Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚಾಕೊಲೇಟ್ ಕವರ್‌ನಿಂದ 'ಮ್ಯಾಟರ್‌ಹಾರ್ನ್...

ಚಾಕೊಲೇಟ್ ಕವರ್‌ನಿಂದ 'ಮ್ಯಾಟರ್‌ಹಾರ್ನ್ ಶಿಖರ' ತೆಗೆಯಲಿರುವ ಟೊಬ್ಲೆರೋನ್: ಕಾರಣ ಏನು ಗೊತ್ತೇ?

6 March 2023 12:57 PM IST
share
ಚಾಕೊಲೇಟ್ ಕವರ್‌ನಿಂದ ಮ್ಯಾಟರ್‌ಹಾರ್ನ್ ಶಿಖರ ತೆಗೆಯಲಿರುವ ಟೊಬ್ಲೆರೋನ್: ಕಾರಣ ಏನು ಗೊತ್ತೇ?

ವಿಶ್ವದ ಖ್ಯಾತ ಚಾಕೊಲೇಟ್ ಉತ್ಪಾದನಾ ಕಂಪನಿಯಾದ ಟೊಬ್ಲೆರೋನ್ ತನ್ನ ಚಾಕಲೇಟ್ ಕವರ್‌ಗಳ ಮೇಲೆ ರಾರಾಜಿಸುವ 'ಮ್ಯಾಟರ್‌ಹಾರ್ನ್ ಶಿಖರ'ದ (Matterhorn peak) ಚಿತ್ರವನ್ನು ತೆಗೆಯಲಿದೆ. ಕೆಲ ಚಾಕೊಲೇಟ್ ಉತ್ಪಾದನೆ ಸ್ವಿಡ್ಝರ್‌ಲೆಂಡ್‌ನಿಂದ ಸ್ಲೋವಾಕಿಯಾಗೆ ಸ್ಥಳಾಂತರವಾಗುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಿದೆ.

ಅಲ್ಪೈನ್ ಶಿಖರವನ್ನು ಬಿಂಬಿಸುವ ಪಿರಮಿಡ್ ಆಕೃತಿಯ ಬಾರ್‌ನ ಲೇಬಲಿಂಗ್ ಕೂಡಾ ಸಮಗ್ರ ಬದಲಾವಣೆಯಾಗಲಿದ್ದು, ಇದರ ಸಂಸ್ಥಾಪಕರ ಸಹಿಯೊಂದಿಗೆ ಮಾರುಕಟ್ಟೆಗೆ ಬರಲಿದೆ ಎಂದು ಕಂಪನಿ ಹೇಳಿದೆ.

4478 ಮೀಟರ್ ಅಂದರೆ 14692 ಅಡಿಯ ಈ ಶಿಖರದ ಚಿತ್ರದ ಬದಲು ಸಾಮಾನ್ಯ 'ಶೃಂಗ' ರ್ಯಾಪರ್‌ನಲ್ಲಿ ಇರಲಿದೆ. 2017ರ ಬಳಿಕ ಸ್ವಿಸ್‌ತನದ ಬಗ್ಗೆ ಕಟ್ಟುನಿಟ್ಟಿನ ನಿಯಮಾವಳಿಯನ್ನು ಅನುಸರಿಸಲಾಗುತ್ತಿದೆ ಎಂದು ಅಮೆರಿಕ ಮೂಲದ ಮಂಡೆಲೆರ್ ಕಂಪನಿ ಪ್ರಕಟಿಸಿದೆ.

ವಿಶೇಷವಾಗಿ ಸ್ವಿಡ್ಝರ್‌ಲೆಂಡ್‌ ಮಾತ್ರವಲ್ಲದೇ ಇತರೆಡೆಯೂ ತಯಾರಾಗುವ ಹಾಲು ಆಧರಿತ ಉತ್ಪನ್ನಗಳ ಪ್ರಚಾರಕ್ಕೆ ರಾಷ್ಟ್ರೀಯ ಲಾಂಛನವನ್ನು ಬಳಸುವಂತಿಲ್ಲ. ಇತರ ಕಚ್ಚಾ ಆಹಾರ ಪದಾರ್ಥಗಳಿಗೆ ಕನಿಷ್ಠಮಟ್ಟ ಶೇಕಡ 80ರಷ್ಟು ಇರಬೇಕಾಗುತ್ತದೆ.

ವಿಶ್ವಾದ್ಯಂತ ಇರುವ ಬೇಡಿಕೆಯನ್ನು ಪೂರೈಸಲು ಮತ್ತು ಭವಿಷ್ಯಕ್ಕಾಗಿ ಟೊಬ್ಲೆರೋನ್ ಬ್ರ್ಯಾಂಡ್ ಅನ್ನು ಬೆಳೆಸಲು ಸ್ವಲ್ಪಮಟ್ಟಿಗೆ ಉತ್ಪಾದನೆಯನ್ನು ದೇಶದ ಹೊರಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಮೊಂಡೆಲೆರ್ ಬಿಬಿಸಿಗೆ ನೀಡಿದ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಇದನ್ನು ಓದಿ:  ಭೂ ಹಗರಣ: ಬಿಹಾರ ಮಾಜಿ ಸಿಎಂ ರಾಬ್ರಿ ದೇವಿ ನಿವಾಸದ ಮೇಲೆ CBI ದಾಳಿ

share
Next Story
X