Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್ ನ ಆಶ್ರಯ ಯೋಜನೆಗೆ ವಿಶ್ವಸಂಸ್ಥೆ...

ಬ್ರಿಟನ್ ನ ಆಶ್ರಯ ಯೋಜನೆಗೆ ವಿಶ್ವಸಂಸ್ಥೆ ಟೀಕೆ

8 March 2023 11:06 PM IST
share
ಬ್ರಿಟನ್ ನ ಆಶ್ರಯ ಯೋಜನೆಗೆ ವಿಶ್ವಸಂಸ್ಥೆ ಟೀಕೆ

ಜಿನೆವಾ, ಮಾ.8: ವಲಸಿಗರ ಆಶ್ರಯಕ್ಕೆ ಸಂಬಂಧಿಸಿ ಬ್ರಿಟನ್ ಸರಕಾರ ಪ್ರಸ್ತಾವಿಸಿರುವ ಕರಡು ಮಸೂದೆ ತೀವ್ರ ಕಳವಳಕಾರಿಯಾಗಿದ್ದು ಇದು ಅಂತರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಬಹುದು  ಎಂದು ವಿಶ್ವಸಂಸ್ಥೆ ಮಾನವಹಕ್ಕುಗಳ ಮುಖ್ಯಸ್ಥ ವಾಕರ್ ಟರ್ಕ್ ಟೀಕಿಸಿದ್ದಾರೆ.

ಈ ಶಾಸನದ ಬಗ್ಗೆ ನನಗೆ ತೀವ್ರ ಕಳವಳವಿದೆ. ಕರಡು ಶಾಸನವು ಇಂಗ್ಲಿಷ್ ಕಾಲುವೆಯನ್ನು ಸಣ್ಣ ದೋಣಿಗಳ ಮೂಲಕ ದಾಟಿ  ಬ್ರಿಟನ್ ಪ್ರವೇಶಿಸುವ  ಎಲ್ಲರನ್ನು ಬಂಧಿಸಲು ಮತ್ತು ಗಡೀಪಾರು ಮಾಡಲು ಬ್ರಿಟನ್ನ ಅಧಿಕಾರಿಗಳಿಗೆ ಅವಕಾಶ ಮಾಡಿಕೊಡುತ್ತದೆ. ಅವರು ಭವಿಷ್ಯದಲ್ಲಿ ಮತ್ತೆ ಬ್ರಿಟನ್ ಪ್ರವೇಶಿಸುವುದನ್ನು ಮತ್ತು ಅವರು ಬ್ರಿಟನ್ ಪೌರತ್ವಕ್ಕೆ ಅರ್ಜಿಹಾಕುವುದನ್ನು ನಿಷೇಧಿಸುತ್ತದೆ. ಬ್ರಿಟನ್ನಲ್ಲಿ ಆಶ್ರಯ ಪಡೆಯುವುದು ಅಥವಾ ಇತರ ರೀತಿಯ ಅಂತರಾಷ್ಟ್ರೀಯ ರಕ್ಷಣೆ ಪಡೆಯುವುದರಿಂದ ಜನರನ್ನು ತಡೆಯುವ ಈ ರೀತಿಯ ಸಗಟು ನಿಷೇಧವು ಅಂತರಾಷ್ಟ್ರೀಯ ಮಾನವಹಕ್ಕುಗಳು ಹಾಗೂ ನಿರಾಶ್ರಿತರ ಕಾನೂನಿನಡಿಯಲ್ಲಿ ಬ್ರಿಟನ್ನ ಬಾಧ್ಯತೆಗಳಿಗೆ ವಿರುದ್ಧವಾಗಿದೆ. ಈ ಶಾಸನವು ಅನಿಯಂತ್ರಿತ ವಲಸೆ ಬಂಧನದ ಮೇಲಿನ ನಿಷೇಧ ಸಹಿತ ಹಲವು ಹಕ್ಕುಗಳ ಉಲ್ಲಂಘನೆಯಾಗಿದೆ ಎಂದವರು ಎಚ್ಚರಿಕೆ ನೀಡಿದ್ದಾರೆ.

ಪ್ರತೀ ವರ್ಷ ಸಣ್ಣ ದೋಣಿಗಳ ಮೂಲಕ ಇಂಗ್ಲಿಷ್ ಕಾಲುವೆಯನ್ನು ದಾಟಿ ಬ್ರಿಟನ್ಗೆ ಆಗಮಿಸುವ ಸಾವಿರಾರು ವಲಸಿಗರನ್ನು ತಡೆಯುವ ನಿಟ್ಟಿನಲ್ಲಿ ಹೊಸ ಶಾಸನವೊಂದನ್ನು ಜಾರಿಗೊಳಿಸಲು ಬ್ರಿಟನ್ನ ಕನ್ಸರ್ವೇಟಿವ್ ಸರಕಾರ ಚಿಂತನೆ ನಡೆಸಿದೆ. ವಲಸಿಗರ ಆಶ್ರಯ ಹಕ್ಕುಗಳನ್ನು ಕಾನೂನು ಬಾಹಿರಗೊಳಿಸಲು, ಮತ್ತು ಅವರನ್ನು ರವಾಂಡದಂತಹ ದೇಶಗಳಿಗೆ ವರ್ಗಾಯಿಸುವುದು ಸರಕಾರದ ಯೋಜನೆಯಾಗಿದೆ.

ಅನಿವಾರ್ಯವಾಗಿ ತಮ್ಮ ಮೂಲ ದೇಶವನ್ನು ತೊರೆಯಲು ಒತ್ತಾಯಿಸಲ್ಪಟ್ಟ ಎಲ್ಲಾ ಜನರು ಅವರ ಮಾನವಹಕ್ಕುಗಳ ಸಂಪೂರ್ಣ ಗೌರವಕ್ಕೆ ಅರ್ಹರಾಗಿದ್ದಾರೆ ಎಂದು ವಾಕರ್ ಟರ್ಕ್ ಹೇಳಿದ್ದಾರೆ. 

share
Next Story
X