Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ಕನೇ ಟೆಸ್ಟ್: ರಥ ಏರಿ...

ನಾಲ್ಕನೇ ಟೆಸ್ಟ್: ರಥ ಏರಿ ಕ್ರೀಡಾಂಗಣಕ್ಕೆ ಸುತ್ತು ಬಂದ ಭಾರತದ ಪ್ರಧಾನಿ ಮೋದಿ, ಆಸ್ಟ್ರೇಲಿಯದ ಪ್ರಧಾನಿ ಅಲ್ಬೇನಿಸ್

9 March 2023 10:36 AM IST
share
ನಾಲ್ಕನೇ ಟೆಸ್ಟ್:  ರಥ ಏರಿ ಕ್ರೀಡಾಂಗಣಕ್ಕೆ ಸುತ್ತು ಬಂದ ಭಾರತದ ಪ್ರಧಾನಿ ಮೋದಿ, ಆಸ್ಟ್ರೇಲಿಯದ ಪ್ರಧಾನಿ ಅಲ್ಬೇನಿಸ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ  ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬೇನಿಸ್ ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯ ನಡುವಿನ 4ನೇ ಟೆಸ್ಟ್ ಪಂದ್ಯವನ್ನುಒಟ್ಟಿಗೆ ನೋಡಲು ಆಗಮಿಸಿದಾಗ  ಇಬ್ಬರನ್ನು ಜೋರಾದ ಹರ್ಷೋದ್ಗಾರ ಮತ್ತು ಚಪ್ಪಾಳೆಯಿಂದ ಸ್ವಾಗತಿಸಲಾಯಿತು. 

 ಇಬ್ಬರು ಪ್ರಧಾನಿಗಳು ಭಾರತ ಹಾಗೂ  ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲು ಗಾಲ್ಫ್ ಕಾರ್ಟ್‌ ಮಾದರಿಯಲ್ಲಿ ನಿರ್ಮಿಸಲಾಗಿರುವ "ರಥ" ದಲ್ಲಿ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ  ಒಂದು ಸುತ್ತು ಬಂದರು. ನೆರೆದಿದ್ದ  ಪ್ರೇಕ್ಷಕರತ್ತ ಕೈಬೀಸಿದರು.

ಪಿಎಂ ಮೋದಿ ಹಾಗೂ  ಅಲ್ಬೇನಿಸ್ ಅವರು ತಮ್ಮ ತಂಡದ ನಾಯಕರಾದ ರೋಹಿತ್ ಶರ್ಮಾ ಹಾಗೂ ಸ್ಟೀವ್ ಸ್ಮಿತ್ ಅವರಿಗೆ ಟೆಸ್ಟ್ ಕ್ಯಾಪ್ ಗಳನ್ನು ಹಸ್ತಾಂತರಿಸಿದರು ಹಾಗೂ  ತಂಡಗಳೊಂದಿಗೆ ಕೈಕುಲುಕಿದರು.

ಇಬ್ಬರು ನಾಯಕರು ಕ್ರಿಕೆಟ್ ಮೂಲಕ 75 ವರ್ಷಗಳ ಸ್ನೇಹವನ್ನು ಪ್ರತಿನಿಧಿಸುವ ಚೌಕಟ್ಟಿನ ಕಲಾಕೃತಿಗಳನ್ನು ಕೂಡ  ಪ್ರಸ್ತುತಪಡಿಸಿದ್ದಾರೆ.

ಭಾರತದ  ಭೇಟಿಯ ಭಾಗವಾಗಿ ಆಸ್ಟ್ರೇಲಿಯದ ಪ್ರಧಾನಿ ಬುಧವಾರ ಅಹಮದಾಬಾದ್‌ಗೆ ಆಗಮಿಸಿದರು.

"ಭಾರತದ ಅಹಮದಾಬಾದ್‌ಗೆ ನಂಬಲಾಗದ ಸ್ವಾಗತ ಲಭಿಸಿದೆ. ಆಸ್ಟ್ರೇಲಿಯಾ-ಭಾರತ ಸಂಬಂಧಗಳಿಗೆ ಒಂದು ಪ್ರಮುಖ ಪ್ರವಾಸದ ಪ್ರಾರಂಭ ಇದಾಗಿದೆ" ಎಂದು ಆಸ್ಟ್ರೇಲಿಯಾದ ಪ್ರಧಾನಿ ಅವರು ಆಗಮಿಸಿದ ಸ್ವಲ್ಪ ಸಮಯದ ನಂತರ ಟ್ವೀಟ್ ಮಾಡಿದ್ದಾರೆ.

Incredible moments

The Honourable Prime Minister of India, Shri Narendra Modiji and the Honourable Prime Minister of Australia, Mr Anthony Albanese take a lap of honour at the Narendra Modi Stadium in Ahmedabad@narendramodi | @PMOIndia | #TeamIndia | #INDvAUS | @GCAMotera pic.twitter.com/OqvNFzG9MD

— BCCI (@BCCI) March 9, 2023
share
Next Story
X