Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದೇಶದ ಸಂಸ್ಥೆಗಳನ್ನೆಲ್ಲ ವಶಪಡಿಸಿಕೊಂಡ...

ದೇಶದ ಸಂಸ್ಥೆಗಳನ್ನೆಲ್ಲ ವಶಪಡಿಸಿಕೊಂಡ RSS ಪ್ರಜಾಸತ್ತಾತ್ಮಕ ಸ್ವರೂಪವನ್ನೇ ಬದಲಾಯಿಸಿದೆ: ರಾಹುಲ್‌ ಗಾಂಧಿ

7 March 2023 2:00 PM IST
share
ದೇಶದ ಸಂಸ್ಥೆಗಳನ್ನೆಲ್ಲ ವಶಪಡಿಸಿಕೊಂಡ RSS ಪ್ರಜಾಸತ್ತಾತ್ಮಕ ಸ್ವರೂಪವನ್ನೇ ಬದಲಾಯಿಸಿದೆ: ರಾಹುಲ್‌ ಗಾಂಧಿ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ವನ್ನು "ಮೂಲಭೂತವಾದಿ, ಫ್ಯಾಸಿಸ್ಟ್ ಸಂಘಟನೆ" ಎಂದು ಕರೆದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದು ದೇಶದ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಮೂಲಕ ಭಾರತದಲ್ಲಿ ಪ್ರಜಾಸತ್ತಾತ್ಮಕ ಸ್ಪರ್ಧೆಯ ಸ್ವರೂಪವನ್ನು ಬದಲಾಯಿಸಿದೆ ಎಂದು ಆರೋಪಿಸಿದರು. 

ಇಂಗ್ಲೆಂಡ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಸೋಮವಾರ ಸಂಜೆ ಲಂಡನ್ ನ ಚಾಥಮ್ ಹೌಸ್ ಥಿಂಕ್ ಟ್ಯಾಂಕ್ನಲ್ಲಿ ನಡೆದ ಸಂವಾದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ವಿದೇಶಿ ಪ್ರೇಕ್ಷಕರಿಗೆ ಆರೆಸ್ಸೆಸ್ ಬಗ್ಗೆ ವಿವರಣೆ ನೀಡುವಂತೆ ರಾಹುಲ್ ರಲ್ಲಿ  ಕೇಳಿದಾಗ: "ನೀವು ಅದನ್ನು ರಹಸ್ಯ ಸಮಾಜ (Secret Society) ಎಂದು ಕರೆಯಬಹುದು. ಇದನ್ನು ಮುಸ್ಲಿಂ ಬ್ರದರ್ಹುಡ್ ಮಾದರಿಯಲ್ಲಿ ನಿರ್ಮಿಸಲಾಗಿದೆ. ಅಧಿಕಾರಕ್ಕೆ ಬರಲು ಪ್ರಜಾಪ್ರಭುತ್ವದ ವಿಚಾರಗಳನ್ನು ಬಳಸುವುದು ನಂತರ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವುದು ಅದರ ಆಲೋಚನೆಯಾಗಿದೆ’’ ಎಂದರು.

"ನಮ್ಮ ದೇಶದ ವಿವಿಧ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವಲ್ಲಿ ಅವರು ಎಷ್ಟು ಯಶಸ್ವಿಯಾಗಿದ್ದಾರೆ ಎಂಬುದು ನನಗೆ ಆಘಾತವನ್ನುಂಟು ಮಾಡಿದೆ. ಪತ್ರಿಕಾ ರಂಗ, ನ್ಯಾಯಾಂಗ, ಸಂಸತ್ತು, ಚುನಾವಣಾ ಆಯೋಗ  ಹೀಗೆ  ಎಲ್ಲಾ ಸಂಸ್ಥೆಗಳು ಒತ್ತಡದಲ್ಲಿವೆ, ಬೆದರಿಕೆಗೆ ಒಳಗಾಗುತ್ತವೆ ಹಾಗೂ ಒಂದಲ್ಲ ಒಂದು ರೀತಿಯಲ್ಲಿ ನಿಯಂತ್ರಿಸಲ್ಪಡುತ್ತವೆ’’ ಎಂದರು. 

ನೀವು ಸ್ವಾತಂತ್ರ್ಯದಿಂದ ಇಲ್ಲಿಯವರೆಗಿನ ಸಮಯವನ್ನು ನೋಡಿದರೆ, ಬಹುಪಾಲು ಸಮಯ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿತ್ತು. ಬಿಜೆಪಿ 10 ವರ್ಷಗಳ ಕಾಲ ಅಧಿಕಾರದಲ್ಲಿರುವುದಕ್ಕಿಂತ ಮೊದಲು, ನಾವು 10 ವರ್ಷ ಅಧಿಕಾರದಲ್ಲಿದ್ದೆವು. ಭಾರತದಲ್ಲಿ ತಾವು ಅಧಿಕಾರಕ್ಕೆ ಬಂದಿದ್ದೇವೆ ಮತ್ತು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತೇವೆ ಎಂದು ನಂಬಲು ಬಿಜೆಪಿ ಇಷ್ಟಪಡುತ್ತದೆ. ವಾಸ್ತವವಾಗಿ  ಹಾಗಲ್ಲ. ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾಡಲೇಬೇಕಾದ "ದುರಸ್ತಿ ಕೆಲಸ" ಕ್ಕಾಗಿ ಪ್ರತಿಪಕ್ಷಗಳು ಒಗ್ಗೂಡಬಹುದು" ಅವರು ಹೇಳಿದ್ದಾರೆ.

ಇದನ್ನು ಓದಿ: ವಲಸೆ ಕಾರ್ಮಿಕರ ಕುರಿತು ಸುಳ್ಳುಸುದ್ದಿ ಪ್ರಸಾರ: ಬಲಪಂಥೀಯ Opindia ನ್ಯೂಸ್‌ ಪೋರ್ಟಲ್‌ ವಿರುದ್ಧ ಪ್ರಕರಣ ದಾಖಲು

share
Next Story
X