Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಂಧಿತ ಉಕ್ರೇನ್ ಯೋಧನ ಗುಂಡಿಕ್ಕಿ...

ಬಂಧಿತ ಉಕ್ರೇನ್ ಯೋಧನ ಗುಂಡಿಕ್ಕಿ ಹತ್ಯೆಗೈದ ರಶ್ಯ ಸೇನೆ: ವ್ಯಾಪಕ ಖಂಡನೆ

8 March 2023 11:12 PM IST
share
ಬಂಧಿತ ಉಕ್ರೇನ್ ಯೋಧನ ಗುಂಡಿಕ್ಕಿ ಹತ್ಯೆಗೈದ ರಶ್ಯ ಸೇನೆ: ವ್ಯಾಪಕ ಖಂಡನೆ

ಕೀವ್, ಮಾ.8: ಬಂಧಿತ ಉಕ್ರೇನ್ ಯೋಧನೊಬ್ಬನನ್ನು ರಶ್ಯ ಸೇನೆ ಅತೀ ಸಮೀಪದಿಂದ ಗುಂಡಿಕ್ಕಿ ಹತ್ಯೆಗೈದಿರುವ ವೀಡಿಯೊ ವೈರಲ್ ಆಗಿದ್ದು ವಿಶ್ವಸಂಸ್ಥೆಯ ಮುಖ್ಯಸ್ಥರ ಸಹಿತ ಅಂತರಾಷ್ಟ್ರೀಯ ಸಮುದಾಯದಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಯುದ್ಧದಲ್ಲಿ ಸೆರೆಸಿಕ್ಕ ಉಕ್ರೇನ್ ಯೋಧನೊಬ್ಬನನ್ನು ರಶ್ಯ ಸೈನಿಕರು ಪ್ರಶ್ನಿಸುತ್ತಿರುವುದು, ಬಳಿಕ ಉಕ್ರೇನ್ ಯೋಧ `ಉಕ್ರೇನ್ನ ವೈಭವ ಚಿರಾಯುವಾಗಲಿ' ಎಂದು ಘೋಷಣೆ ಕೂಗಿದಾಗ ಆತನ ತಲೆಗೆ ಗುಂಡಿಕ್ಕಿ ಹತ್ಯೆ ಮಾಡಿರುವ ವೀಡಿಯೊ ವೈರಲ್ ಆಗಿದೆ.

ಪ್ರಾಥಮಿಕ ತನಿಖೆಯ ಆಧಾರದಲ್ಲಿ ಈ ವೀಡಿಯೊ ಅಧಿಕೃತವಾಗಿರಬಹುದೆಂದು ತೀರ್ಮಾನಿಸಿರುವುದಾಗಿ ವಿಶ್ವಸಂಸ್ಥೆ ಮಾನವಹಕ್ಕುಗಳ ವಿಭಾಗದ ವಕ್ತಾರೆ ಹೇಳಿದ್ದಾರೆ. ಒಂದು ವರ್ಷದ ಹಿಂದೆ ರಶ್ಯವು ಉಕ್ರೇನ್ ಮೇಲೆ ದಾಳಿ ಆರಂಭಿಸಿದಂದಿನಿಂದ ಯುದ್ಧಕೈದಿಗಳ ಮಾನವಹಕ್ಕುಗಳ ಉಲ್ಲಂಘನೆಯ ಹಲವು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ರಶ್ಯ ಮತ್ತು ಉಕ್ರೇನ್ ಎರಡೂ ದೇಶಗಳು ನಡೆಸಿದ ಸಾಮೂಹಿಕ ಮರಣದಂಡನೆ ಪ್ರಕರಣಗಳೂ ಇದರಲ್ಲಿ ಸೇರಿವೆ ಎಂದವರು ಹೇಳಿದ್ದಾರೆ.

ರಶ್ಯದ ಈ ಕೃತ್ಯ ಯುದ್ಧಾಪರಾಧವಾಗಿದ್ದು ತಕ್ಷಣ ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಉಕ್ರೇನ್ ಆಗ್ರಹಿಸಿದೆ. ದ್ವಿತೀಯ ವಿಶ್ವಯುದ್ಧದ ಬಳಿಕ ಅಂಗೀಕರಿಸಿದ್ದ ಸಾರ್ವತ್ರಿಕ ಮಾನವಹಕ್ಕುಗಳ ನಿರ್ಣಯಕ್ಕೆ ಇದು ವ್ಯತಿರಿಕ್ತವಾಗಿದೆ ಎಂದು ವಿಶ್ವಸಂಸ್ಥೆ ಮಾನವಹಕ್ಕುಗಳ ಏಜೆನ್ಸಿ ಮುಖ್ಯಸ್ಥ ವೋಕರ್ ಟರ್ಕ್ ಹೇಳಿದ್ದಾರೆ. ಉಕ್ರೇನಿ ಸೈನಿಕನ ಹತ್ಯೆಯ ಇತ್ತೀಚಿನ ವೀಡಿಯೊ ಅತ್ಯಂತ ಕಳವಳಕ್ಕೆ ಕಾರಣವಾಗಿದ್ದು  ಯುದ್ಧದ ನಿಯಮವನ್ನು ಗೌರವಿಸಬೇಕು ಎಂಬುದನ್ನು ಮತ್ತೊಮ್ಮೆ ಜ್ಞಾಪಿಸುತ್ತದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಪ್ರತಿಕ್ರಿಯಿಸಿದ್ದಾರೆ.

share
Next Story
X