Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಡುಬಗ್ಗಿಸಿ ಇನ್ನೆಷ್ಟು ದಿನ...

ನಡುಬಗ್ಗಿಸಿ ಇನ್ನೆಷ್ಟು ದಿನ ನಿಲ್ಲುವಿರಿ?, ಸ್ವಾಭಿಮಾನಿಯಾಗಿ ಧ್ವನಿ ಎತ್ತಿ: ಸಿಎಂ ಬೊಮ್ಮಾಯಿಗೆ ಜೆಡಿಎಸ್ ಸಲಹೆ

7 March 2023 5:46 PM IST
share
ನಡುಬಗ್ಗಿಸಿ ಇನ್ನೆಷ್ಟು ದಿನ ನಿಲ್ಲುವಿರಿ?, ಸ್ವಾಭಿಮಾನಿಯಾಗಿ ಧ್ವನಿ ಎತ್ತಿ: ಸಿಎಂ ಬೊಮ್ಮಾಯಿಗೆ ಜೆಡಿಎಸ್ ಸಲಹೆ

ಬೆಂಗಳೂರು, ಮಾ. 7: ‘ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲು ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ. ಕನ್ನಡದ ಜಲ-ನೆಲ-ಧನ ಬಳಸಿ ಕಟ್ಟಿದ ಸಂಸ್ಥೆಯಲ್ಲಿ ಕನ್ನಡಿಗರ ದುಸ್ಥಿತಿ ಇದು. ಬಿಜೆಪಿಯ ಸಂಸದರೇ ಇದರ ಬಗ್ಗೆ ಪ್ರಶ್ನೆ ಮಾಡಲು ನಿಮಗೆ ಧಮ್ಮು-ತಾಕತ್ತು ಇಲ್ಲವೆ?’ ಎಂದು ಜೆಡಿಎಸ್ ಪ್ರಶ್ನಿಸಿದೆ.

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ‘ಉತ್ತರದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಈ ವಂಚನೆ ನಮ್ಮ ಮೂಗಿನ ಕೆಳಕ್ಕೆ ನಡೆಯುತ್ತಿದೆ. ಉತ್ತರದವರ ಮುಂದೆ ಬೇಡಲು ನಾವೇನು ಅವರ ಗುಲಾಮರೆ? ನಾವು ನಮ್ಮ ಹಕ್ಕು ಕೇಳುತ್ತಿದ್ದೇವೆ ಹೊರತು ಭಿಕ್ಷೆಯಲ್ಲ’ ಎಂದು ಎಚ್ಚರಿಕೆ ನೀಡಿದೆ.

‘ಡಬಲ್ ಎಂಜಿನ್ ಸರಕಾರ ಬಂದರೆ ರಾಜ್ಯಕ್ಕೆ ಲಾಭವಾಗಲಿದೆ ಎಂದು ಬಿಜೆಪಿ ಮುಖಂಡರು ಬೊಬ್ಬೆ ಹಾಕುತ್ತಿದ್ದರು. ಆದರೆ, ಈಗ ನಮ್ಮ ಮಕ್ಕಳಿಗೆ ಮೋಸವಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರೆ, ಈ ಅನ್ಯಾಯವನ್ನು ಮೋದಿ ಅವರ ಗಮನಕ್ಕೆ ತನ್ನಿ. ನಡುಬಗ್ಗಿಸಿ ಇನ್ನೆಷ್ಟು ದಿನ ನಿಲ್ಲುವಿರಿ? ಅಧಿಕಾರದ ಕೊನೆಯಲ್ಲಾದರೂ ಸ್ವಾಭಿಮಾನಿಯಾಗಿ ಧ್ವನಿ ಎತ್ತಿ’ ಎಂದು ಜೆಡಿಎಸ್ ಲೇವಡಿ ಮಾಡಿದೆ.

ಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯಕ್ಕೆ ಲಾಭವಾಗಲಿದೆ ಎಂದು @BJP4India ಬೊಬ್ಬೆ ಹಾಕುತ್ತಿದ್ದರು. ಆದರೆ, ಈಗ ನಮ್ಮ ಮಕ್ಕಳಿಗೆ ಮೋಸವಾಗುತ್ತಿದೆ. ಸಿಎಂ @BSBommai ಅವರೆ, ಈ ಅನ್ಯಾಯವನ್ನು @narendramodi ಅವರ ಗಮನಕ್ಕೆ ತನ್ನಿ. ನಡುಬಗ್ಗಿಸಿ ಇನ್ನೆಷ್ಟು ದಿನ ನಿಲ್ಲುವಿರಿ? ಅಧಿಕಾರದ ಕೊನೆಯಲ್ಲಾದರೂ ಸ್ವಾಭಿಮಾನಿಯಾಗಿ ಧ್ವನಿ ಎತ್ತಿ.3/3

— Janata Dal Secular (@JanataDal_S) March 7, 2023
share
Next Story
X