Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮನಪಾ ರೂ.222 ಕೋಟಿ ಮಿಗತೆ ಬಜೆಟ್ ಮಂಡನೆ

ಮನಪಾ ರೂ.222 ಕೋಟಿ ಮಿಗತೆ ಬಜೆಟ್ ಮಂಡನೆ

9 March 2023 4:16 PM IST
share
ಮನಪಾ ರೂ.222 ಕೋಟಿ ಮಿಗತೆ ಬಜೆಟ್ ಮಂಡನೆ

ಮಂಗಳೂರು,ಮಾ.9; ಮಂಗಳೂರು ಮಹಾನಗರ ಪಾಲಿಕೆಯ 2023-24ನೆ ಸಾಲಿಗೆ 222.04ಕೋಟಿ ರೂ.ಮಿಗತೆ (ಆಯವ್ಯಯ ) ಬಜೆಟ್ ಗೆ  ಸಭೆ ಅನುಮೋದನೆ ನೀಡಿತು. ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಇಂದು ಮೇಯರ್ ಜಯಾನಂದ ಅಂಚನ್  ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಷತ್ತಿನ ವಿಶೇಷ ಸಭೆಯಲ್ಲಿ ತೆರಿಗೆ, ಹಣಕಾಸು ಮತ್ತು ಅಫೀಲು ಸ್ಥಾಯಿ ಸಮಿತಿ ಅಧ್ಯಕ್ಷ ಕಿಶೋರ್ ಕೊಟ್ಟಾರಿ 2023-24 ನೆ ಸಾಲಿನ ಮಂಗಳೂರು ಮಹಾನಗರ ಪಾಲಿಕೆಯ ಬಜೆಟ್ ಮಂಡಿಸಿದರು.

2023-24 ನೆ ಸಾಲಿನ ಪ್ರಾರಂಭಿಕ ಶಿಲ್ಕು ರೂ.367.20 ಕೋಟಿ ಮತ್ತು ಆದಾಯ ರೂ.776 ಕೋಟಿ ಒಟ್ಟು ಆದಾಯ ರೂ.1143.61 ಕೋಟಿ .ವೆಚ್ಚ ಸೇರಿ ರೂ.921.57 ಕೋಟಿ ಅಂದಾಜಿಸಲಾಗಿದ್ದು ಅಂತಿಮವಾಗಿ ರೂ.222.04 ಕೋಟಿ ಮಿಗತೆ ಬಜೆಟ್ ನ್ನು ಕಿಶೋರ್ ಕೊಟ್ಟಾರಿ ಸಭೆಗೆ ಮಂಡಿಸಿದರು.

ಈ ಬಾರಿಯ ಮನಪಾ ಬಜೆಟ್ ನಲ್ಲಿ 12 ವಿಶೇಷ ಯೋಜನೆ ಗಳನ್ನು ನೀಡಿರುವುದಾಗಿ ಕಿಶೋರ್ ಕೊಟ್ಟಾರಿ ತಿಳಿಸಿದ್ದಾರೆ. ಈ ಯೋಜನೆಯಲ್ಲಿ ಮಳೆನೀರು ಮತ್ತು ಅಂತರ್ಜಲ ಸಂರಕ್ಷಣೆ, ಮಹಿಳೆಯರಿಗೆ ಸ್ವಾವಲಂಬಿ ಯೋಜನೆ, ವಿದ್ಯಾರ್ಥಿಗಳಿಗೆ ಜ್ಞಾನ ಸಿರಿ ಯೋಜನೆ, ವೀರ ಯೋಧರ ಕಲ್ಯಾಣ ಕ್ಕಾಗಿ ನಮ್ಮ ಯೋಧ ಯೋಜನೆ, ಸಿಬ್ಬಂದಿ ಗಳ ಆರೋಗ್ಯ ವಿಮೆ, ತುಳು ಭಾಷಾ ಅಭಿವೃದ್ಧಿಗೆ ಯೋಜನೆ, ಜನ ಸಾಮಾನ್ಯ ರಲ್ಲಿ ವೈಜ್ಞಾನಿಕ ಯೋಜನೆ ಗಳಿಗೆ ಪ್ರೋತ್ಸಾಹ, ಬೀದಿ ನಾಯಿ,ಪ್ರಾಣಿಗಳ ರಕ್ಷಣೆ ರಕ್ಷಕ ಯೋಜನೆ, ವಾರ್ಡಿಗೊಂದು ಪಾರ್ಕ್, ಮಂಗಳೂರು ಶ್ರೀ ಲಕ್ಷ್ಮೀ ಬೇಟಿ ಬಚಾವೋ ಯೋಜನೆ,ಸ್ವಚ್ಛ ಮಂಗಳೂರು ಜಾಗೃತಿ ಯೋಜನೆ, ಕೊಳಗೇರಿ ಅಭಿವೃದ್ಧಿ ವಿಶೇಷ ಯೋಜನೆ ಹಮ್ಮಿಕೊಂಡಿದೆ ಎಂದು ಕಿಶೋರ್  ತಿಳಿಸಿದ್ದಾರೆ.

ವಿಪಕ್ಷ ನಾಯಕ ನವೀನ್ ಡಿಸೋಜಾ ಮಾತನಾಡುತ್ತಾ, ಬಡವರ ಮನೆ ರಿಪೇರಿಗೆ ನೀಡಿದ ಅನುದಾನ ಕಡಿಮೆ ಅದನ್ನು ಮೊದಲು ಶ್ವೇತ ಪತ್ರ ಹೊರಡಿಸಬೇಕಾಗಿತ್ತು ಆದರೆ ಅದು ಆಗಿಲ್ಲ. ಈ ಬಜೆಟ್ ಸಮರ್ಪಕವಾಗಿ ಮಂಡನೆಯಾಗಿಲ್ಲ ತೃಪ್ತಿಕರವಾಗಿಲ್ಲ ಎಂದಿದ್ದಾರೆ.

ಮನಪಾ ಸದಸ್ಯ ಶಶಿ ಧರ ಹೆಗ್ಡೆ ಮಾತನಾಡಿ ಇದು ನೈಜ ಬಜೆಟ್ ಅಲ್ಲ. ತೆರಿಗೆ ಸರಳೀಕರಣದ ಪ್ರಸ್ತಾಪ ಇಲ್ಲ. ಜನರ ಮೇಲೆ ತೆರಿಗೆ ಹೆಚ್ಚಿದೆ ಅದೇ ರೀತಿ ಜನರಿಗೆ ಹೆಚ್ಚು ಹೆಚ್ಚು ಸೌಲಭ್ಯ ಗಳನ್ನು ನೀಡಬೇಕಿತ್ತು. ಈ ಬಜೆಟ್ ಹಳೆಬಾಟಲಿಯಲ್ಲಿ ಹೊಸ ಮದ್ಯ ತುಂಬಿಸಿದಂತಾಗಿದೆ ಎಂದರು.

ಮನಪಾ ಸದಸ್ಯ ಅಬ್ದುಲ್ ಲತೀಫ್ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯ ಬಗ್ಗೆ ಚರ್ಚೆ ಮಾಡುವುದು ಸೂಕ್ತ ಅಲ್ಲ ಎಂದರು.
ಆಡಳಿತ ಪಕ್ಷದ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಹಲವಾರು ಹೊಸ ಯೋಜನೆಗಳನ್ನು ಹೊಂದಿರುವ ಅತ್ಯುತ್ತಮ ಬಜೆಟ್ ಇದಾಗಿದೆ ಎಂದರು.
ಆಡಳಿತ ಪಕ್ಷದ ಮುಖ್ಯ ಸಚೇತಕ ಪ್ರೇಮಾ ನಂದ ಶೆಟ್ಟಿ ಮಾತನಾಡಿ, ಆಡಳಿತ ವಿಭಾಗದಲ್ಲಿ ಅತ್ಯುತ್ತಮ ನಿರ್ವಹಣೆ ಗೆ ಸೀಮ್ಯಾಕ್ ವತಿಯಿಂದ ಅತ್ಯುತ್ತಮ ಮಹಾನಗರ ಪಾಲಿಕೆ ಮನಪಾಕ್ಕೆ ಒಂದು ಲಕ್ಷ ಪುರಸ್ಕಾರ ದೊರೆತಿದೆ. ಈ ಸಂದರ್ಭದಲ್ಲಿ ಮಿಗತೆ ಬಜೆಟ್ ಮಂಡಿಸಿದ ಮೇಯರ್ ರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ಸಭೆಯ ವೇದಿಕೆಯಲ್ಲಿ ಉಪ ಮೇಯರ್ ಪೂರ್ಣಿಮಾ, ಮನಪಾ ಆಯುಕ್ತ ಚೆನ್ನ ಬಸಪ್ಪ .ಕೆ ಉಪಸ್ಥಿತರಿದ್ದರು.

share
Next Story
X