Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನುಕಂಪದ ಆಧಾರದಲ್ಲಿ ಉದ್ಯೋಗ ಕೋರಿಕೆಗಳ...

ಅನುಕಂಪದ ಆಧಾರದಲ್ಲಿ ಉದ್ಯೋಗ ಕೋರಿಕೆಗಳ ಇತ್ಯರ್ಥದಲ್ಲಿ ವಿಳಂಬ ಬೇಡ: ಸುಪ್ರೀಂ ಕೋರ್ಟ್

6 March 2023 11:15 PM IST
share
ಅನುಕಂಪದ ಆಧಾರದಲ್ಲಿ ಉದ್ಯೋಗ ಕೋರಿಕೆಗಳ ಇತ್ಯರ್ಥದಲ್ಲಿ ವಿಳಂಬ ಬೇಡ: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಮಾ.6: ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕೆ ಕೋರಿಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವಾಗ ಅತ್ಯಂತ ಸಂವೇದನೆಯನ್ನು ಹೊಂದಿರುವಂತೆ ಮತ್ತು ವಿಳಂಬಿಸದಂತೆ ಸರಕಾರಿ ಅಧಿಕಾರಿಗಳಿಗೆ ಸರ್ವೋಚ್ಚ ನ್ಯಾಯಾಲಯವು ನಿರ್ದೇಶನ ನೀಡಿದೆ. ಸಾವು ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ,ಅದು ಕಿರಿಯರು ಅಥವಾ ಹಿರಿಯರು ಮತ್ತು ಬಡವರು ಅಥವಾ ಶ್ರೀಮಂತರು ಎಂಬ ಭೇದವನ್ನೆಣಿಸುವುದಿಲ್ಲ. ಕುಟುಂಬದ ಆಧಾರ ಸ್ತಂಭವಾದ ವ್ಯಕ್ತಿಯ ಸಾವು ಜೀವನೋಪಾಯಕ್ಕೆ ಯಾವುದೇ ಮಾರ್ಗವಿಲ್ಲದೆ ಕುಟುಂಬವನ್ನು ಕಡುಬಡತನಕ್ಕೆ ತಳ್ಳುತ್ತದೆ ಎಂದು ಅದು ಹೇಳಿದೆ.

ಮೃತ ಉದ್ಯೋಗಿಯ ಕುಟುಂಬವನ್ನು ಆಧಾರ ಸ್ತಂಭವನ್ನು ಕಳೆದುಕೊಂಡು ಎದುರಾಗುವ ದಿಢೀರ್ ಬಿಕ್ಕಟ್ಟಿನಿಂದ ಪಾರು ಮಾಡುವುದು ಅನುಕಂಪದ ಉದ್ಯೋಗವನ್ನು ನೀಡುವ ನಿಬಂಧನೆಯ ಉದ್ದೇಶವಾಗಿದೆ ಎಂದು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಬಿ.ವಿ.ನಾಗರತ್ನಾ ಅವರ ಪೀಠವು ಹೇಳಿತು.

ಸೇವೆಯಲ್ಲಿದ್ದಾಗಲೇ ನಿಧನರಾಗಿದ್ದ ಮಹಾನಗರ ಪಾಲಿಕೆಯ ಉದ್ಯೋಗಿಗಳ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವಂತೆ ಆದೇಶಿಸಿದ್ದ ಕಲಕತ್ತಾ ಉಚ್ಚ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರಕಾರವು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಪೀಠವು,ಅನುಕಂಪದ ಆಧಾರದಲ್ಲಿ ನೇಮಕಾತಿಗಳನ್ನು ನಿಯಂತ್ರಿಸಲು ರಾಜ್ಯದಲ್ಲಿಯ ಸ್ಥಳೀಯ ಪ್ರಾಧಿಕಾರದಡಿ ಹಾಲಿ ಯಾವುದೇ ನೀತಿಗಳಿಲ್ಲ. ಇಂತಹ ನೀತಿ ಅಸ್ತಿತ್ವದಲ್ಲಿದೆ ಎಂದು ಭಾವಿಸಿದರೂ ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅರ್ಜಿಗಳನ್ನು ಅವು ಸಲ್ಲಿಕೆಯಾದ ಹಲವಾರು ವರ್ಷಗಳ ಬಳಿಕ ಪರಿಗಣಿಸುವಂತೆ ಮತ್ತು ನಿರ್ಧರಿಸುವಂತೆ ನಿರ್ದೇಶ ನೀಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿತು.

ಬರ್ದ್ವಾನ್,ರಾಣಾಘಾಟ್ ಮತ್ತು ಹಬ್ರಾ ಮಹಾನಗರ ಪಾಲಿಕೆಗಳ ಮೃತ ಉದ್ಯೋಗಿಗಳ ಕಾನೂನುಬದ್ಧ ವಾರಸುದಾರರು ಅನುಕಂಪದ ಆಧಾರದಲ್ಲಿ ಉದ್ಯೋಗಗಳನ್ನು ಕೋರಿ 2005-06ರಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದು,ಈಗಾಗಲೇ 17-18 ವರ್ಷಗಳು ಕಳೆದು ಹೋಗಿವೆ ಎಂದು ಬೆಟ್ಟು ಮಾಡಿದ ಸರ್ವೋಚ್ಚ ನ್ಯಾಯಾಲಯವು,ಮೃತ ಉದ್ಯೋಗಿಯು ಯಾವಾಗಲೂ ಸಂಪತ್ತು,ಆಸ್ತಿಯನ್ನು ಬಿಟ್ಟುಹೋಗುವುದಿಲ್ಲ,ಹಲವೊಮ್ಮೆ ಆತ/ಆಕೆ ತನ್ನ ಕುಟುಂಬವು ಎದುರಿಸಲು ಬಡತನವನ್ನು ಬಿಟ್ಟುಹೋಗಬಹದು ಎಂದು ಹೇಳಿತು.

ವ್ಯಕ್ತಿಯ ಸಾವು ಆತನ ಕುಟುಂಬಕ್ಕೆ ಆರ್ಥಿಕ ಸಾವನ್ನು ತರುವುದಿಲ್ಲ ಎನ್ನವುದನ್ನು ಖಚಿತಪಡಿಸಿಕೊಳ್ಳಲು ಏನನ್ನಾದರೂ ಮಾಡುವ ಅಗತ್ಯವಿದೆ ಎಂದು ಅದು ಅಭಿಪ್ರಾಯಿಸಿತು.

share
Next Story
X