೇವಿಸಿದ 66 ಮಕ್ಕಳ ಸಾವನ್ನಪ್ಪಿರುವ ಘಟನೆಯನ್ನು  ಶೆಲಾರ್ ಸದನದಲ್ಲಿ ಪ್ರಸ್ತಾವಿಸಿದರು.

ಆದರೆ, ಗಾಂಬಿಯಾ ಹಾಗೂ ಉಜ್ಬೇಕಿಸ್ತಾನದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಸಿರಪ್‌ಗಳನ್ನು ತಯಾರಿಸಿದ ಕಂಪೆನಿಗಳು ಹರ್ಯಾಣದಲ್ಲಿ ಕಾರ್ಯಾಚರಿಸುತ್ತಿದ್ದವು ಹಾಗೂ  ಮಹಾರಾಷ್ಟ್ರದಲ್ಲಿ ಅವು ಯಾವುದೇ  ತಯಾರಿಕಾ ಘಟಕಗಳನ್ನು  ಹೊಂದಿಲ್ಲವೆಂದು ಅವರು ತಿಳಿಸಿದರು.

share
Next Story
X