Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೂಟ್ಯೂಬ್ ನಲ್ಲಿ ಲೈಕ್ ಮಾಡುವ ಉದ್ಯೋಗ...

ಯೂಟ್ಯೂಬ್ ನಲ್ಲಿ ಲೈಕ್ ಮಾಡುವ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಮಹಿಳೆಗೆ ರೂ. 11 ಲಕ್ಷ ವಂಚನೆ

5 March 2023 6:27 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯೂಟ್ಯೂಬ್ ನಲ್ಲಿ ಲೈಕ್ ಮಾಡುವ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಮಹಿಳೆಗೆ ರೂ. 11 ಲಕ್ಷ ವಂಚನೆ

ಮುಂಬೈ: ಅಸ್ತಿತ್ವದಲ್ಲೇ ಇಲ್ಲದ ಆರು ತಂತ್ರಜ್ಞಾನ ಕಂಪನಿಗಳ ಐದು ನಿರ್ದೇಶಕರು, ಯೂಟ್ಯೂಬ್ (Youtube) ವಿಡಿಯೊಗಳನ್ನು ಲೈಕ್ ಮಾಡುವ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ, ನಂತರ ಉತ್ತಮ ಆದಾಯವಿರುವ ತಮ್ಮ ವ್ಯಾಪಾರಿ ಗುಂಪನ್ನು ಸೇರುವಂತೆ ಆಮಿಷವೊಡ್ಡಿ 29 ವರ್ಷದ ಮಹಿಳೆಗೆ ವಂಚಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆರೋಪಿಗಳನ್ನು ಪುಣೆ ಮೂಲದ ಬಿಂದುಸಾರ್ ಶೆಲಾರ್ (40), ಮಹೇಶ್ ರಾವತ್ (24), ಯೋಗೇಶ್ ಖೌಲೆ (28) ಹಾಗೂ ಅಮರಾವತಿ ಮೂಲದ ಅಕ್ಷಯ್ ಖಡ್ಸೆ (27) ಮತ್ತು ಅಮಿತ್ ತವರ್ (28) ಎಂದು ಗುರುತಿಸಲಾಗಿದೆ.

ಆರೋಪಿಗಳು ಮಹಿಳೆಯ ಹೆಸರಲ್ಲಿ ವರ್ಚುಯಲ್ ವ್ಯಾಲೆಟ್ ಸೃಷ್ಟಿಸಿ ಆಕೆ ಹಣ ಗಳಿಸುತ್ತಿರುವಂತೆ ನಂಬಿಸಿದ್ದಾರೆ ಹಾಗೂ ಆಕೆಯ ಖಾತೆಯನ್ನು ತಡೆ ಹಿಡಿಯಲಾಗಿದೆ ಎಂದು ಮುಂಬೈ ಪೊಲೀಸರ ಹೆಸರಲ್ಲಿ ಆಕೆಗೆ ಪತ್ರ ರವಾನಿಸಿದ್ದಾರೆ. ನಂತರ ಆಕೆಯ ಖಾತೆಯನ್ನು ಮರು ಚಾಲನೆಗೊಳಿಸಲಾಗುವುದು ಎಂದು ಹೇಳಿ ಆಕೆಯಿಂದ ಎರಡು ವಾರಗಳ ಅಂತರದಲ್ಲಿ ರೂ. 11.4 ಲಕ್ಷ ಹಣವನ್ನು ಸಂಗ್ರಹಿಸಿ, ವಂಚಿಸಿದ್ದಾರೆ.

ಈ ಕುರಿತು ತನಿಖೆ ನಡೆಸಿದ ಪೊಲೀಸರಿಗೆ, ಮಹಿಳೆಯು ಉದ್ಯೋಗಕ್ಕಾಗಿ ಎರಡು ಉದ್ಯೋಗ ಜಾಲತಾಣಗಳಲ್ಲಿ ತನ್ನ ಬಯೋಡೇಟಾ ಅಪ್ಲೋಡ್ ಮಾಡಿರುವ ಸಂಗತಿ ಗಮನಕ್ಕೆ ಬಂದಿದೆ. ಆಕೆಗೆ ವ್ಯಕ್ತಿಯೊಬ್ಬ ವಾಟ್ಸ್ ಆ್ಯಪ್ ಸಂದೇಶ ಕಳಿಸಿ, ನೀವೇನಾದರೂ ಯೂಟ್ಯೂಬ್ ವಿಡಿಯೊಗಳನ್ನು ಲೈಕ್ ಮಾಡಿ, ಅದರ ಸ್ಕ್ರೀನ್ ಶಾಟ್‌ಗಳನ್ನು ಇದೇ ವಾಟ್ಸ್ ಆ್ಯಪ್ ಸಂಖ್ಯೆಗೆ ಕಳಿಸುವ ಕೆಲಸ ಮಾಡಲು ಇಚ್ಛಿಸುತ್ತೀರಾ ಎಂದು ಪ್ರಶ್ನಿಸಿದ್ದಾನೆ. ನಂತರ ಆಕೆಗೆ ವಿಡಿಯೊ ಕೊಂಡಿಯೊಂದನ್ನು ಕಳಿಸಿರುವ ಸದರಿ ವ್ಯಕ್ತಿಯ ಸೂಚನೆಯಂತೆ ಆ ವಿಡಿಯೊವನ್ನು ಲೈಕ್ ಮಾಡಿ, ಆತನ ಇನ್ನಿತರ ಸೂಚನೆಗಳನ್ನು ಆ ಮಹಿಳೆ ಅನುಸರಿಸಿದ್ದಾರೆ. ಆಗ ಆರೋಪಿಯು ಆಕೆಯ ಖಾತೆಗೆ ರೂ. 750 ಜಮಾ ಮಾಡಿದ್ದಾನೆ. ನಂತರ ಆ ಆರೋಪಿಯು ಟೆಲಿಗ್ರಾಮ್ ಖಾತೆಯೊಂದಕ್ಕೆ ಆಕೆಯನ್ನು ಸೇರ್ಪಡೆ ಮಾಡಿದ್ದಾನೆ.

ಇದಾದ ನಂತರ ಆರೋಪಿಯು ಮಹಿಳೆಯ ಹೆಸರಿನಲ್ಲಿ ವರ್ಚುಯಲ್ ಖಾತೆಯೊಂದನ್ನು ತೆರೆದಿದ್ದಾನೆ. ಆ ಖಾತೆಯಲ್ಲಿ ಅದಾಗಲೇ ರೂ‌. 3 ಲಕ್ಷ ಇರುವುದು ಕಂಡು ಬಂದಿದೆ. ನಂತರ ಆಕೆಗೆ ತಮ್ಮ ವ್ಯಾಪಾರಿ ಬಂಡವಾಳದಲ್ಲಿ ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ, ವಿಭಿನ್ನ ಶುಲ್ಕವನ್ನು ಪಾವತಿಸುವಂತೆ ಕೇಳಲಾಗಿದೆ. ತದನಂತರ ಮುಂಬೈ ಪೊಲೀಸರ ಹೆಸರಲ್ಲಿ ಆಕೆಗೆ ಪತ್ರವೊಂದನ್ನು ರವಾನಿಸಿರುವ ಆರೋಪಿಗಳು, ಆಕೆಯ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಅದನ್ನು ತೆರವು ಮಾಡಬೇಕಿದ್ದರೆ ಹಣ ಕಳಿಸಬೇಕು ಎಂದು ಬೆದರಿಕೆ ಒಡ್ಡಿದ್ದಾರೆ.

ಅಷ್ಟೊತ್ತಿಗೆ ತನ್ನ ಹೂಡಿಕೆ ಹಾಗೂ ಲಾಭವನ್ನು ಹಿಂಪಡೆಯಲು ಮುಂದಾಗುವ ಮುನ್ನ ಆ ಮಹಿಳೆಯು ರೂ. 11.4 ಲಕ್ಷ ಕಳೆದುಕೊಂಡಿದ್ದಳು. ಹೀಗಿದ್ದೂ ತನ್ನ ವ್ಯಾಲೆಟ್ ಅನ್ನು ಲಾಕ್ ಮಾಡಿರುವ ಆ ಮಹಿಳೆಯು, ನಂತರ ಆರೋಪಿಗಳ ವಿರುದ್ಧ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿದ್ದಾಳೆ.

ಆರೋಪಿಗಳ ಬ್ಯಾಂಕ್ ಖಾತೆ ಮಾಹಿತಿಯನ್ನಾಧರಿಸಿ ತನಿಖೆ ಕೈಗೊಂಡಿರುವ ಪೊಲೀಸರು, ಈ ಸಂಬಂಧ ಐವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ತ್ರಿಪುರಾದ ಮೊದಲ ಮಹಿಳಾ ಸಿಎಂ?

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X