Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನನಷ್ಟ ಪ್ರಕರಣದಲ್ಲಿ ಧೋನಿ ಎತ್ತಿರುವ...

ಮಾನನಷ್ಟ ಪ್ರಕರಣದಲ್ಲಿ ಧೋನಿ ಎತ್ತಿರುವ ಪ್ರಶ್ನೆಗಳನ್ನು ವಿರೋಧಿಸಿ ಮದ್ರಾಸ್‌ ಹೈಕೋರ್ಟ್‌ ಕದ ತಟ್ಟಿದ ಝೀ ಮೀಡಿಯಾ

9 March 2023 4:07 PM IST
share
ಮಾನನಷ್ಟ ಪ್ರಕರಣದಲ್ಲಿ ಧೋನಿ ಎತ್ತಿರುವ ಪ್ರಶ್ನೆಗಳನ್ನು ವಿರೋಧಿಸಿ ಮದ್ರಾಸ್‌ ಹೈಕೋರ್ಟ್‌ ಕದ ತಟ್ಟಿದ ಝೀ ಮೀಡಿಯಾ

ಚೆನ್ನೈ: ಝೀ ಮೀಡಿಯಾ (Zee Media) ವಿರುದ್ಧ ಮಾಜಿ ಕ್ರಿಕೆಟಿಗ ಎಂ ಎಸ್‌ ಧೋನಿ (MS Dhoni) ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ಎತ್ತಿರುವ ಪ್ರಶ್ನೆಗಳನ್ನು ವಿರೋಧಿಸಿ ಮಾಧ್ಯಮ ಸಂಸ್ಥೆ ಮದ್ರಾಸ್‌ ಹೈಕೋರ್ಟ್‌ (Madras HC) ಕದ ತಟ್ಟಿದೆ.

ಧೋನಿ ಅವರು 2014 ನಡೆದ ಐಪಿಎಲ್‌ನಲ್ಲಿ (IPL) ಬೆಟ್ಟಿಂಗ್‌ ಮತ್ತು ಮ್ಯಾಚ್‌ ಫಿಕ್ಸಿಂಗ್‌ನಲ್ಲಿ ಶಾಮೀಲಾಗಿದ್ದಾರೆಂದು ಆರೋಪಿಸಿ ನೀಡಿದ್ದ ಹೇಳಿಕೆಗಳ ಹಿನ್ನೆಲೆಯಲ್ಲಿ ಅದೇ ವರ್ಷ ಧೋನಿ ಅವರು ಝೀ ಮೀಡಿಯಾ ಮತ್ತು ಐಪಿಎಸ್‌ ಅಧಿಕಾರಿ ಜಿ ಸಂಪತ್‌ ಕುಮಾರ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದರ ಬೆನ್ನಲ್ಲೇ ಝೀ ಮೀಡಿಯಾ ಮತ್ತು ಕುಮಾರ್‌ ತಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಿದ್ದರು.

ನಂತರ ಧೋನಿ ಹೈಕೋರ್ಟ್‌ ಕದ ತಟ್ಟಿ ಝೀ ಮೀಡಿಯಾಗೆ 17 ಪ್ರಶ್ನೆಗಳನ್ನು ಕೇಳಲು ಅನುಮತಿಸುವಂತೆ ಕೋರಿದ್ದರಲ್ಲದೆ ಸಂಸ್ಥೆ ನೀಡಿದ್ದ ಲಿಖಿತ ಹೇಳಿಕೆ ನಿರ್ದಿಷ್ಟ ಉತ್ತರಗಳನ್ನು ಹೊಂದಿರಲಿಲ್ಲ ಎಂದಿದ್ದರು. ಜುಲೈ ತಿಂಗಳಿನಲ್ಲಿ ಜಸ್ಟಿಸ್‌ ಎ ಎ ನಕ್ಕೀರನ್‌ ಅವರ ಪೀಠವು ಧೋನಿ ಮನವಿಯನ್ನು ಪುರಸ್ಕರಿಸಿತ್ತು. ಆದರೆ ಈ ಆದೇಶವನ್ನು ಬದಿಗೆ ಸರಿಸಬೇಕೆಂಬ ಅಪೀಲಿನೊಂದಿಗೆ ಝೀ ಮೀಡಿಯಾ ನ್ಯಾಯಾಲಯದ ಮೊರೆ ಹೋಗಿದ್ದರೂ ಅದನ್ನು ನವೆಂಬರ್‌ 11 ರಂದು ನ್ಯಾಯಾಲಯ ತಳ್ಳಿ ಹಾಕಿತ್ತು.

ಈ ನಡುವೆ ನವೆಂಬರಿನಲ್ಲಿ ಧೋನಿ ಅವರು ಮದ್ರಾಸ್‌ ಹೈಕೋರ್ಟಿನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರಲ್ಲದೆ ಕುಮಾರ್‌ ಅವರು ಸುಪ್ರೀಂ ಕೋರ್ಟ್‌ ಹಾಗೂ ಮದ್ರಾಸ್‌ ಹೈಕೋರ್ಟ್‌ ವಿರುದ್ಧದ ಹೇಳಿಕೆಗಳನ್ನು ಸಲ್ಲಿಸಿದ್ದರೆಂದು ದೂರಿದ್ದರು.

ಈ ಪ್ರಕರಣದಲ್ಲಿ ಬುಧವಾರ ಯಾವುದೇ ಮಧ್ಯಂತರ ಆದೇಶ ಹೊರಡಿಸಲು ನಿರಾಕರಿಸಿದ ಮದ್ರಾಸ್‌ ಹೈಕೋರ್ಟ್‌ ಪ್ರಕರಣದ ವಿಚಾರಣೆಯನ್ನು ಮಾರ್ಚ್‌ 13ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಎಲ್ಲಿ ಚುನಾವಣೆ ಇರುತ್ತದೋ ಅಲ್ಲಿಗೆ ಮೋದಿಗಿಂತ ಮೊದಲೇ ತನಿಖಾ ಸಂಸ್ಥೆಗಳು ತಲುಪುತ್ತವೆ: ಕವಿತಾ ವಾಗ್ದಾಳಿ

share
Next Story
X