Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ನಿ ಮುನಿಸಿಕೊಂಡಿದ್ದಾಳೆ, ಹೋಳಿ...

ಪತ್ನಿ ಮುನಿಸಿಕೊಂಡಿದ್ದಾಳೆ, ಹೋಳಿ ಆಚರಣೆಗೆ ಹತ್ತು ದಿನಗಳ ರಜೆ ನೀಡಿ: ಇನ್‍ಸ್ಪೆಕ್ಟರ್ ರಜಾ‌ ಅರ್ಜಿ ವೈರಲ್

8 March 2023 11:58 PM IST
share
ಪತ್ನಿ ಮುನಿಸಿಕೊಂಡಿದ್ದಾಳೆ, ಹೋಳಿ ಆಚರಣೆಗೆ ಹತ್ತು ದಿನಗಳ ರಜೆ ನೀಡಿ: ಇನ್‍ಸ್ಪೆಕ್ಟರ್ ರಜಾ‌ ಅರ್ಜಿ ವೈರಲ್

ಮುಜಾಫರ್ ನಗರ: ಹಬ್ಬದ ಋತುವಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಕೆಲಸ ಹೆಚ್ಚು ಹಾಗೂ ರಜೆ ಸಿಗುವುದು ದುರ್ಲಭ. ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯ ಇನ್‍ಸ್ಪೆಕ್ಟರ್ ಒಬ್ಬರು ಹೋಳಿ ಹಬ್ಬದ ಆಚರಣೆಗೆ 10 ದಿನಗಳ ರಜೆಗೆ ಸಲ್ಲಿಸಿರುವ ಅರ್ಜಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರಣ ಇಷ್ಟೇ; ದಾಂಪತ್ಯದ ಅಪಶ್ರುತಿ ಸರಿಪಡಿಸಬೇಕಾದರೆ ತಾವು ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳಲೇಬೇಕು ಎಂದು ಇನ್‍ಸ್ಪೆಕ್ಟರ್ ರಜೆ ಅರ್ಜಿಯಲ್ಲಿ ಕೋರಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಸಲ್ಲಿಸಿರುವ ರಜೆ ಅರ್ಜಿಯಲ್ಲಿ ಇನ್‍ಸ್ಪೆಕ್ಟರ್ ಅಶೋಕ್ ಕುಮಾರ್, ಕಳೆದ 22 ವರ್ಷಗಳಿಂದ ಭಾವಂದಿರ ಜತೆ ಹೋಳಿ ಹಬ್ಬ ಆಚರಿಸದೇ ಇರುವ ಕಾರಣದಿಂದ ಪತ್ನಿ ಮುನಿಸಿಕೊಂಡಿದ್ದಾಳೆ. ಪತ್ನಿ ಈ ಬಾರಿ ಇನ್ನಷ್ಟು ಕಠಿಣವಾಗಿದ್ದಾಳೆ ಎಂದು ವಿವರಿಸಿದ್ದಾರೆ.
"ನನ್ನ ವಿವಾಹವಾಗಿ 22 ವರ್ಷ ಕಳೆದಿದೆ. ಈ ಅವಧಿಯಲ್ಲಿ ನನ್ನ ಪತ್ನಿ ಹೋಳಿ ಸಂದರ್ಭದಲ್ಲಿ ತವರು ಮನೆಗೆ ಹೋಗಲು ಸಾಧ್ಯವಾಗಿಲ್ಲ. ಆದ್ದರಿಂದ ನನ್ನ ಬಗ್ಗೆ ಮುನಿಸಿಕೊಂಡಿದ್ದಾಳೆ. ಈ ಬಾರಿಯಾದರೂ ತೆರಳಲೇಬೇಕು ಎಂದು ಪಟ್ಟು ಹಿಡಿದಿದ್ದಾಳೆ. ಆದರೆ ಯಾವುದೇ ರಜೆ ಇಲ್ಲದ ಕಾರಣ ಹೋಗಲು ಸಾಧ್ಯವಾಗುತ್ತಿಲ್ಲ. ನನ್ನ ಸಮಸ್ಯೆ ಮತ್ತು ಪರಿಸ್ಥಿತಿ ಅರ್ಥ ಮಾಡಿಕೊಂಡು ದಯವಿಟ್ಟು 10 ದಿನಗಳ ಸಾಂದರ್ಭಿಕ ರಜೆ ಮಂಜೂರು ಮಾಡಿ" ಎಂದು ಕೋರಿದ್ದಾರೆ.

ಇದನ್ನು ಓದಿದ ಎಸ್ಪಿ, ಮಾರ್ಚ್ 5 ರಿಂದ ಐದು ದಿನಗಳ ರಜೆ ಮಂಜೂರು ಮಾಡಿದ್ದಾರೆ!

share
Next Story
X