Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಕಲಚೇತನ ಉದ್ಯೋಗಿಯ ಅವಹೇಳನ: ಟೀಕೆಗಳ...

ವಿಕಲಚೇತನ ಉದ್ಯೋಗಿಯ ಅವಹೇಳನ: ಟೀಕೆಗಳ ಬಳಿಕ ಕ್ಷಮೆಯಾಚಿಸಿದ ಎಲಾನ್ ಮಸ್ಕ್

8 March 2023 2:13 PM IST
share
ವಿಕಲಚೇತನ ಉದ್ಯೋಗಿಯ ಅವಹೇಳನ: ಟೀಕೆಗಳ ಬಳಿಕ ಕ್ಷಮೆಯಾಚಿಸಿದ ಎಲಾನ್ ಮಸ್ಕ್

ಕ್ಯಾಲಿಫೋರ್ನಿಯಾ: ಟ್ವಿಟರ್‌ನ ಮಾಜಿ ಉದ್ಯೋಗಿ ಹರಲ್ದೂರ್ ತೋರ್ಲೀಫ್ಸನ್ ಅವರ ಅಂಗವೈಕಲ್ಯವನ್ನು ಹಂಗಿಸಿದ ಕಾರಣಕ್ಕೆ ಟ್ವಿಟರ್ (Twitter) ಸಿಇಒ ಎಲಾನ್ ಮಸ್ಕ್ (Elon Musk) ನಿನ್ನೆಯ ಪತ್ರಿಕೆಗಳ ಮುಖಪುಟ ಸುದ್ದಿಯಾಗಿದ್ದರು.‌ ಹರಲ್ದೂರ್ ತೋರ್ಲೀಫ್ಸನ್ ಉದ್ಯೋಗ ಹಾಗೂ ಸಂಬಳದ ಕುರಿತು ಇಬ್ಬರ ನಡುವೆ ವಾಕ್ಸಮರದ ಕಾವೇರಿತ್ತು. ಆದರೆ, ಈಗ "ತೋರ್ಲೀಫ್ಸನ್ ಪರಿಸ್ಥಿತಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದೆ" ಎಂದು ಎಲಾನ್ ಮಸ್ಕ್ ಕ್ಷಮೆ ಯಾಚಿಸಿದ್ದಾರೆ.

ಟ್ವಿಟರ್‌ನಲ್ಲಿ 'ಹ್ಯಾಲಿ' ಎಂಬ ಹೆಸರು ಹೊಂದಿರುವ, ಐಲ್ಯಾಂಡ್ ಮೂಲದ, ಅನುವಂಶಿಕ ಸ್ನಾಯು ದೌರ್ಬಲ್ಯದ ಕಾರಣಕ್ಕೆ ಗಾಲಿ ಕುರ್ಚಿ ಬಳಸುವ ತೋರ್ಲೀಫ್ಸನ್‌ರ ಅಂಗವೈಕಲ್ಯದ ಬಗ್ಗೆ ಹಾಗೂ ಅವರಿಗೆ ಉದ್ಯೋಗ ಒದಗಿಸಬೇಕಾದ ಅಗತ್ಯತೆ ಕುರಿತು ಎಲಾನ್ ಮಸ್ಕ್ ಪ್ರಶ್ನಿಸಿದ್ದರು. ಅಲ್ಲದೆ ಮಹತ್ವದ ಮತ್ತು ಸಕ್ರಿಯ ಟ್ವಿಟರ್ ಖಾತೆ ಹೊಂದಿರುವ ತೋರ್ಲೀಫ್ಸನ್ ಶ್ರೀಮಂತರಾಗಿದ್ದು, ನನ್ನಿಂದ ಹೆಚ್ಚು ವೇತನ ಪಡೆಯಲು ಸಾರ್ವಜನಿಕವಾಗಿ ವಾಕ್ಸಮರ ನಡೆಸಿದರು ಎಂದೂ ಎಲಾನ್ ಮಸ್ಕ್ ದೂರಿದ್ದರು.

ಅದಕ್ಕೆ ಪ್ರತಿಯಾಗಿ ಹ್ಯಾಲಿ, ತಮ್ಮ ಆರೋಗ್ಯ ಸ್ಥಿತಿಯನ್ನು ವಿವರಿಸಿ, ಕೆಲವು ನಿರ್ದಿಷ್ಟ ಕೆಲಸಗಳನ್ನು ನನ್ನಿಂದ ಮಾಡಲು ಸಾಧ್ಯವಿಲ್ಲವಾದರೂ ಮಸ್ಕ್ ಸಮರ್ಥರಾಗಿದ್ದರೂ, ಶೌಚಾಲಯಕ್ಕೆ ತೆರಳುವಾಗಲೂ ಭದ್ರತಾ ಸಿಬ್ಬಂದಿಗಳೊಂದಿಗೆ ಹೋಗುತ್ತಾರೆ ಎಂದು ವ್ಯಂಗ್ಯವಾಡಿದ್ದರು.

ಹ್ಯಾಲಿ ಬೆಂಬಲಕ್ಕೆ ಧಾವಿಸಿದ್ದ ಹಲವಾರು ಮಂದಿ, ಎಲಾನ್ ಮಸ್ಕ್ ಅವರ ಪರಿಸ್ಥಿತಿಯನ್ನು ನಿಭಾಯಿಸುವ ರೀತಿ ಅಗೌರವಯುತ ಹಾಗೂ ನಿರಾಶಾದಾಯಕವಾಗಿದೆ ಎಂದು ಟೀಕಿಸಿದ್ದರು. ಎಲಾನ್ ಮಸ್ಕ್‌ರನ್ನು ಟ್ಯಾಗ್ ಮಾಡಿದ್ದ ಓರ್ವ ಬಳಕೆದಾರ, ಹ್ಯಾಲಿಯ ಉದ್ಯೋಗ ನೈತಿಕತೆಯ ಪರ ವಾದಿಸಿದ್ದರು. ಅಲ್ಲದೆ, ಐಲ್ಯಾಂಡ್‌ನ ಹ್ಯಾಲಿ ನಿಮ್ಮ ತಂಡದಲ್ಲಿರಲೇಬೇಕಾದ ಸಮರ್ಪಕ ವ್ಯಕ್ತಿ ಎಂದು ಸಲಹೆ ನೀಡಿದ್ದರು.

ಈ ಮಾತುಗಳನ್ನು ಗಣನೆಗೆ ತೆಗೆದುಕೊಂಡಿರುವ ಎಲಾನ್ ಮಸ್ಕ್, "ನಿಜ ಮತ್ತು ನಾನು ಹೇಳಿದ್ದೇನು ಎಂಬುದನ್ನು ವಿವರಿಸಲು ಹ್ಯಾಲಿಗೆ ಕರೆ ಮಾಡಿದ್ದೆ" ಎಂದು ಟ್ವೀಟ್ ಮಾಡಿದ್ದಾರೆ.

"ಅವರ ಪರಿಸ್ಥಿತಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಕ್ಕೆ ಹ್ಯಾಲಿಯನ್ನು ಕ್ಷಮೆ ಯಾಚಿಸಲು ಬಯಸುತ್ತೇನೆ. ನಾನು ಹೇಳಿದ್ದೇನೆ ಎನ್ನಲಾಗಿರುವ ಮಾತುಗಳು ಸುಳ್ಳು ಅಥವಾ ಕೆಲವು ಸಂದರ್ಭಗಳಲ್ಲಿ ನಿಜ. ಆದರೆ, ಅವು ಅರ್ಥಪೂರ್ಣವಲ್ಲ" ಎಂದು ಹೇಳಿದ್ದಾರೆ. ಅಲ್ಲದೆ ಉದ್ಯೋಗಿಯು ಟ್ವಿಟರ್‌ನಲ್ಲೇ ಉಳಿಯುವುದನ್ನು ಪರಿಗಣಿಸಿದ್ದಾರೆ ಎಂದೂ ಬರೆದಿದ್ದಾರೆ.

ಇದನ್ನೂ ಓದಿ: ಜರ್ಮನಿಯ ವಿದೇಶಾಂಗ ಸಚಿವರಿಗೆ ಕೆಂಪು ಹಾಸು ಸ್ವಾಗತ ನೀಡದ ವಿವಾದ: ಶಿಷ್ಟಾಚಾರ ಮಾರ್ಗಸೂಚಿಗಳು ಏನು ಹೇಳುತ್ತವೆ?

share
Next Story
X