Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾವೂರು : ಮೂಡೂರು-ಪಡೂರು “ಬಂಟ್ವಾಳ...

ನಾವೂರು : ಮೂಡೂರು-ಪಡೂರು “ಬಂಟ್ವಾಳ ಕಂಬಳ” ಕೂಟದ ಫಲಿತಾಂಶ

6 March 2023 9:03 PM IST
share
ನಾವೂರು : ಮೂಡೂರು-ಪಡೂರು “ಬಂಟ್ವಾಳ ಕಂಬಳ” ಕೂಟದ ಫಲಿತಾಂಶ

ಬಂಟ್ವಾಳ: ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಮಾರ್ಚ್ 4 ಹಾಗೂ 5 ರಂದು ಅದ್ದೂರಿಯಾಗಿ ನಡೆದ ಮೂಡೂರು-ಪಡೂರು ಜೋಡುಕರೆ “ಬಂಟ್ವಾಳ ಕಂಬಳ” ಕೂಟದ ಫಲಿತಾಂಶ ಈ ರೀತಿಯಾಗಿದೆ..

ಕಂಬಳ ಕೂಟದಲ್ಲಿ 4 ಜೊತೆ ಕನೆಹಲಗೆ, 7 ಜೊತೆ ಅಡ್ಡ ಹಲಗೆ, 21 ಜೊತೆ ಹಗ್ಗ ಹಿರಿಯ, 27 ಜೊತೆ ನೇಗಿಲು ಹಿರಿಯ, 25 ಜೊತೆ ಹಗ್ಗ ಕಿರಿಯ, 105 ಜೊತೆ ನೇಗಿಲು ಕಿರಿಯ ಸಹಿತ ಒಟ್ಟು 189 ಜೊತೆ ಕೋಣಗಳು ಭಾಗವಹಿಸಿದ್ದವು.

ಕನೆಹಲಗೆ (ನೀರು ನೋಡಿ ಬಹುಮಾನ) ಪ್ರಥಮ, ಬೇಲಾಡಿ ಬಾವ ಅಶೋಕ್ ಶೆಟ್ಟಿ (ಹಲಗೆ ಮುಟ್ಟಿದವರು : ತೆಕ್ಕಟ್ಟೆ ಸುಧೀರ್ ದೇವಾಡಿಗ) ದ್ವಿತೀಯ, ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ (ಹಲಗೆ ಮುಟ್ಟಿದವರು : ಬೈಂದೂರು ಮಹೇಶ್ ಪೂಜಾರಿ) 

ಅಡ್ಡ ಹಲಗೆ, ಪ್ರಥಮ : ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ (ಹಲಗೆ ಮುಟ್ಟಿದವರು : ಸಾವ್ಯ ಗಂಗಯ್ಯ ಪೂಜಾರಿ) ದ್ವಿತೀಯ : ಮಾನೆಲ್ ಪುರಲ್ದಪ್ಪೆ ಮಣ್ಣ್ ದ ಜೋಕುಲ್ ಜವನೆರ್ (ಹಲಗೆ ಮುಟ್ಟಿದವರು : ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ) 

ಹಗ್ಗ ಹಿರಿಯ, ಪ್ರಥಮ ನಂದಳಿಕೆ ಶ್ರೀಕಾಂತ್ ಭಟ್ “ಬಿ” (ಓಡಿಸಿದವರು : ಬಂಬ್ರಾಣ ಬೈಲು ವಂದಿತ್ ಶೆಟ್ಟಿ)
ದ್ವಿತೀಯ : ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಬಿ” (ಓಡಿಸಿದವರು : ಬಜಗೋಳಿ  ಜೋಗಿಬೆಟ್ಟು ನಿಶಾಂತ್ ಶೆಟ್ಟಿ)

ಹಗ್ಗ ಕಿರಿಯ,ಪ್ರಥಮ ಕಾವಳಕಟ್ಟೆ ಕರಂಬಾರು ಬೆಟ್ಟು ಹರೀಶ್ ದಾಸ್ (ಓಡಿಸಿದವರು : ಬೈಂದೂರು ವಿಶ್ವನಾಥ ದೇವಾಡಿಗ) ದ್ವಿತೀಯ : ಮಾಣಿ ಸಾಗು ಮನೆ ಸಂಜೀವ ಶೆಟ್ಟಿ (ಓಡಿಸಿದವರು ಮಿಜಾರು ಅಶ್ವಥಪುರ ಶ್ರೀ£ವಾಸ ಗೌಡ)

ನೇಗಿಲು ಹಿರಿಯ ಪ್ರಥಮ : ಬೋಳದಗುತ್ತು ಸತೀಶ್ ಶೆಟ್ಟಿ “ಬಿ” (ಓಡಿಸಿದವರು : ಕೊಳಕೆ ಇರ್ವತ್ತೂರು ಆನಂದ್)
ದ್ವಿತೀಯ:  ನಾವೂರು ನೆಕ್ಕಿಲಾರು ಲಿಂಗಪ್ಪ ಪೂಜಾರಿ “ಎ” (ಓಡಿಸಿದವರು : ಬೈಂದೂರು ವಿವೇಕ್ ಪೂಜಾರಿ)
ನೇಗಿಲು ಕಿರಿಯ, ಪ್ರಥಮ : ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ ಕೋಟ್ಯಾನ್ (ಓಡಿಸಿದವರು : ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ) ದ್ವಿತೀಯ: ಮಾಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್ “ಎ” (ಓಡಿಸಿದವರು : ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಎಂ ಶೆಟ್ಟಿ)

ವಿಜೇತರಿಗೆ ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ  ಬಿ. ರಮಾನಾಥ ರೈ ಬಹುಮಾನ ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭ ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್, ರೋಡ್ರಿಗಸ್, ಸಮಿತಿ ಪದಾಧಿಕಾರಿಗಳಾದ  ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಕೆ ಮಾಯಿಲಪ್ಪ ಸಾಲ್ಯಾನ್, ಎಡ್ತೂರು ರಾಜೀವ ಶೆಟ್ಟಿ, ಹಸೈನಾರ್ ಶಾಂತಿಅಂಗಡಿ, ಅರ್ಶದ್ ಸರವು, ರಾಜೀವ ಕಕ್ಕೆಪದವು ಮೊದಲಾದವರು ಉಪಸ್ಥಿತರಿದ್ದರು.

share
Next Story
X