Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತ ದೇಶದ ಮಾರುಕಟ್ಟೆ ದೊಡ್ಡದಾಗಿದೆ:...

ಭಾರತ ದೇಶದ ಮಾರುಕಟ್ಟೆ ದೊಡ್ಡದಾಗಿದೆ: ಜೆಕೋಮಿ ಸಿಇಒ ಸರ್ವೋತ್ತಮ ಪೇಜಾವರ್

6 March 2023 7:47 PM IST
share
ಭಾರತ ದೇಶದ ಮಾರುಕಟ್ಟೆ ದೊಡ್ಡದಾಗಿದೆ: ಜೆಕೋಮಿ ಸಿಇಒ ಸರ್ವೋತ್ತಮ ಪೇಜಾವರ್

ಮಂಗಳೂರು: ಉದ್ಯಮಶೀಲತೆಯಲ್ಲಿ ಉನ್ನತ ಮನಸ್ಥಿತಿಯನ್ನು ಬೆಳೆಸುವುದರಿಂದ ವ್ಯವಹಾರದಲ್ಲಿ ಏಳಿಗೆಯನ್ನು ಪಡೆಯಲು ಸಹಾಕಾರಿಯಾಗುವುದೆಂದು ಎಂದು ಬೆಂಗಳೂರಿನ ಜೆಕೋಮಿ ಸಂಸ್ಥಾಪಕ ಮತ್ತು ಸಿಇಒ ಸರ್ವೋತ್ತಮ ಪೇಜಾವರ್ ಅಭಿಪ್ರಾಯಪಟ್ಟರು.

ಅವರು ನಗರದ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಮಣೇಲ್ ಶ್ರೀನಿವಾಸ್ ನಾಯಕ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಎಂಎಸ್‌ಎನ್‌ಐಎಂ) ಹಾಗೂ ನಿಟ್ಟೆಯ ಅಟಲ್ ಇನ್‌ಕ್ಯುಬೇಶನ್ ಸೆಂಟರ್ (ಎಐಸಿ ನಿಟ್ಟೆ) ಸಂಯುಕ್ತ ಆಶ್ರಯದಲ್ಲಿ ಉದ್ಯಮ ಶೀಲತೆಗೆ ಉತ್ತೇಜನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತದ ದೇಶದ ಮಾರುಕಟ್ಟೆ ದೊಡ್ಡದಾಗಿದೆ ಮತ್ತು ಪ್ರಪಂಚದ ಎಲ್ಲಾ ದೇಶಗಳಿಗೆ ಭಾರತವು ಅಂತಿಮ ತಾಣವಾಗಿದೆ. ಇನ್ನು 25 ವರ್ಷಗಳಲ್ಲಿ ಭಾರತ ಎಲ್ಲಾ ದೇಶಗಳನ್ನು ಸೋಲಿಸಿ ನಂ.೧ ಆಗಲಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಅವಕಾಶಗಳು ಹುಟ್ಟಿಕೊಳ್ಳುತ್ತಿದೆ. ಈಗಿನ ಕಾಲಘಟ್ಟದಲ್ಲಿ ಎಲ್ಲವೂ ಲಭ್ಯವಿದೆ. ನೀವು ನಿಮ್ಮನ್ನು ಅನ್‌ಲಾಕ್ ಮಾಡಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಡೆಪ್ಯುಟಿ ಗವರ್ನರ್ ವಿಟ್ಟಲ್‌ದಾಸ್ ಲೀಲಾಧರ್ ಭಾಗವಹಿಸಿದ್ದರು. ಮಹಿಳಾ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ಎಐಸಿ ನಿಟ್ಟೆ ಇನ್‌ಕ್ಯುಬೇಷನ್ ಸೆಂಟರ್‌ನ ಸಿ.ಇ.ಒ ಡಾ.ಎ.ಪಿ.ಆಚಾರ್ ಅವರು ‘ಮಂಗಳೂರಿನಲ್ಲಿ ವಾಣಿಜ್ಯೋದ್ಯಮ ಅಭಿವೃದ್ಧಿಗಾಗಿ ರಸ್ತೆ ನಕ್ಷೆ’ ಎಂಬ ವಿಷಯದ ಬಗ್ಗೆ ಮೊದಲ ಅಧಿವೇಶನಯನ್ನು ನಡೆಸಿದರು. ಈ ಮೊದಲ ಅಧಿವೇಶನದಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜಿ.ಎಂ. ರತೀಶ್. ಆರ್, ಮಂಗಳೂರು ವಿಶ್ವವಿದ್ಯಾನಿಲಯದ ಇಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕ ಡಾ.ಎ.ಎಂ.ಖಾನ್ ಹಾಗೂ ಕೆನರಾ ಚೇಂಬರ್‌ನ  ಅಧ್ಯಕ್ಷ ಎಂ.ಗಣೇಶ್ ಕಾಮತ್ ಭಾಗವಹಿಸಿದ್ದರು.

ಎಂಎಸ್‌ಎನ್‌ಐಎಂನ ಸಹಾಯಕ ಪ್ರಾಧ್ಯಾಪಕಿ ನಂದಿತಾ ಸುನಿಲ್ ‘ಉದ್ಯಮಶೀಲತೆಯ ಅತ್ಯುತ್ತಮ ಅಭ್ಯಾಸಗಳು-ಅನುಭವ ಹಂಚಿಕೆ’ ಎಂಬ ವಿಷಯದ ಬಗ್ಗೆ ೨ನೇ ಅಧಿವೇಶನ ನಡೆಸಿದರು. ಝೆಕಾಮಿಯ ಸರ್ವೋತ್ತಮ ಪೇಜಾವರ, ಅಜಿತ್ ಎಂಟರ್‌ಪ್ರೈಸಸ್‌ನ ಅಜಿತ್ ಕಾಮತ್ ಮತ್ತು ಜೂಸ್ ಬೋಟಲ್‌ನ ಪ್ರೀತಿ ಗಣೇಶ್ ನಾಯಕ್ ಭಾಗವಹಿಸಿದರು.

ನಿರ್ಮಲಾ ಟ್ರಾವೆಲ್ಸ್‌ನ ಮುಖ್ಯಸ್ಥೆ ವತಿಕಾ ಪೈ  ‘ಮಂಗಳೂರಿನಲ್ಲಿ ಸ್ಟಾರ್ಟ್‌ಅಪ್‌ಗಳಿಗಾಗಿ ವಿಕಾಸಗೊಳ್ಳುತ್ತಿರುವ ಪರಿಸರ ವ್ಯವಸ್ಥೆಗಳು’ ಎಂಬ ವಿಷಯದ ಬಗ್ಗೆ ೩ನೇ ಅಧಿವೇಶನವನ್ನು ನಡೆಸಿದರು. ಕೆ.ಡಿ.ಇ.ಎಂನ ಶೈಲಜಾ ರಾವ್, ಸಿ.ಐ.ಐನ ಮೊಹಮ್ಮದ್ ಹನೀಫ್ ಮತ್ತು ಕರ್ನಾಟಕ ಇಂಡಸ್ಟ್ರೀಸ್ ಅಸೋಸಿಯೇಶನ್‌ನ ಆತ್ಮಿಕಾ ಅಮೀನ್ ಭಾಗವಹಿಸಿದರು.

ಎಂ.ಎಸ್.ಎನ್.ಐ.ಎಂ ನ ನಿರ್ದೇಶಕಿ ಡಾ.ಮೊಲ್ಲಿ ಎಸ್.ಚೌಧುರಿ ‘ಮಂಗಳೂರಿನಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಅವಕಾಶಗಳು ಮತ್ತು ಬೆಂಬಲ’ ಎಂಬ ವಿಷಯದ ಬಗ್ಗೆ ೪ನೇ ಅಧಿವೇಶನವನ್ನು ನಡೆಸಿದರು. ಮಣಿಪಾಲ-ಕರ್ನಾಟಕ ಸರಕಾರ ಬಯೋ ಇನ್‌ಕ್ಯುಬೇಟರ್‌ನ ಸಿ.ಇ.ಒ ಡಾ.ಮನೇಶ್ ಥಾಮಸ್, ಮಣಿಪಾಲ್ ವಿವ್ವಿದ್ಯಾಲಯದ ಟೆಕ್ನಾಲಜಿ ಬ್ಯುಸಿನೆಸ್ ಇನ್ಕ್ಯುಬೇಟರ್‌ನ ಸಿ.ಇ.ಒ ಶ್ರೀಹರಿ ಉಪಾಧ್ಯಾಯ, ನಿಟ್ಟೆಯ ಎಐಸಿಯ ಸಿಇಒ ಡಾ.ಎ.ಪಿ.ಆಚಾರ್ ಮತ್ತು ಸಹ್ಯಾದ್ರಿ ಇನ್‌ಕ್ಯುಬೇಶನ್ ಸೆಂಟರ್‌ನ ಜಾನ್ಸನ್ ಟೆಲ್ಲಿಸ್ ಭಾಗವಹಿಸಿದ್ದರು.

ಸಂಸ್ಥೆಯ ನಿರ್ದೇಶಕಿ ಡಾ. ಮೊಲ್ಲಿ ಎಸ್.ಚೌಧುರಿ ಸ್ವಾಗತಿಸಿದರು. ನಂದಿತಾ ಸುನಿಲ್ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ.ರೀಮಾ ಆಗ್ನೆಸ್ ಫ್ರಾಂಕ್ ವಂದಿಸಿದರು.

share
Next Story
X