Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜನೌಷಧ ಕೇಂದ್ರಗಳಲ್ಲಿ ಶೇ.60ರಷ್ಟು ಕಡಿಮೆ...

ಜನೌಷಧ ಕೇಂದ್ರಗಳಲ್ಲಿ ಶೇ.60ರಷ್ಟು ಕಡಿಮೆ ಬೆಲೆಯಲ್ಲಿ ಔಷಧಿ ಲಭ್ಯ: ಉಡುಪಿ ಡಿಎಚ್‌ಓ

7 March 2023 1:53 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜನೌಷಧ ಕೇಂದ್ರಗಳಲ್ಲಿ ಶೇ.60ರಷ್ಟು ಕಡಿಮೆ ಬೆಲೆಯಲ್ಲಿ ಔಷಧಿ ಲಭ್ಯ: ಉಡುಪಿ ಡಿಎಚ್‌ಓ

ಉಡುಪಿ, ಮಾ.7: ಜನೌಷಧ ಕೇಂದ್ರಗಳಲ್ಲಿ ಶೇ.50-60ರಷ್ಟು ಕಡಿಮೆ ಬೆಲೆಯಲ್ಲಿ ಔಷಧಿಗಳು ಲಭ್ಯವಿದ್ದು, ಇದರಿಂದ ಜನಸಾಮಾನ್ಯರಿಗೆ ವೆಚ್ಚದ ಉಳಿತಾಯವಾಗಲಿದೆ. ಜಿಲ್ಲೆಯಲ್ಲಿ 49 ಜನೌಷಧಿ ಕೇಂದ್ರಗಳು ಕಾರ್ಯನಿರ್ವ ಹಿಸುತ್ತಿದ್ದು, ಗಾಮೀಣ ಪ್ರದೇಶದಲ್ಲಿಯೂ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸ ಲಾಗಿದೆ. ಇದು ದೇಶದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧಿಸಿದ ಮೈಲಿಗಲ್ಲು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಔಷಧ ನಿಯಂತ್ರಣ ಇಲಾಖೆ, ಜಿಲ್ಲಾಸ್ಪತ್ರೆ, ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಹಾಗೂ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ಸಹಯೋಗದೊಂದಿಗೆ ಅಜ್ಜರಕಾಡುವಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀಕೃಷ್ಣ ಸಭಾಂಗಣದಲ್ಲಿ  ನಡೆದ ಜನಔಷಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಾರ್ವಜನಿಕರಿಗೆ, ಬಡವರಿಗೆ, ರೈತಾಪಿ ವರ್ಗದವರಿಗೆ ಹಾಗೂ ಮಧ್ಯಮ ವರ್ಗದವರಿಗೆ ನಿರಂತರವಾಗಿ ಕಡಿಮೆ ಬೆಲೆಯಲ್ಲಿ ಔಷಧಿಗಳು ಲಭ್ಯವಾಗ ಬೇಕೆಂಬ ಉದ್ದೇಶದಿಂದ ಕೇಂದ್ರ ಸರಕಾರವು ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಜನೌಷಧಿಯು ಭಾರತ ದೇಶದಲ್ಲಿ ಔಷಧ ಉತ್ಪಾದನೆ ಹಾಗೂ ವಿತರಣೆಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತಂದಿದೆ ಎಂದರು.

ಎಲ್ಲರಿಗೂ ಆರೋಗ್ಯ ಎಲ್ಲೆಡೆ ಆರೋಗ್ಯ ಎಂಬ ಧ್ಯೇಯವಾಕ್ಯದೊಂದಿಗೆ, ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ಹಾಗೂ ಉಚಿತ ಔಷದ ನೀಡುವುದು ಸರಕಾರದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು, ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಕಾಯಿಲೆಗಳಿಗೆ ಆಯುಷ್ಮಾನ್ ಭಾರತ್ ಯೋಜನೆ ಯಡಿ ಕೂಡ ಉಚಿತ ಚಿಕಿತ್ಸೆ ಲಭ್ಯವಿದೆ ಎಂದರು.

ಜಿಲ್ಲಾ ಸಹಾಯಕ ಔಷಧ ನಿಯಂತ್ರಕ ಶಂಕರ್ ನಾಯಕ್ ಮಾತನಾಡಿ, ಜನೌಷಧಿ ಯೋಜನೆಯ ಕುರಿತು ಜನರಿಗೆ ಅರಿವು ಮೂಡಿಸಿ, ಅದರ ಪ್ರಯೋಜನ ಪಡೆಯುವ ನಿಟ್ಟಿನಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. ಔಷಧಗಳ ಬೆಲೆ ಕಡಿಮೆ ಇರುವ ಕಾರಣ ಜನರಿಗೆ ಔಷಧಿಯ ಗುಣಮಟ್ಟದ ಬಗ್ಗೆ ಗೊಂದಲವಿದ್ದು, ಈ ಬಗ್ಗೆ ಇಲಾಖೆ ವತಿಯಿಂದ ಔಷಧಗಳ ಗುಣಮಟ್ಟವನ್ನು ಆಗಿಂದಾಗ್ಗೆ ಪರೀಕ್ಷಿಸಲಾಗುತ್ತಿದೆ. ಕ್ಯಾನ್ಸರ್ ರೋಗಕ್ಕೆ ಉಪಯೋಗಿಸುವ ದುಬಾರಿಯಾದ ಔಷಧಗಳು ಕಡಿಮೆದರದಲ್ಲಿ ಜನೌಷಧಿ ಕೇಂದ್ರಗಳಲ್ಲಿ ಲ್ಯವಿದೆ ಎಂದರು.

ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಬಾಳಿಗ ಆಸ್ಪತ್ರೆಯ ಡಾ.ಪಿ.ವಿ.ಭಂಡಾರಿ, ಡಾ.ವೀಣಾ, ವಿವೇಕ್‌ಕಾಮತ್, ಪ್ರೊ.ಶಶಿರೇಖಾ, ವಿವಿಧ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಜನೌಷಧಿ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ್ದ ಬ್ರಹ್ಮಾವರ ಜಯಂಟ್ಸ್ ಗ್ರೂಪ್ ಅಧ್ಯಕ್ಷ ಸುಂದರ್ ಪೂಜಾರಿ ಮೂಡುಕುಕ್ಕುಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ ದರು, ಆನಂದ್ ಜತ್ತನ್ ನಿರೂಪಿಸಿ, ಮಧುಸೂದನ ಹೇರೂರು ವಂದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X