Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. UNHRC ಕಾರ್ಯಾಲಯದ ಬಳಿ ಭಾರತ ವಿರೋಧಿ...

UNHRC ಕಾರ್ಯಾಲಯದ ಬಳಿ ಭಾರತ ವಿರೋಧಿ ಪೋಸ್ಟರ್ಗಳು ಪ್ರತ್ಯಕ್ಷ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

5 March 2023 11:52 PM IST
share
UNHRC ಕಾರ್ಯಾಲಯದ  ಬಳಿ ಭಾರತ ವಿರೋಧಿ ಪೋಸ್ಟರ್ಗಳು ಪ್ರತ್ಯಕ್ಷ
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಹೊಸದಿಲ್ಲಿ, ಮಾ.4: ಭಾರತದಲ್ಲಿ ಮಹಿಳೆಯರನ್ನು ಗುಲಾಮರಂತೆ ನಡೆಸಿಕೊಳ್ಳಲಾಗುತ್ತಿದೆ ಹಾಗೂ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ  ಎಂಬಿತ್ಯಾದಿ ಘೋಷಣೆಗಳಿರುವ ಬೃಹತ್ ಭಿತ್ತಿಪತ್ರಗಳನ್ನು   ಸ್ವಿಟ್ಜರ್ಲ್ಯಾಂಡ್ನ ಜಿನೇವಾದಲ್ಲಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ಆಯೋಗ (ಯುಎನ್ಎಚ್ಆರ್ಸಿ) ಹಾಗೂ ಇತರ ಪ್ರಮುಖ ಕಚೇರಿಗಳ ಮುಂದೆ ಪ್ರದರ್ಶಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಈ ವಿಡಿಯೋವನ್ನು ಭಾರತೀಯ ವಿದ್ಯಾರ್ಥಿಯೊಬ್ಬರು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದಾರೆ.  ಈ ಪೋಸ್ಟರ್ಗಳ ಪೈಕಿ ಒಂದರಲ್ಲಿ, ‘ಭಾರತೀಯ ಕ್ರೈಸ್ತರು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯನ್ನು ಎದುರಿಸುತ್ತಿದ್ದಾರೆ’’ ಎಂದು ಬರೆಯಲಾಗಿದ್ದರೆ, ಇನ್ನೊಂದರಲ್ಲಿ ಮಹಿಳೆಯರನ್ನು  ಭಾರತದಲ್ಲಿ ಗುಲಾಮರಂತೆ ನಡೆಸಿಕೊಳ್ಳಲಾಗುತ್ತಿದೆ’’ ಎಂದು ಹೇಳಿದೆ.

ಭಾರತೀಯ ಕ್ರೈಸ್ತರನ್ನು ಕೇಂದ್ರೀಕರಿಸಿದ ಹಲವಾರು ಪೋಸ್ಟರ್ಗಳನ್ನು ಪ್ರದರ್ಶಿಸಲಾಗಿದ್ದು, ಅದರಲ್ಲಿ ಒಂದರಲ್ಲಿ ದೇಶದಲ್ಲಿ ಚರ್ಚುಗಳನ್ನು ಸುಟ್ಟುಹಾಕಲಾಗುತ್ತಿದೆ ಎಂದು ಹೇಳಿದೆ. ಇನ್ನೊಂದು ಪೋಸ್ಚರ್ನಲ್ಲಿ ಭಾರತದಲ್ಲಿ ಬಾಲ್ಯವಿವಾಹ ವ್ಯಾಪಕವಾಗಿದ್ದು, ಇದು ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯೆಂದು ಹೇಳಿದೆ.

ಈ ವಾರದ ಆರಂಭದಲ್ಲಿ ಭಾರತವು  ವಿಶ್ವಸಂಸ್ಥೆಯ ಭಯೋತ್ಪಾದನಾ ವಿರೋಧಿ ಕಾರ್ಯಾಲಯದಲ್ಲಿ ನಡೆದ ರಾಯಭಾರಿ ಮಟ್ಟದ  ತ್ರೈಮಾಸಿಕ ಸಭೆಯಲ್ಲಿ ಆಪ್ರಿಕ ಹಾಗೂ ಏಶ್ಯ  ಪ್ರಾಂತಗಳಲ್ಲಿ ಭಯೋತ್ಪಾದನೆಯ ಹಾವಳಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಕೆಲವೇ ದಿನಗಳ ಬಳಿಕ ಈ ಪೋಸ್ಟರ್ಗಳು  ಯುಎನ್ಎಚ್ಆರ್ಸಿ ಕಾರ್ಯಾಲಯದ ಮುಂದೆ ಕಾಣಿಸಿಕೊಂಡಿರುವುದು ಗಮನಾರ್ಹವಾಗಿದೆ.

ಜಿನಿವಾದಲ್ಲಿ ಭಾರತ ವಿರೋಧಿ ಪೋಸ್ಟರ್  ಸ್ವಿಸ್ ರಾಯಭಾರಿಯನ್ನು ಕರೆಸಿ  ಪ್ರತಿಭಟನೆ ದಾಖಲಿಸಿದ ಭಾರತ

ಭಾರತ ಸರಕಾರವು ರವಿವಾರ ಸ್ವಿಸ್ ರಾಯಭಾರಿಯನ್ನು ಕರೆಸಿಕೊಂಡು ಜಿನಿವಾದಲ್ಲಿನ ವಿಶ್ವಸಂಸ್ಥೆ ಕಟ್ಟಡದ ಎದುರು ‘ದುರುದ್ದೇಶಪೂರಿತ ಭಾರತ ವಿರೋಧಿ ’ಪೋಸ್ಟರ್‌ಗಳ ಕುರಿತು ಪ್ರತಿಭಟನೆಯನ್ನು ದಾಖಲಿಸಿದೆ.

ಭಾರತದ ಕಳವಳವನ್ನು ಅದಕ್ಕೆ ಅರ್ಹವಾದ ಎಲ್ಲ ಗಂಭೀರತೆಗಳೊಂದಿಗೆ ತನ್ನ ದೇಶದ ಸರಕಾರಕ್ಕೆ ತಿಳಿಸುವುದಾಗಿ ಸ್ವಿಸ್ ರಾಯಭಾರಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಹೇಳಿದರು.

ಜಿನಿವಾದಲ್ಲಿನ ಪೋಸ್ಟರ್‌ಗಳು ಎಲ್ಲರಿಗೂ ಒದಗಿಸಲಾಗಿರುವ ಜಾಗದ ಭಾಗವಾಗಿವೆ,ಆದರೆ ಅವುಗಳನ್ನು ಯಾವುದೇ ರೀತಿಯಲ್ಲಿಯೂ ಅನುಮೋದಿಸುವುದಿಲ್ಲ ಮತ್ತು ಅವು ಸ್ವಿಸ್ ಸರಕಾರದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ವಿಸ್ ರಾಯಭಾರಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ತಿಳಿಸಿದರು.

Anti India posters appear outside UNHCR office at Geneva. Appalled to see that the govt of Switzerland openly allows such fake propaganda! You guys can work on your agenda! But stop complaining that India is aligning with #Russia ?#genevasummit2023pic.twitter.com/BUskxjVa7R

— Anand #IndianFromSouth (@Bharatiyan108) March 5, 2023
share
Next Story
X