Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಕ್ರಮ ವಲಸಿಗರನ್ನು ಗಡೀಪಾರುಗೊಳಿಸುವ ಹೊಸ...

ಅಕ್ರಮ ವಲಸಿಗರನ್ನು ಗಡೀಪಾರುಗೊಳಿಸುವ ಹೊಸ ಕರಡು ಕಾನೂನು ಕುರಿತು ಮಾಹಿತಿ ನೀಡಿದ ಬ್ರಿಟನ್‌ ಪ್ರಧಾನಿ ರಿಶಿ ಸುನಕ್‌

8 March 2023 12:54 PM IST
share
ಅಕ್ರಮ ವಲಸಿಗರನ್ನು ಗಡೀಪಾರುಗೊಳಿಸುವ ಹೊಸ ಕರಡು ಕಾನೂನು ಕುರಿತು ಮಾಹಿತಿ ನೀಡಿದ ಬ್ರಿಟನ್‌ ಪ್ರಧಾನಿ ರಿಶಿ ಸುನಕ್‌

ಹೊಸದಿಲ್ಲಿ: ದೇಶ ಪ್ರವೇಶಿಸುವ ಅಕ್ರಮ ವಲಸಿಗರನ್ನು (Illegal Immigrants) ತಡೆಯುವ ಉದ್ದೇಶದ ಹೊಸ ವಿವಾದಿತ ಯೋಜನೆಯೊಂದನ್ನು ಇಂದು ಬ್ರಿಟನ್‌ ಪ್ರಧಾನಿ ರಿಶಿ ಸುನಕ್‌ (Rishi Sunak) ಅವರು ಘೋಷಿಸಿದ್ದಾರೆ ಹಾಗೂ ತಮ್ಮ ದೇಶವನ್ನು ಅಕ್ರಮವಾಗಿ ಪ್ರವೇಶಿಸುವವರಿಗೆ ಆಶ್ರಯ ಕೋರಲು ಅವಕಾಶ ಕಲ್ಪಿಸುವುದಿಲ್ಲ ಎಂದು ಹೇಳಿದ್ದಾರೆ.

"ನೀವು ಅಕ್ರಮವಾಗಿ ಪ್ರವೇಶಿಸಿದರೆ ಆಶ್ರಯ ಕೋರಲು ಸಾಧ್ಯವಿಲ್ಲ. ನಮ್ಮ ಆಧುನಿಕ ಗುಲಾಮಗಿರಿ ರಕ್ಷಣೆ ನಿಯಮಗಳ ಪ್ರಯೋಜನ ಪಡೆಯಲು ನಿಮಗೆ ಸಾಧ್ಯವಾಗುವುದಿಲ್ಲ. ಮಾನವ ಹಕ್ಕುಗಳ ವಿಚಾರ ಎತ್ತಿಕೊಂಡು ಇಲ್ಲಿ ಉಳಿಯಲು ಸಾಧ್ಯವಿಲ್ಲ," ಎಂದು ಟ್ವೀಟ್‌ ಒಂದರಲ್ಲಿ ಸುನಕ್‌ ಹೇಳಿದ್ದಾರೆ.

"ದೇಶವನ್ನು ಅಕ್ರಮವಾಗಿ ಪ್ರವೇಶಿಸುವವರನ್ನು ಬಂಧಿಸಿ ಸುರಕ್ಷಿತವೆಂದು ಕಂಡುಬಂದರೆ ಕೆಲವೇ ವಾರಗಳಲ್ಲಿ ಅವರನ್ನು ಅವರ ದೇಶಕ್ಕೆ ಕಳುಹಿಸಲಾಗುವುದು. ಅಥವಾ ರವಾಂಡದಂತಹ ಸುರಕ್ಷಿತ ಮೂರನೇ ದೇಶಕ್ಕೆ ಕಳುಹಿಸಲಾಗುವುದು. ಒಮ್ಮೆ ದೇಶದಿಂದ ಹೊರಹಾಕಿದ ನಂತರ ಮತ್ತೆ ನಮ್ಮ ದೇಶಕ್ಕೆ  ಮರುಪ್ರವೇಶಕ್ಕೆ ನಿಮಗೆ ನಿಷೇಧ ಹೇರಲಾಗುವುದು," ಎಂದು ಸುನಕ್‌ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಅಕ್ರಮ ವಲಸೆ ಮಸೂದೆ ಎಂಬ ಈ ಕರಡು ಕಾನೂನು, ಇಂಗ್ಲಿಷ್‌ ಚಾನೆಲ್‌ ಅನ್ನು ಸಣ್ಣ ಬೋಟುಗಳಲ್ಲಿ ಹಾದು ಬರುವವರ ವಿರುದ್ಧ ಕ್ರಮಕೈಗೊಳ್ಳಲಿದೆ.

ಈ ಕರಡು ಕಾನೂನಿನ ಪ್ರಕಾರ ಆಂತರಿಕ ಸಚಿವೆ ಸುಯೆಲ್ಲಾ ಬ್ರೇವರ್‌ಮ್ಯಾನ್‌ ಅವಿಗೆ ದೇಶವನ್ನು ಅಕ್ರಮವಾಗಿ ಪ್ರವೇಶಿಸುವ ವಲಸಿಗರನ್ನು ಗಡೀಪಾರುಗೊಳಿಸುವ ಕಾನೂನುಬದ್ಧ ಜವಾಬ್ದಾರಿ ನೀಡಲಾಗುವುದು.

‌ಕಳೆದ ವರ್ಷವೊಂದರಲ್ಲಿಯೇ ವಾಯುವ್ಯ ಇಂಗ್ಲೆಂಡ್‌ನ ಕಡಲ ತೀರಗಳ ಮೂಲಕ ಸಣ್ಣ ಬೋಟುಗಳಲ್ಲಿ 45,000ಕ್ಕೂ ಅಧಿಕ ವಲಸಿಗರು ಆಗಮಿಸಿದ್ದಾರೆ. 2018 ರಿಂದೀಚೆಗೆ ಈ ಹಾದಿ ಮುಖಾಂತರ ಆಗಮಿಸುವ ವಲಸಿಗರ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ವರದಿಯಾಗಿದೆ.

ಆದರೆ ಹೊಸ ಕರಡು ಕಾನೂನಿಗೆ ವಿಪಕ್ಷಗಳು ಹಾಗೂ ಹಕ್ಕು ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಜರ್ಮನಿಯ ವಿದೇಶಾಂಗ ಸಚಿವರಿಗೆ ಕೆಂಪು ಹಾಸು ಸ್ವಾಗತ ನೀಡದ ವಿವಾದ: ಶಿಷ್ಟಾಚಾರ ಮಾರ್ಗಸೂಚಿಗಳು ಏನು ಹೇಳುತ್ತವೆ?

share
Next Story
X