Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವದ ಅತ್ಯಂತ ಕಠಿಣ ಮ್ಯಾರಥಾನ್ 102...

ವಿಶ್ವದ ಅತ್ಯಂತ ಕಠಿಣ ಮ್ಯಾರಥಾನ್ 102 ಗಂಟೆಗಳಲ್ಲಿ ಮುಗಿಸಿ ದಾಖಲೆ ಬರೆದ ಭಾರತೀಯ

6 March 2023 4:21 PM IST
share
ವಿಶ್ವದ ಅತ್ಯಂತ ಕಠಿಣ ಮ್ಯಾರಥಾನ್ 102 ಗಂಟೆಗಳಲ್ಲಿ ಮುಗಿಸಿ ದಾಖಲೆ ಬರೆದ ಭಾರತೀಯ

ಸಿಡ್ನಿ: ಹಲವರ ಪಾಲಿಗೆ ಅಸಾಧ್ಯವೆನಿಸಬಹುದಾದ ವಿಶ್ವದ ಅತ್ಯಂತ ಕಠಿಣ ಮ್ಯಾರಥಾನ್ ಅನ್ನು ಭಾರತೀಯ ಮೂಲದ 33 ವರ್ಷ ವಯಸ್ಸಿನ ಸುಕಾಂತ್ ಸಿಂಗ್ ಸುಕಿ ಎಂಬ ವ್ಯಕ್ತಿ ಪೂರೈಸಿ ವಿಶ್ವದ ಗಮನ ಸೆಳೆದಿದ್ದಾರೆ. ಅವರು ಆಸ್ಟ್ರೇಲಿಯಾದ ಡೆಲಿರಿಯಸ್ ಪಶ್ಚಿಮದಲ್ಲಿ ಆಯೋಜಿಸಲಾಗಿದ್ದ ಮ್ಯಾರಥಾನ್‌ನಲ್ಲಿ 350 ಕಿಮೀ ದೂರವನ್ನು 102 ಗಂಟೆ, 27 ನಿಮಿಷಗಳಲ್ಲಿ ಕ್ರಮಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಈ ಮ್ಯಾರಥಾನ್ ಫೆಬ್ರವರಿ 8, 2023ರಿಂದ ಫೆಬ್ರವರಿ 12, 2023ರವರೆಗೆ ಆಯೋಜನೆಗೊಂಡಿತ್ತು ಎಂದು ndtv.com ವರದಿ ಮಾಡಿದೆ.

ಮ್ಯಾರಥಾನ್ ಅನ್ನು ವೀರೋಚಿತವಾಗಿ ಪೂರೈಸಿರುವ ವಿಡಿಯೊವನ್ನು ಸುಕಿ ತಮ್ಮ ಯೂಟ್ಯೂಬ್ ವಾಹಿನಿಯಲ್ಲೂ ಪೋಸ್ಟ್ ಮಾಡಿದ್ದಾರೆ. ಮುಕ್ತಾಯದ ಗೆರೆಯ ಬಳಿ ನಿಂತಿರುವ ಜನರು, ಅವರನ್ನು ಹುರಿದುಂಬಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ. ಮತ್ತೊಂದು ವಿಡಿಯೊದಲ್ಲಿ ತಮ್ಮ ಪಯಣ ಹಾಗೂ ಹೇಗೆ 350 ಕಿಮೀ ದೂರವನ್ನು ಕ್ರಮಿಸಿದೆ ಎಂಬುದನ್ನು ಹಂಚಿಕೊಂಡಿದ್ದಾರೆ. "ಇದು ವಿಶ್ವದ ಅತ್ಯಂತ ಕಠಿಣ ಮ್ಯಾರಥಾನ್" ಎಂದು ಆ ವಿಡಿಯೊದಲ್ಲಿ ಸುಕಿ ಹೇಳಿದ್ದಾರೆ.

"2020ರಲ್ಲಿ 204 ಕಿಮೀ ಕ್ರಮಿಸುವ ಮೂಲಕ ಸುಕಿ ಈ ಬಾರಿಯ ಮ್ಯಾರಥಾನ್‌ಗೆ ಅರ್ಹತೆ ಪಡೆದಿದ್ದರು. ಕಳೆದ ಆರು ತಿಂಗಳಲ್ಲಿ ಸಾಕಷ್ಟು ತರಬೇತಿಯನ್ನೂ ಪಡೆದಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಸುಕಿ, " ಆ ಸವಾಲನ್ನು ಪೂರೈಸುವ ಅಂತಿಮ ಹಂತದಲ್ಲಿ ನಾಲ್ಕು ಜನರಿದ್ದೆವು. ಆದರೆ, ನಾನು ಅದನ್ನು ಮುಗಿಸುವಲ್ಲಿ ಯಶಸ್ವಿಯಾದೆ" ಎಂದು ಹೇಳಿದ್ದಾರೆ.

2016ರಿಂದ ಸುಕಿ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದು, ಭಾರಿ ದೂರದ ಮ್ಯಾರಥಾನ್‌ಗಳು ನನ್ನ ಜೀವನಕ್ಕೆ ಹೊಸ ತಿರುವು ನೀಡಿದವು ಎಂದು 2020ರಲ್ಲಿ ಎಸ್‌ಬಿಎಸ್ ಹಿಂದಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

ಇದನ್ನು ಓದಿ:  ಗರ್ಭದಲ್ಲಿರುವ ಶಿಶುಗಳಿಗೆ ಗೀತಾ, ರಾಮಾಯಣ ಪಾಠ ಕಲಿಸಲು ಆರೆಸ್ಸೆಸ್ ನಿಂದ 'ಗರ್ಭ ಸಂಸ್ಕಾರ' ಅಭಿಯಾನ

share
Next Story
X